ರಾಯುಡುಗೆ ಬೌಲಿಂಗ್‌ ನಿಷೇಧ


Team Udayavani, Jan 29, 2019, 12:30 AM IST

ambati-rayudu-bowling-ban.jpg

ದುಬಾೖ: ಆಸ್ಟ್ರೇಲಿಯ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಸಂಶಯಾಸ್ಪದ ಬೌಲಿಂಗ್‌ ಮಾಡಿದ ಅಂಬಾಟಿ ರಾಯುಡು ಅವರಿಗೆ ಐಸಿಸಿ ನಿಷೇಧ ಹೇರಿದೆ. ಹೀಗಾಗಿ ರಾಯುಡು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸದ್ಯ ಬೌಲಿಂಗ್‌ ನಡೆಸುವ ಹಾಗಿಲ್ಲ.

ರಾಯುಡು ಅವರಿಗೆ ತಮ್ಮ ಬೌಲಿಂಗ್‌ ಶೈಲಿಯನ್ನು ಸರಿಪಡಿಸಿಕೊಳ್ಳಲು ಐಸಿಸಿ 14 ದಿನಗಳ ಗಡವು ನೀಡಿತ್ತು. ಆದರೆ ರಾಯುಡು ಇದರತ್ತ ಗಮನಹರಿಸದ ಕಾರಣ ಐಸಿಸಿ ನಿಷೇಧದ ನಿರ್ಧಾರಕ್ಕೆ ಬಂದಿದೆ.

“ರಾಯುಡು ಬೌಲಿಂಗ್‌ ಶೈಲಿಯನ್ನು ಪರೀಕ್ಷೆಗೊಳಪಡಿಸಲು ಐಸಿಸಿ 14 ದಿನಗಳ ಗಡುವು ನೀಡಿತ್ತು. ಆದರೆ ಇದಕ್ಕೆ ಸ್ಪಂದಿಸದ ಕಾರಣ ಅವರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೌಲಿಂಗ್‌ ನಿಷೇಧ ಹೇರಲಾಗಿದೆ. ಈ ನಿಷೇಧ ಅವರ ಬೌಲಿಂಗ್‌ ಶೈಲಿ ಪರೀಕ್ಷೆಗೆ ಒಳಪಡುವ ವರೆಗೆ ಜಾರಿಯಲ್ಲಿರಲಿದೆ. ಐಸಿಸಿ ನಿಯಮದಂತೆ ಬೌಲಿಂಗ್‌ ಮಾಡಿದ ಅನಂತರ ಇದನ್ನು ರದ್ಧುಗೊಳಿಸಲಾಗುತ್ತದೆ’ ಎಂದು ಐಸಿಸಿ ತಿಳಿಸಿದೆ.

ಭಾರತಕ್ಕೇನೂ ನಷ್ಟವಿಲ್ಲ
ಅಂಬಾಟಿ ರಾಯುಡು ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ನೇ ಹೊರತು ಸ್ಪೆಷಲಿಸ್ಟ್‌ ಬೌಲರ್‌ ಅಲ್ಲ. ಪಾರ್ಟ್‌ಟೈಮ್‌ ಬೌಲರ್‌ ಆಗಿಯೂ ಯಶಸ್ಸು ಕಂಡವರಲ್ಲ. ರಾಯುಡು ಇಲ್ಲಿಯ ವರೆಗೆ ಆಡಿರುವ 49 ಏಕದಿನ ಪಂದ್ಯಗಳಲ್ಲಿ 121 ಎಸೆತಗಳನ್ನಷ್ಟೇ ಹಾಕಿದ್ದು, 3 ವಿಕೆಟ್‌ ಸಂಪಾದಿಸಿದ್ದಾರೆ. ಹೀಗಾಗಿ ಇವರಿಗೆ ಬೌಲಿಂಗ್‌ ನಿಷೇಧ ಹೇರಿದರೆ ಭಾರತಕ್ಕೇನೂ ನಷ್ಟವಿಲ್ಲ ಎಂಬುದು ಅನೇಕರ ಲೆಕ್ಕಾಚಾರ.

ಟಾಪ್ ನ್ಯೂಸ್

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.