ಈಡನ್‌ ಗಾರ್ಡನ್ಸ್‌ ಟೆಸ್ಟ್‌ ಪಂದ್ಯಕ್ಕೆ ಅಮಿತ್‌ ಶಾ ಅತಿಥಿ


Team Udayavani, Nov 15, 2019, 5:58 AM IST

ff-53

ಕೋಲ್ಕತಾ: ಕೋಲ್ಕತಾದಲ್ಲಿ ನಡೆಯಲಿರುವ ಐತಿಹಾಸಿಕ ಹಗಲು-ರಾತ್ರಿ ಟೆಸ್ಟ್‌ ಪಂದ್ಯಕ್ಕೆ ಬಹಳಷ್ಟು ಮಂದಿ ಅತಿಥಿಗಳು ಸಾಕ್ಷಿಯಾಗಲಿದ್ದು, ಈ ಸಾಲಿಗೆ ಈಗ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕೂಡ ಸೇರಿದ್ದಾರೆ.

ನ. 22ರ ಮೊದಲ ದಿನದಾಟದ ವೇಳೆ ಬಾಂಗ್ಲಾದೇಶ ಪ್ರಧಾನಿ ಶೇಖ್‌ ಹಸೀನಾ, ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜತೆ ಅಮಿತ್‌ ಶಾ ಕೂಡ ಸ್ಟೇಡಿಯಂನಲ್ಲಿ ಉಪಸ್ಥಿತರಿರುತ್ತಾರೆ ಎಂದು ಬಂಗಾಲ ಕ್ರಿಕೆಟ್‌ ಮಂಡಳಿ ತಿಳಿಸಿದೆ.

ಸಂಜೆ ವೇಳೆ ಒಂದು ಗಂಟೆಯ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕ್ರೀಡಾತಾರೆಗಳಾದ ಅಭಿನವ್‌ ಬಿಂದ್ರಾ ಮತ್ತು ಮೇರಿ ಮೋಮ್‌ ಅವರನ್ನು ಸಮ್ಮಾನಿಸಲಾಗುವುದು ಎಂದು ಕ್ಯಾಬ್‌ ಕಾರ್ಯದರ್ಶಿ ಅವಿಶೇಕ್‌ ದಾಲ್ಮಿಯಾ ತಿಳಿಸಿದರು.

ಈ ಕಾರ್ಯಕ್ರಮಕ್ಕೆ ಮಹೇಂದ್ರ ಸಿಂಗ್‌ ಧೋನಿ ಆಗಮಿಸುವರೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ದಾಲಿ¾ಯಾ, “ಧೋನಿಗೂ ಆಮಂತ್ರಣ ನೀಡಿದ್ದೇವೆ. ಅವರು ವೀಕ್ಷಕ ವಿವರಣೆ ನೀಡುವ ಬಗ್ಗೆ ಸುದ್ದಿಯಾಗಿದೆ. ಆದರೆ ಇದನ್ನು ಪ್ರಸಾರಕರೇ ಖಾತ್ರಿಪಡಿಸಬೇಕು’ ಎಂದರು.

ಮಾಜಿ ಕ್ರಿಕೆಟ್‌ ತಾರೆಗಳೊಂದಿಗೆ ಚಾಟ್‌ ಶೋ
ಇದು ಭಾರತದಲ್ಲಿ ನಡೆಯಲಿರುವ ಹಾಗೂ ಭಾರತ, ಬಾಂಗ್ಲಾದೇಶ ತಂಡಗಳೆರಡೂ ಆಡಲಿರುವ ಮೊದಲ ಹಗಲು-ರಾತ್ರಿ ಟೆಸ್ಟ್‌ ಪಂದ್ಯವಾದ್ದರಿಂದ ಇದನ್ನು ಅವಿಸ್ಮರಣೀಯಗೊಳಿಸುವುದು ಬಿಸಿಸಿಐ ಮತ್ತು ಬಂಗಾಲ ಕ್ರಿಕೆಟ್‌ ಮಂಡಳಿಯ ಉದ್ದೇಶ. ಹೀಗಾಗಿ ಮೊದಲ ದಿನದಾಟದ ಬಿಡುವಿನ ವೇಳೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದರ ಯಾದಿ ಹೀಗಿದೆ…

– ಅರೆಸೇನಾಪಡೆಯವರು ಪಿಂಕ್‌ ಬಾಲ್‌ಗ‌ಳೊಂದಿಗೆ ಗ್ಯಾಲರಿ ಇಳಿದು ಬರುವುದರೊಂದಿಗೆ ಈ ಪಂದ್ಯಕ್ಕೆ ಅಧಿಕೃತ ಚಾಲನೆ ನೀಡುವುದು.

– ಈಡನ್‌ ಸಂಪ್ರದಾಯದಂತೆ ಗಂಟೆ ಹೊಡೆದು ಪಂದ್ಯವನ್ನು ಉದ್ಘಾಟಿಸುವುದು. ಈ ಅವಕಾಶ ಬಾಂಗ್ಲಾ ಪ್ರಧಾನಿ ಶೇಖ್‌ ಹಸೀನಾ ಪಾಲಾಗಿದೆ. ಬಳಿಕ ಎರಡೂ ದೇಶಗಳ ರಾಷ್ಟ್ರಗೀತೆ ಹಾಡುವುದು.

– ಭೋಜನ ವಿರಾಮದ ವೇಳೆ ಮಾಜಿ ಕ್ರಿಕೆಟ್‌ ತಾರೆಗಳಾದ ತೆಂಡುಲ್ಕರ್‌, ದ್ರಾವಿಡ್‌, ಕುಂಬ್ಳೆ, ಲಕ್ಷ್ಮಣ್‌ ಮತ್ತು ಗಂಗೂಲಿ ಜತೆ ಚಾಟ್‌ ಶೋ.

– ಕ್ರೀಡಾಂಗಣದ ಹೊರವಲಯದಲ್ಲಿ ಎಚ್‌ಐವಿ ಬಾಧಿತ ಮಕ್ಕಳಿಂದ ಕ್ರಿಕೆಟ್‌ ಪಂದ್ಯ.

– ಸ್ತನ ಕ್ಯಾನ್ಸರ್‌ ಪೀಡಿತರಿಗೆ ಕ್ರಿಕೆಟಿಗರು ಹೂವಿನ ಗುಚ್ಛ ನೀಡಿ ಜಾಗೃತಿ ಮೂಡಿಸುವುದು.

– ಸಂಜೆ ಅಭಿನವ್‌ ಬಿಂದ್ರಾ, ಮೇರಿ ಕೋಮ್‌ ಮೊದಲಾದ ದೇಶದ ಕ್ರೀಡಾ ತಾರೆಗಳಿಗೆ ಸಮ್ಮಾನ.

– ಭಾರತ-ಬಾಂಗ್ಲಾದೇಶ ನಡುವಿನ ಪ್ರಪ್ರಥಮ ಟೆಸ್ಟ್‌ ಪಂದ್ಯದಲ್ಲಿ ಪಾಲ್ಗೊಂಡ ಕ್ರಿಕೆಟಿಗರಿಗೆ ಸ್ಮರಣಿಕೆ ನೀಡಿ ಗೌರವಿಸುವುದು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.