ವಿಂಡೀಸ್ ವಿಶ್ವಕಪ್ ತಂಡ ಪ್ರಕಟ: ರಸ್ಸೆಲ್ ಇನ್, ಪೊಲಾರ್ಡ್ ಔಟ್

ಕೈ ಬೆರೆಳಿಗೆ ಗಾಯ ಮಾಡಿಕೊಂಡ ಸುನೀಲ್ ನರೈನ್ ಗೂ ಸಿಗದ ವಿಶ್ವಕಪ್ ಟಿಕೆಟ್

Team Udayavani, Apr 25, 2019, 2:25 PM IST

russel

ಸೈಂಟ್ ಲೂಸಿಯಾ: ಮುಂದಿನ ತಿಂಗಳ ಅಂತ್ಯದಿಂದ ಆರಂಭವಾಗಲಿರುವ ವಿಶ್ವಕಪ್ ಕ್ರಿಕೆಟ್ ಗೆ ವೆಸ್ಟ್ ಇಂಡೀಸ್ ತನ್ನ ತಂಡ ಪ್ರಕಟ ಮಾಡಿದೆ. ಬಹು ಸಮಯದ ನಂತರ ಪವರ್ ಹಿಟ್ಟರ್ ಆಂದ್ರೆ ರಸ್ಸೆಲ್ ರಾಷ್ಟ್ರೀಯ ತಂಡಕ್ಕೆ ಮರಳಿದ್ದಾರೆ.

ಗುರುವಾರ ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ 15 ಸದಸ್ಯರ ವಿಶ್ವಕಪ್ ಪ್ರಾಥಮಿಕ ತಂಡವನ್ನು ಪ್ರಕಟ ಮಾಡಿದೆ. ವಿಶ್ವಕಪ್ ನಂತರ ವಿದಾಯ ಹೊಂದುವುದಾಗಿ ಘೋಷಿಸಿರುವ ಕ್ರಿಸ್ ಗೇಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಶಾಯ್ ಹೋಪ್ ಜೊತೆ ನಿಕೋಲಸ್ ಪೂರನ್ ವಿಕೆಟ್ ಕೀಪರ್ ಗಳಾಗಿ ಆಯ್ಕೆಯಾಗಿದ್ದಾರೆ. ಆದರೆ ಆಲ್ ರೌಂಡರ್ ಕೈರನ್ ಪೊಲಾರ್ಡ್ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.

ಆಂದ್ರೆ ರಸ್ಸೆಲ್ ಐಪಿಎಲ್ ನಲ್ಲಿ ಅದ್ಭುತ ಬ್ಯಾಟಿಂಗ್ ಮಾಡುತ್ತಿದ್ದು 2018ರ ಸ್ಟ್ರೈಕ್ ರೇಟ್ ನಲ್ಲಿ 392 ರನ್ ಗಳಿಸಿದ್ದಾರೆ. ಈ ಬ್ಯಾಟಿಂಗ್ ಸಾಹಸವೇ ರಸ್ಸೆಲ್ ಆಯ್ಕೆಗೆ ಮೂಲ ಕಾರಣ ಎನ್ನಲಾಗಿದೆ.

ಆಶ್ಲೇ ನರ್ಸ್ ಜೊತೆಗೆ ಅರೆಕಾಲಿಕ ಸ್ಪಿನ್ನರ್ ಆಗಿ ಫಾಬಿಯನ್ ಅಲೆನ್ ಆಯ್ಕೆಯಾಗಿದ್ದಾರೆ. ಸುನೀಲ್ ನರೈನ್ ಆಯ್ಕೆಯಾಗುವ ಅವಕಾಶವಿದ್ದರೂ ಕೈ ಬೆರಳಿಗೆ ಗಾಯ ಮಾಡಿಕೊಂಡಿರುವುದರಿಂದ ಪ್ರತೀ ಐಪಿಎಲ್ ಪಂದ್ಯದ ನಂತರ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಏಕದಿನ ಪಂದ್ಯದಲ್ಲಿ 10 ಓವರ್ ಬೌಲಿಂಗ್ ನಡೆಸುವುದು ಕಷ್ಟ ಎಂಬ ಕಾರಣಕ್ಕೆ ನರೈನ್ ಆಯ್ಕೆ ಮಾಡಲಿಲ್ಲ ಎಂದು ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ರೋಬರ್ಟ್ ಹೈನ್ಸ್ ಮಾಹಿತಿ ನೀಡಿದ್ದಾರೆ.

ವೆಸ್ಟ್ ಇಂಡೀಸ್ ತಂಡ
ಜೇಸನ್ ಹೋಲ್ಡರ್ (ನಾಯಕ), ಆಂದ್ರೆ ರಸ್ಸೆಲ್, ಆಶ್ಲೇ ನರ್ಸ್, ಕಾರ್ಲೋಸ್ ಬ್ರಾತ್ ವೇಟ್, ಕ್ರಿಸ್ ಗೇಲ್, ಡ್ಯಾರೆನ್ ಬ್ರಾವೋ, ಇವಿನ್ ಲೂಯಿಸ್, ಫಾಬಿನ್ ಅಲೆನ್, ಕೆಮಾರ್ ರೋಚ್, ನಿಕೋಲಸ್ ಪೂರನ್, ಓಶಾನೆ ಥೋಮಸ್, ಶಾಯಿ ಹೋಪ್, ಶಾನನ್ ಗ್ಯಾಬ್ರಿಯಲ್, ಶೆಲ್ಡನ್ ಕ್ಯಾಟ್ರಲ್, ಶಿಮ್ರನ್ ಹೆತ್ಮೈರ್.

ಟಾಪ್ ನ್ಯೂಸ್

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.