ವಿಮಾನದಲ್ಲಿ ಅಭಿಮಾನ ಮೆರೆದ ಅನಿಲ್‌ ಕುಂಬ್ಳೆ


Team Udayavani, Oct 11, 2018, 6:00 AM IST

q-26.jpg

ಬೆಂಗಳೂರು: ಇದು ವಿಮಾನ ಪ್ರಯಾಣದ ವೇಳೆ ಮಾಜಿ ಕ್ರಿಕೆಟಿಗ ಅನಿಲ್‌ ಕುಂಬ್ಳೆ ಅಭಿಮಾನಿಯೊಬ್ಬರೊಂದಿಗೆ ಬೆರೆತು ಅವರ ಹೃದಯ ಗೆದ್ದ ಘಟನೆ. ಸ್ವತಃ ಅಭಿಮಾನಿ ಸೋಹಿನಿ ಎಂಬವರು ಇದನ್ನು ಬಹಳ ಸಂತಸದಿಂದ ಟ್ವೀಟ್‌ ಮೂಲಕ ಹಂಚಿಕೊಂಡಿದ್ದಾರೆ.

ಸೋಹಿನಿ ಬೆಂಗಳೂರಿನಿಂದ ಮುಂಬಯಿಗೆ ವಿಮಾನದಲ್ಲಿ ಪಯಣಿಸುತ್ತಿದ್ದರು. ಇದೇ ವಿಮಾನದಲ್ಲಿ ಮಾಜಿ ಕ್ರಿಕೆಟಿಗ ಅನಿಲ್‌ ಕುಂಬ್ಳೆ ಕೂಡ ಇರುವುದನ್ನು ಗಮನಿಸಿದ ಸೋಹಿನಿ, ಬಹಳ ಖುಷಿಯಿಂದ ಟ್ವೀಟ್‌ ಮಾಡುತ್ತಾರೆ. “ಲೆಜೆಂಡ್ರಿ ಅನಿಲ್‌ ಕುಂಬ್ಳೆ ಕೂಡ ಇದೇ ವಿಮಾನದಲ್ಲಿದ್ದಾರೆ. ಅವರ ಬಳಿ ಹೋಗಿ, ಅವರು ನಮಗೆ ಕೊಡಿಸಿದ ಕ್ರಿಕೆಟಿನ ಎಲ್ಲ ಸಂತಸ, ಗೆಲುವು ಹಾಗೂ ಸ್ಮರಣೀಯ ಕ್ಷಣಗಳಿಗೆ ದೊಡ್ಡದೊಂದು ಕೃತಜ್ಞತೆ ಸಲ್ಲಿಸಬೇಕೆಂದು ಅನಿಸುತ್ತಿದೆ. ಮುಖ್ಯವಾಗಿ ಮುಖಕ್ಕೆ ಬ್ಯಾಂಡೇಜ್‌ ಸುತ್ತಿಕೊಂಡು ಬೌಲಿಂಗ್‌ ನಡೆಸಿದ ಆ ಗಳಿಗೆಯನ್ನೊಮ್ಮೆ ಅವರೊಂದಿಗೆ ಸ್ಮರಿಸಿಕೊಳ್ಳಬೇಕೆನಿಸಿದೆ. ಆದರೇಕೋ ಹಿಂಜರಿಕೆ ಆಗುತ್ತಿದೆ’ ಎಂಬುದಾಗಿ ಹೇಳಿಕೊಳ್ಳುತ್ತಾರೆ.

ಇದನ್ನು ಗಮನಿಸಿದ ಅನಿಲ್‌ ಕುಂಬ್ಳೆ, ಕೂಡಲೇ ಆ ಅಭಿಮಾನಿಯ ಟ್ವೀಟ್‌ಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಾರೆ. “ದಯವಿಟ್ಟು ವಿಮಾನ ಟೇಕ್‌ಆಫ್ ಆದೊಡನೆ ನನ್ನ ಬಳಿ ಬನ್ನಿ’ ಎಂದು ಆಹ್ವಾನ ನೀಡುತ್ತಾರೆ. ನುಡಿದಂತೆ ನಡೆದುಕೊಳ್ಳುತ್ತಾರೆ. ಸೋಹಿನಿ ಅವರ ಬೋರ್ಡಿಂಗ್‌ ಪಾಸ್‌ ಮೇಲೆ ಹಸ್ತಾಕ್ಷರ ನೀಡುತ್ತಾರೆ. “ಥ್ಯಾಂಕ್ಯೂ ಅನಿಲ್‌ ಕುಂಬ್ಳೆ, ವಿನಮ್ರತೆಯನ್ನು ನಿಮ್ಮಿಂದ ಕಲಿಯಬೇಕಿದೆ’ ಎಂದು ಲೆಜೆಂಡ್ರಿ ಕ್ರಿಕೆಟಿಗನ ಹಸ್ತಾಕ್ಷರದ ಬೋರ್ಡಿಂಗ್‌ ಪಾಸ್‌ ಚಿತ್ರವನ್ನು ಪೋಸ್ಟ್‌ ಮಾಡಿದ್ದಾರೆ. ಇದಕ್ಕೀಗ ತಾನು ಫ್ರೆಮ್‌ ಹಾಕಿಸಿ ಇಡುತ್ತೇನೆ ಎಂದು ಸೋಹಿನಿ ಹೆಮ್ಮೆಯಿಂದ ಹೇಳಿದ್ದಾರೆ.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.