ವಿಶ್ವ ಆ್ಯತ್ಲೆಟಿಕ್ಸ್‌ ಸಂಸ್ಥೆಯಿಂದ ಗೌರವ: ಅಂಜು ವರ್ಷದ ವನಿತಾ ಆ್ಯತ್ಲೀಟ್‌


Team Udayavani, Dec 3, 2021, 6:40 AM IST

ವಿಶ್ವ ಆ್ಯತ್ಲೆಟಿಕ್ಸ್‌ ಸಂಸ್ಥೆಯಿಂದ ಗೌರವ: ಅಂಜು ವರ್ಷದ ವನಿತಾ ಆ್ಯತ್ಲೀಟ್‌

ಮೊನಾಕೊ: ಭಾರತದ ಖ್ಯಾತ ಲಾಂಗ್‌ಜಂಪ್‌ಪಟು ಅಂಜು ಬಾಬ್ಬಿ ಜಾರ್ಜ್‌ ಅವರಿಗೆ ವಿಶ್ವ ಆ್ಯತ್ಲೆಟಿಕ್ಸ್‌ ಸಂಸ್ಥೆಯ ಪ್ರತಿಷ್ಠಿತ “ವರ್ಷದ ವನಿತಾ ಆ್ಯತ್ಲೀಟ್‌’ ಪ್ರಶಸ್ತಿ ಒಲಿದು ಬಂದಿದೆ. ಅಂಜು ಈ ಗೌರವಕ್ಕೆ ಪಾತ್ರರಾದ ಭಾರತದ ಪ್ರಪ್ರಥಮ ಕ್ರೀಡಾಪಟು ಎಂಬುದೊಂದು ಹೆಗ್ಗಳಿಕೆ.

44 ವರ್ಷದ ಅಂಜು ವರ್ಲ್ಡ್  ಚಾಂಪಿಯನ್‌ಶಿಪ್‌ನಲ್ಲಿ ಪದಕ ಜಯಿಸಿದ ಭಾರತದ ಏಕೈಕ ಆ್ಯತ್ಲೀಟ್‌ ಎಂಬ ಹಿರಿಮೆ ಹೊಂದಿದ್ದಾರೆ. 2003ರ ಆವೃತ್ತಿಯ ಲಾಂಗ್‌ಜಂಪ್‌ ಸ್ಪರ್ಧೆಯಲ್ಲಿ ಅವರು ಕಂಚಿನ ಪದಕ ಜಯಿಸಿದ್ದರು.
ಬುಧವಾರ ರಾತ್ರಿ ನಡೆದ ವರ್ಚುವಲ್‌ ಸಮಾರಂಭದಲ್ಲಿ ಅಂಜು ಬಾಬ್ಬಿ ಜಾರ್ಜ್‌ ಈ ಪ್ರಶಸ್ತಿ ಯನ್ನು ತಮ್ಮದಾಗಿಸಿಕೊಂಡರು. ತಮ್ಮ ಬದುಕನ್ನು ಕ್ರೀಡೆ ಹಾಗೂ ಆ್ಯತ್ಲೆಟಿಕ್ಸ್‌ಗೆ ಸಮರ್ಪಿಸಿ ಉನ್ನತ ಸಾಧನೆಗೈದವರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. 2019ರಲ್ಲಷ್ಟೇ ಈ ಪ್ರಶಸ್ತಿಯನ್ನು ಆರಂಭಿಸಲಾಗಿತ್ತು. ಅಂದು ಇಥಿಯೋಪಿಯಾದ ಡಬಲ್‌ ಒಲಿಂಪಿಕ್ಸ್‌ ಚಾಂಪಿಯನ್‌ ಡೆರಾರ್ಟು ಟುಲು ಈ ಗೌರವಕ್ಕೆ ಪಾತ್ರರಾಗಿದ್ದರು.

ಈಗಲೂ ಅಂಜು ಸಕ್ರಿಯ
“ಅಂತಾರಾಷ್ಟ್ರೀಯ ಖ್ಯಾತಿಯ ಭಾರತದ ಮಾಜಿ ಲಾಂಗ್‌ಜಂಪ್‌ ಸ್ಟಾರ್‌ ಅಂಜು ಬಾಬ್ಬಿ ಜಾರ್ಜ್‌ ಅವರನ್ನು ಈ ಬಾರಿಯ ವರ್ಷದ ವನಿತಾ ಆ್ಯತ್ಲೀಟ್‌ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅವರು ಈಗಲೂ ಕ್ರೀಡೆಯಲ್ಲಿ ಸಕ್ರಿಯರಾಗಿದ್ದಾರೆ. 2016ರಿಂದ ತರಬೇತಿ ಅಕಾಡೆಮಿ ಯೊಂದನ್ನು ಆರಂಭಿಸಿ ಯುವ ವನಿತಾ ಕ್ರೀಡಾಪಟುಗಳನ್ನು ತರ ಬೇತುಗೊಳಿಸುತ್ತಿದ್ದಾರೆ. ಇಲ್ಲಿನ ಕ್ರೀಡಾಪಟುಗಳು ಈಗಾಗಲೇ ವಿಶ್ವ ಮಟ್ಟದ ಅಂಡರ್‌20 ಪದಕಗಳನ್ನೂ ಜಯಿಸುವ ಮಟ್ಟಕ್ಕೆ ಬೆಳೆದಿದ್ದಾರೆ’ ಎಂಬುದಾಗಿ ವರ್ಲ್ಡ್ ಆ್ಯತ್ಲೆಟಿಕ್ಸ್‌ ತಿಳಿಸಿದೆ.

ಇದನ್ನೂ ಓದಿ:ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ಮುಂದೂಡಿಕೆ?

2014ರಿಂದ 2018ರ ವರೆಗಿನ ಅವಧಿಯಲ್ಲಿ ಇದೇ ಪ್ರಶಸ್ತಿಯನ್ನು “ವುಮೆನ್‌ ಇನ್‌ ಆ್ಯತ್ಲೆಟಿಕ್ಸ್‌ ಅವಾರ್ಡ್‌’ ಎಂಬ ಹೆಸರಲ್ಲಿ ನೀಡಲಾಗುತ್ತಿತ್ತು. ಕ್ರೀಡಾ ಪ್ರಗತಿ, ಬೆಳವಣಿಗೆ, ಸ್ಫೂರ್ತಿ ಹಾಗೂ ವನಿತೆಯರನ್ನು ಕ್ರೀಡೆಯಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸುವವರನ್ನು ಗುರುತಿಸಿ ಗೌರವಿಸಲಾಗುತ್ತಿತ್ತು.

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.