ಆಸೀಸ್ ಗೆ ಗಾಯದ ಮೇಲೆ ಬರೆ: ಪಿಂಕ್ ಬಾಲ್ ಟೆಸ್ಟ್ ಗೂ ಮುನ್ನ ಪ್ರಮುಖ ಆಟಗಾರನಿಗೆ ಗಾಯ


Team Udayavani, Dec 15, 2020, 3:34 PM IST

ಆಸೀಸ್ ಗೆ ಗಾಯದ ಮೇಲೆ ಬರೆ: ಪಿಂಕ್ ಬಾಲ್ ಟೆಸ್ಟ್ ಗೂ ಮುನ್ನ ಪ್ರಮುಖ ಆಟಗಾರನಿಗೆ ಗಾಯ

ಅಡಿಲೇಡ್: ಪ್ರವಾಸಿ ಭಾರತ ವಿರುದ್ಧ ಮೊದಲ ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕೆ ಅಣಿಯಾಗುತ್ತಿರುವ ಆಸ್ಟ್ರೇಲಿಯಾ ತಂಡಕ್ಕೆ ಇದೀಗ ಮತ್ತೊಂದು ಸಮಸ್ಯೆ ಎದುರಾಗಿದೆ. ಈಗಾಗಲೇ ಗಾಯದ ಸಮಸ್ಯೆಯಿಂದ ಕೆಲವು ಆಟಗಾರರ ಸೇವೆಯನ್ನು ಕಳೆದುಕೊಂಡಿರುವ ಕಾಂಗರೂ ಪಡೆ ಇದೀಗ ಮತ್ತೋರ್ವ ಆಟಗಾರನ ಅಲಭ್ಯತೆ ಭೀತಿ ಎದುರಿಸುತ್ತಿದೆ.

ಟೆಸ್ಟ್ ಕ್ರಿಕೆಟ್ ನ ನಂಬರ್ 1 ಆಟಗಾರ ಸ್ಟೀವ್ ಸ್ಮಿತ್ ಗಾಯಗೊಂಡಿರುವುದು ಆಸೀಸ್ ತಂಡಕ್ಕೆ ಆಘಾತ ತಂದೊಡ್ಡಿದೆ. ತಂಡದ ಪ್ರಮುಖ ಆಟಗಾರನಾಗಿರುವ ಸ್ಮಿತ್ ಇಂದು ಅಡಿಲೇಡ್ ನಲ್ಲಿ ಅಭ್ಯಾಸ ಮಾಡುವ ವೇಳೆ ಬೆನ್ನುನೋವಿಗೆ ಒಳಗಾಗಿದ್ದಾರೆ.

ಇದನ್ನೂ ಓದಿ:ವಿಡಿಯೋ: ಕ್ರಿಕೆಟ್ ಮೈದಾನದಲ್ಲೇ ಸಹ ಆಟಗಾರನಿಗೆ ಹೊಡೆಯಲು ಹೋದ ಮುಶ್ಫೀಕರ್‌ ರಹೀಂ!

ಅಡಿಲೇಡ್ ನಲ್ಲಿ ಇಂದು ಅಭ್ಯಾಸದಲ್ಲಿ ತೊಡಗಿದ್ದ ಸ್ಮಿತ್ ಚೆಂಡನ್ನು ಹಿಡಿಯುವ ವೇಳೆ ಬೆನ್ನು ನೋವಿಗೆ ಒಳಗಾದರು. ಕೂಡಲೇ ಅವರು ಮೈದಾನವನ್ನು ತೊರೆದರು. ಇದು ಆಸೀಸ್ ತಂಡದ ಆತಂಕಕ್ಕೆ ಕಾರಣವಾಗಿದೆ.

ಸ್ಮಿತ್

ಗಾಯದ ಸಮಸ್ಯೆಯಿಂದಾಗಿ ತಂಡದಿಂದ ಈಗಾಗಲೇ ಡೇವಿಡ್ ವಾರ್ನರ್, ವಿಲ್ ಫುಕೋಸ್ಕಿ, ಶಾನ್ ಅಬೋಟ್, ಕ್ಯಾಮರೂನ್ ಗ್ರೀನ್, ಹ್ಯಾರಿ ಕ್ಯಾನ್ ವೇ, ಜಾಕ್ಸನ್ ಬರ್ಡ್ ಕೂಡಾ ಗಾಯಗೊಂಡಿದ್ದಾರೆ. ಇವರಲ್ಲಿ ಕ್ಯಾಮರೂನ್ ಗ್ರೀನ್ ಗುಣಮುಖರಾದರೆ ಮೊದಲ ಪಂದ್ಯ ಆಡಲಿದ್ದಾರೆ ಎಂದು ಆಸೀಸ್ ಕೋಚ್ ಜಸ್ಟಿನ್ ಲ್ಯಾಂಗರ್ ಹೇಳಿದ್ದಾರೆ.

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

ipl: ರನ್‌ ಪರ್ವತ ಏರಿದ ಹೈದರಾಬಾದ್‌, ಆರ್‌ಸಿಬಿ ದಾಖಲೆ ಪತನ

Ipl: ರನ್‌ ಪರ್ವತ ಏರಿದ ಹೈದರಾಬಾದ್‌, ಆರ್‌ಸಿಬಿ ದಾಖಲೆ ಪತನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.