ಕೆಕೆಆರ್ಗೆ ಇನ್ನೊಂದು ಆಘಾತ ಆರ್ಚಿ ನೋರ್ಜೆ ಗಾಯಾಳು
Team Udayavani, Mar 21, 2019, 12:30 AM IST
ಕೋಲ್ಕತಾ: ಇತ್ತೀಚೆಗಷ್ಟೇ ಗಾಯಾಳು ಕಮಲೇಶ್ ನಾಗರಕೋಟಿ ಮತ್ತು ಶಿವಂ ಮಾವಿ ಅವರ ಸೇವೆಯಿಂದ ವಂಚಿತವಾದ ಕೋಲ್ಕತಾ ನೈಟ್ರೈಡರ್ ಈಗ ಮತ್ತೂಂದು ಆಘಾತಕ್ಕೆ ಸಿಲುಕಿದೆ. ದಕ್ಷಿಣ ಆಫ್ರಿಕಾ ಬಲಗೈ ವೇಗಿ ಅನ್ರಿಚ್ ನೋರ್ಜೆ ಕೂಡ ಗಾಯಾಳಾಗಿದ್ದು, ಐಪಿಎಲ್ ಸರಣಿಯಿಂದಲೇ ಹೊರಗುಳಿಯಲಿದ್ದಾರೆ.
ಇದರೊಂದಿಗೆ ಕೂಟದ ಆರಂಭಕ್ಕೂ ಮೊದಲೇ ದಿನೇಶ್ ಕಾರ್ತಿಕ್ ಪಡೆಯ ಮೂವರು ಪ್ರಮುಖ ಬೌಲರ್ಗಳು ಬೇರ್ಪಟ್ಟಂತಾಯಿತು.
ಈ ವರ್ಷವಷ್ಟೇ ದಕ್ಷಿಣ ಆಫ್ರಿಕಾ ಪರ ಅಂತಾರಾಷ್ಟ್ರೀಯ ಕ್ರಿಕೆಟಿಗೆ ಪದಾರ್ಪಣೆ ಮಾಡಿದ ಅನ್ರಿಚ್ ನೋರ್ಜೆ ಭುಜದ ನೋವಿಗೆ ಸಿಲುಕಿದ್ದಾಗಿ ಟ್ವೀಟ್ ಮಾಡಿದ್ದಾರೆ. ಕಳೆದ ಹರಾಜಿನಲ್ಲಿ ಅವರನ್ನು 20 ಲಕ್ಷ ರೂ. ಮೊತ್ತಕ್ಕೆ ಖರೀದಿಸಲಾಗಿತ್ತು.
“ದುರದೃಷ್ಟವಶಾತ್ ಭುಜದ ನೋವಿನಿಂದ ನಾನು ಐಪಿಎಲ್ನಿಂದ ಹೊರಗುಳಿಯಬೇಕಾಗಿದೆ. ಕೆಕೆಆರ್ಗೆ ಆಲ್ ದಿ ಬೆಸ್ಟ್. ತಂಡ ಮತ್ತೂಮ್ಮೆ ಟ್ರೋಫಿಯನ್ನು ಮನೆಗೆ ತರಲಿ’ ಎಂದು ನೋರ್ಜೆ ಹಾರೈಸಿದ್ದಾರೆ.
ನಾಗರಕೋಟಿ ಮತ್ತು ಮಾವಿ ಬದಲು ಈಗಾಗಲೇ ಸಂದೀಪ್ ವಾರಿಯರ್ ಮತ್ತು ಕೆ.ಸಿ. ಕಾರಿಯಪ್ಪ ಅವರನ್ನು ಸೇರಿಸಿಕೊಳ್ಳಲಾಗಿದೆ. ಆದರೆ ನೋರ್ಜೆ ಬದಲು ಯಾರು ಅವಕಾಶ ಪಡೆಯಲಿದ್ದಾರೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ