ಮತ್ತೊಂದು ಸೂಪರ್ ಓವರ್: ರೋಚಕ ಕದನದಲ್ಲಿ ಗೆದ್ದ ಭಾರತ


Team Udayavani, Jan 31, 2020, 4:40 PM IST

sup

ವೆಲ್ಲಿಂಗ್ಟನ್: ಹ್ಯಾಮಿಲ್ಟನ್ ಪಂದ್ಯದಂತೆ ಮತ್ತೊಂದು ಸೂಪರ್ ಓವರ್ ಪಂದ್ಯಕ್ಕೆ ವೆಲ್ಲಿಂಗ್ಟನ್ ಮೈದಾನ ಸಾಕ್ಷಿಯಾಗಿದೆ. ಅಂತಿಮವಾಗಿ ಭಾರತ ಗೆದ್ದು ಬೀಗಿದೆ.

ಮೊದಲು ಬ್ಯಾಟಿಂಗ್ ನಡೆಸಿದ್ದ ಭಾರತ ಆರಂಭಿಕ ಆಘಾತದ ನಂತರವೂ 165 ರನ್ ಗಳಿಸಿತು. ಕನ್ನಡಿಗ ಮನೀಶ್ ಪಾಂಡೆ 50 ರನ್ ಗಳಿಸಿ ತಂಡವನ್ನು ಆಧರಿಸಿದರು.

ಗುರಿ ಬೆನ್ನತ್ತಿದ ಕಿವೀಸ್ ಆರಂಭದಲ್ಲಿ ಸುಲಭ ಗೆಲುವನ್ನು ದಾಖಲಿಸುವ ನಿರೀಕ್ಷೆಯಲ್ಲಿತ್ತು. ಕಾಲಿನ್ ಮನಸ್ರೋ ಮತ್ತು ಟಿಮ್ ಸಿಫರ್ಟ್ ಅರ್ಧ ಶತಕ ಬಾರಿಸಿ ತಂಡವನ್ನು ಗೆಲುವಿನ ಸನಿಹಕ್ಕೆ ತಂದಿತ್ತರು. ಅದರೆ ಅಂತಿಮವಾಗಿ ಸೈನಿ ಮತ್ತು ಶಾರ್ದೂಲ್ ಠಾಕೂರ್ ಕರಾರುವಕ್ ದಾಳಿಗೆ ನಲುಗಿದ ಕಿವೀಸ್ ಸತತ ವಿಕೆಟ್ ಕಳೆದುಕೊಂಡಿತು. ಅಂತಿಮ ಎಸೆತದಲ್ಲಿ ಎರಡು ರನ್ ಕದಿಯುವ ಸವಾಲು ಪಡೆದ ಸ್ಯಾಂಟ್ನರ್ ಒಂದು ರನ್ ತೆಗೆದು ಮತ್ತೊಂದು ರನ್ ಓಡುವಾಗ ರನ್ ಔಟ್ ಆದರು. ಅಲ್ಲಿಗೆ ಪಂದ್ಯಕ್ಕೆ ಟೈ ಮುದ್ರೆ ಒತ್ತಿತು.

ಮತ್ತೆ ಸೂಪರ್ ಓವರ್

ಕಿವೀಸ್ ಪರ ಸೂಪರ್ ಓವರ್ ಆಡಲು ಆಗಮಿಸಿದ್ದು ಕಾಲಿನ್ ಮನ್ರೋ ಮತ್ತು ಸೀಫರ್ಟ್. ಎಂಟು ರನ್ ಗಳಿಸಿದ್ದ ವೇಳೆ ಸೀಫರ್ಟ್ ಔಟ್. ಅಂತಿಮವಾಗಿ ಮಸ್ರೋ ನಾಲ್ಕು ರನ್ ಬಾರಿಸಿದರು. ಅಂತಿಮವಾಗಿ ಭಾರತಕ್ಕೆ ಜಯದ ಗುರಿ 13 ರನ್.

ಸೂಪರ್ ಓವರ್ ಅಡಲು ಭಾರತದ ಪರ ಬ್ಯಾಟಿಂಗ್ ಗೆ ಆಗಮಿಸಿದ್ದು ಕೆ ಎಲ್ ರಾಹುಲ್ ಮತ್ತೆ ವಿರಾಟ್ ಕೊಹ್ಲಿ. ಕಿವೀಸ್ ಪರ ಬೌಲರ್ ನಾಯಕ ಸೌಥಿ. ಗುರಿ 14 ರನ್.  ಮೊದಲ ಎಸೆತದಲ್ಲಿ ರಾಹುಲ್ ಭರ್ಜರಿ ಸಿಕ್ಸರ್. ಎರಡನೇ ಎಸೆತದಲ್ಲಿ ಬೌಂಡರಿ. ಮೂರನೇ ಎಸೆತಕ್ಕೆ ರಾಹುಲ್ ಔಟ್. ಬ್ಯಾಟಿಂಗ್ ಗೆ ಆಗಮಿಸಿದ್ದು ಸಂಜು ಸ್ಯಾಮ್ಸನ್. ಮೂರು ಎಸೆತದಲ್ಲಿ ನಾಲ್ಕು ರನ್ ಗುರಿ.

ನಾಲ್ಕನೇ ಎಸೆತದಲ್ಲಿ ಜಾಣ್ಮೆ ಪ್ರದರ್ಶಿಸಿದ ಕೊಹ್ಲಿ ಎರಡು ರನ್ ಕಸಿದರು. ಐದನೇ ಎಸೆತವನ್ನು ಬೌಂಡರಿಗಟ್ಟಿದ ಕೊಹ್ಲಿ ಮತ್ತೊಂದು ಸೂಪರ್ ವಿಜಯಕ್ಕೆ ಕಾರಣರಾದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.