ಥೀಮ್‌ಗೆ ಆಘಾತವಿಕ್ಕಿದ ರಾಮ್‌ಕುಮಾರ್‌


Team Udayavani, Jun 29, 2017, 3:35 AM IST

28-SPORTS-5.jpg

ಹೊಸದಿಲ್ಲಿ: ಭಾರತದ ಯುವ ಟೆನಿಸ್‌ ತಾರೆ ರಾಮ್‌ಕುಮಾರ್‌ ರಾಮನಾಥನ್‌ ಅವರು ತನ್ನ ಟೆನಿಸ್‌ ಬಾಳ್ವೆಯಲ್ಲಿಯೇ ಮಹೋನ್ನತ ಸಾಧನೆಯೊಂಂದನ್ನು ಮಾಡಿದ್ದಾರೆ. ಟರ್ಕಿಯಲ್ಲಿ ಸಾಗುತ್ತಿರುವ ಅಂಟಾಲ್ಯ ಓಪನ್‌ ಟೆನಿಸ್‌ ಕೂಟದಲ್ಲಿ ರಾಮ್‌ಕುಮಾರ್‌ ಅವರು ಅಗ್ರ ಶ್ರೇಯಾಂಕದ ಡೊಮಿನಿಕ್‌ ಥೀಮ್‌ ಅವರನ್ನು ನೇರ ಸೆಟ್‌ಗಳಿಂದ ಸೋಲಿಸಿ ಕ್ವಾರ್ಟರ್‌ಫೈನಲಿಗೇರಿ ಸಾಹಸ ಮೆರೆದಿದ್ದಾರೆ.

ವಿಶ್ವದ 222ನೇ ರ್‍ಯಾಂಕ್‌ನಲ್ಲಿರುವ ರಾಮ್‌ಕುಮಾರ್‌ ಅಮೋಘ ಆಟದ ಪ್ರದರ್ಶನ ನೀಡಿ ವಿಶ್ವದ ಎಂಟನೇ ರ್‍ಯಾಂಕಿನ ಥೀಮ್‌ ಅವರನ್ನು ಒಂದು ತಾಸಿನ ಒಳಗಡೆ 6-3, 6-2 ಸೆಟ್‌ಗಳಿಂದ ಸದೆಬಡಿದು ಮುಂದಿನ ಸುತ್ತಿಗೇರಿದರು. ರಾಮ್‌ಕುಮಾರ್‌ ಅವರು ಎಟಿಪಿ ರ್‍ಯಾಂಕಿಂಗ್‌ನ ಅಗ್ರ 10ರ ಒಳಗಿನ ಆಟಗಾರರೊಬ್ಬರ ವಿರುದ್ಧ ಗೆಲುವು ಸಾಧಿಸಿರುವುದು ಇದೇ ಮೊದಲ ಸಲವಾಗಿದೆ. 

ಕ್ವಾರ್ಟರ್‌ಫೈನಲ್‌ನಲ್ಲಿ ರಾಮ್‌ಕುಮಾರ್‌ ಅವರು ಸೈಪ್ರಸ್‌ನ ಮಾರ್ಕೊಸ್‌ ಬಗ್ಧಾಟಿಸ್‌ ಅವರನ್ನು ಎದುರಿಸಲಿದ್ದಾರೆ. ಈ ಗೆಲುವಿಗಾಗಿ  ನಾನು ನಿಜವಾಗಿಯೂ ಕಠಿನ ಪ್ರಯತ್ನ ನಡೆಸಿದ್ದೆ ಎಂದು ಪಂದ್ಯದ ಬಳಿಕ ರಾಮ್‌ಕುಮಾರ್‌ ತಿಳಿಸಿದರು. 

ಅಂಗಣಕ್ಕೆ ಆಗಮಿಸಿ ಪ್ರೋತ್ಸಾಹ ನೀಡಿದ್ದಕ್ಕೆ ನಾನು ಇಲ್ಲಿನ ಪ್ರೇಕ್ಷಕರಿಗೆ ಕೃತಜ್ಞತೆ ಸಲ್ಲಿಸುವೆ. ಗ್ರಾಸ್‌ ಕೋರ್ಟ್‌ ಅನ್ನು ಇಷ್ಟಪಡುವೆ ಇಲ್ಲಿ ವೇಗವಾಗಿ ಆಡಲು ಸಾಧ್ಯವಾಗುತ್ತದೆ. ನನಗೆ ಸಿಕ್ಕಿದ ಅವಕಾಶವನ್ನು ಸಮರ್ಥ ರೀತಿಯಲ್ಲಿ ಬಳಸಿಕೊಂಡು ಗೆಲುವಿಗಾಗಿ ಪ್ರಯತ್ನಿಸಿದೆ ಎಂದು ಅವರು ತಿಳಿಸಿದರು.

ಎಂತಹ ರೋಮಾಂಚಕ ಗೆಲುವು ಇದು. ಅಗ್ರ 10ರೊಳಗಿನ ಆಟಗಾರನನ್ನು ಸೋಲಿಸಿದ್ದರಿಂದ ರಾಮ್‌ಕುಮಾರ್‌ ಅವರಿಗೆ ಇನ್ನಷ್ಟು ಆತ್ಮವಿಶ್ವಾಸ ಹೆಚ್ಚಾಗಲಿದೆ ಎಂದು ಭಾರತ ಡೇವಿಸ್‌ ಕಪ್‌ ತಂಡದ ನಾಯಕ ಮಹೇಶ್‌ ಭೂಪತಿ ಹೇಳಿದ್ದಾರೆ. 

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.