ಅಂಟಾಲ್ಯ ಓಪನ್‌ ಟೆನಿಸ್‌: ಗುಣೇಶ್ವರನ್‌ ದ್ವಿತೀಯ ಸುತ್ತಿಗೆ


Team Udayavani, Jun 26, 2019, 5:20 AM IST

antalya

ಹೊಸದಿಲ್ಲಿ: ಭಾರತದ ಭರವಸೆಯ ಟೆನಿಸ್‌ ತಾರೆ ಪ್ರಜ್ಞೆಶ್‌ ಗುಣೇಶ್ವರನ್‌ ಅವರು ಟರ್ಕಿಯ ಅಂಟಾಲ್ಯದಲ್ಲಿ ಸಾಗುತ್ತಿರುವ ಅಂಟಾಲ್ಯ ಓಪನ್‌ ಎಟಿಪಿ 250 ಟೆನಿಸ್‌ ಕೂಟದಲ್ಲಿ ಮೊದಲ ಸುತ್ತಿನಲ್ಲಿ ಜಯಭೇರಿ ಬಾರಿಸಿದ್ದಾರೆ.
94ನೇ ರ್‍ಯಾಂಕಿನ ಗುಣೇಶ್ವರನ್‌ ಸದ್ಯ 286ನೇ ರ್‍ಯಾಂಕಿನಲ್ಲಿರುವ ಸರ್ಬಿಯಾದ ಜಾಂಕೊ ತಿಪ್ಸರೆವಿಕ್‌ ಅವರನ್ನು ನೇರ ಸೆಟ್‌ಗಳಿಂದ ಸೋಲಿಸಿ ಅಚ್ಚರಿಯ ಫ‌ಲಿತಾಂಶಕ್ಕೆ ಕಾರಣರಾದರು.
ಟೆನಿಸ್‌ ಬಾಳ್ವೆಯ ವೇಳೆ ಒಮ್ಮೆ ವಿಶ್ವದ ಎಂಟನೇ ರ್‍ಯಾಂಕ್‌ ಪಡೆದಿದ್ದ ತಿಪ್ಸರೆವಿಕ್‌ ಅನುಭವಿ ಮತ್ತು ಪ್ರಬಲ ಆಟಗಾರರಾಗಿದ್ದಾರೆ. ಅವರನ್ನು 6-0, 7-6 ಸೆಟ್‌ಗಳಿಂದ ಕೆಡಹಿದ ಗುಣೇಶ್ವರನ್‌ ಎಲ್ಲರ ಗಮನವನ್ನು ತನ್ನತ್ತ ಸೆಳೆದರು.
ಮೈನೆನಿಗೆ ಸೋಲು
ಲಂಡನ್‌ನಲ್ಲಿ ಸಾಗುತ್ತಿರುವ ವಿಂಬಲ್ಡನ್‌ ಅರ್ಹತಾ ಕೂಟದ ಮೊದಲ ಸುತ್ತಿನಲ್ಲಿ ಭಾರತದ ಸಾಕೇತ್‌ ಮೈನೆನಿ ಸೋತಿದ್ದಾರೆ. ಎರಡು ತಾಸು ಮತ್ತು 22 ನಿಮಿಷಗಳ ಸುದೀರ್ಘ‌ ಹೋರಾಟದಲ್ಲಿ ಅವರು ಸ್ಪೇನ್‌ನ ಗೈಲೆರ್ಮೊ ಗಾರ್ಸಿಯ ಲೊಪೆಜ್‌ ಅವರಿಗೆ 4-6, 6-4, 5-7 ಸೆಟ್‌ಗಳಿಂದ ಶರಣಾದರು.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.