![Train Mishap: ಕಾಂಚನಜುಂಗಾ ಎಕ್ಸ್ಪ್ರೆಸ್ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ](https://www.udayavani.com/wp-content/uploads/2024/06/train-3-415x234.jpg)
Archery World Cup Stage 2: ವನಿತಾ ಕಾಂಪೌಂಡ್ ತಂಡಕ್ಕೆ ಬಂಗಾರ
Team Udayavani, May 25, 2024, 11:09 PM IST
![38](https://www.udayavani.com/wp-content/uploads/2024/05/38-2-620x372.jpg)
ಯೆಚಿಯಾನ್ (ದಕ್ಷಿಣ ಕೊರಿಯಾ): ಭಾರತದ ವನಿತಾ ಕಾಂಪೌಂಡ್ ತಂಡ ವಿಶ್ವಕಪ್ ಆರ್ಚರಿ ಪಂದ್ಯಾವಳಿಯಲ್ಲಿ ಚಿನ್ನಕ್ಕೆ ಗುರಿ ಇರಿಸಿದೆ. ಕಾಂಪೌಂಡ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಒಲಿದಿದೆ.
ಜ್ಯೋತಿ ಸುರೇಖಾ ವೆನ್ನಮ್, ಪರ್ಣೀತ್ ಕೌರ್ ಮತ್ತು ಅದಿತಿ ಸ್ವಾಮಿ ಅವರನ್ನು ಒಳಗೊಂಡ ವಿಶ್ವದ ನಂ.1 ಖ್ಯಾತಿಯ ಕಾಂಪೌಂಡ್ ಆರ್ಚರಿ ತಂಡ ಟರ್ಕಿ ವಿರುದ್ಧ 232-226 ಅಂತರದ ಗೆಲುವು ಸಾಧಿಸಿತು. ಇದರೊಂದಿಗೆ ಈ ಮೂವರ ತಂಡ ವಿಶ್ವಕಪ್ ಪಂದ್ಯಾವಳಿಯಲ್ಲಿ ಬಂಗಾರದ ಹ್ಯಾಟ್ರಿಕ್ ಸಾಧಿಸಿದಂತಾಯಿತು. ಕಳೆದ ವರ್ಷ ಪ್ಯಾರಿಸ್ ಪಂದ್ಯಾವಳಿ ಹಾಗೂ ಈ ಸೀಸನ್ನ ಆರಂಭದಲ್ಲಿ ಶಾಂಘೈಯಲ್ಲಿ ನಡೆದ ವರ್ಲ್ಡ್ ಕಪ್ ಸ್ಟೇಜ್-1ರ ಸ್ಪರ್ಧೆಯಲ್ಲಿ ಇವರು ಚಿನ್ನದ ಪದಕ ಜಯಿಸಿದ್ದರು.
ಜ್ಯೋತಿ-ಪ್ರಿಯಾಂಶ್ ಪರಾಭವ:
ಏಷ್ಯನ್ ಗೇಮ್ಸ್ ಚಾಂಪಿಯನ್ ಆಗಿರುವ ಜ್ಯೋತಿ ಸುರೇಖಾ ವೆನ್ನಮ್ ಮತ್ತು ಪ್ರಿಯಾಂಶ್ ಅವರನ್ನೊಳಗೊಂಡ ಮಿಶ್ರ ತಂಡ ಅಮೆರಿಕದ ಒಲಿವಿಯಾ ಡೀನ್-ಸಾಯರ್ ಸುಲ್ಲಿವಾನ್ ವಿರುದ್ಧ ಸೋಲನುಭವಿಸಿತು (155-153).
ಟಾಪ್ ನ್ಯೂಸ್
![Train Mishap: ಕಾಂಚನಜುಂಗಾ ಎಕ್ಸ್ಪ್ರೆಸ್ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ](https://www.udayavani.com/wp-content/uploads/2024/06/train-3-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-asdsadsad](https://www.udayavani.com/wp-content/uploads/2024/06/1-asdsadsad-3-150x98.jpg)
T 20 WC; ಸೂಪರ್-8 ಗಡಿಯಲ್ಲಿ ಬಾಂಗ್ಲಾ: ನೇಪಾಲ ಕೊನೆಯ ಎದುರಾಳಿ
![1-wewwqewq](https://www.udayavani.com/wp-content/uploads/2024/06/1-wewwqewq-150x100.jpg)
T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ
![1-asddasdsa](https://www.udayavani.com/wp-content/uploads/2024/06/1-asddasdsa-150x86.jpg)
ODI ಸ್ಮೃತಿ ಮಂಧನಾ ಅಮೋಘ ಶತಕ; ಮಂಕಾದ ದಕ್ಷಿಣ ಆಫ್ರಿಕಾ
![Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್](https://www.udayavani.com/wp-content/uploads/2024/06/gill-150x83.jpg)
Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್
![T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು](https://www.udayavani.com/wp-content/uploads/2024/06/aus-150x83.jpg)
T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು
MUST WATCH
ಹೊಸ ಸೇರ್ಪಡೆ
![Train Mishap: ಕಾಂಚನಜುಂಗಾ ಎಕ್ಸ್ಪ್ರೆಸ್ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ](https://www.udayavani.com/wp-content/uploads/2024/06/train-3-150x84.jpg)
Train Mishap: ಕಾಂಚನಜುಂಗಾ ಎಕ್ಸ್ಪ್ರೆಸ್ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ
![4-udupi](https://www.udayavani.com/wp-content/uploads/2024/06/4-udupi-2-150x90.jpg)
Udupi: ಮುಗಿದ ಗಡುವು; ಸಿಟಿ ಬಸ್ಸುಗಳ ಕರ್ಕಶ ಹಾರ್ನ್ ತೆರವುಗೊಳಿಸಿದ ಟ್ರಾಫಿಕ್ ಪೊಲೀಸರು
![Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ](https://www.udayavani.com/wp-content/uploads/2024/06/dandeli-3-150x95.jpg)
Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ
![3-belthangady](https://www.udayavani.com/wp-content/uploads/2024/06/3-belthangady-150x90.jpg)
ತಿರುವನಂತಪುರ ಅನಂತಪದ್ಮನಾಭ ದೇಗುಲ; ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ ತೋಡ್ತಿಲ್ಲಾಯ ಆಯ್ಕೆ
![VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ](https://www.udayavani.com/wp-content/uploads/2024/06/vk-shahikala-150x92.jpg)
VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.