Archery World Cup Stage 2: ವನಿತಾ ಕಾಂಪೌಂಡ್‌ ತಂಡಕ್ಕೆ ಬಂಗಾರ


Team Udayavani, May 25, 2024, 11:09 PM IST

38

ಯೆಚಿಯಾನ್‌ (ದಕ್ಷಿಣ ಕೊರಿಯಾ): ಭಾರತದ ವನಿತಾ ಕಾಂಪೌಂಡ್‌ ತಂಡ ವಿಶ್ವಕಪ್‌ ಆರ್ಚರಿ ಪಂದ್ಯಾವಳಿಯಲ್ಲಿ ಚಿನ್ನಕ್ಕೆ ಗುರಿ ಇರಿಸಿದೆ. ಕಾಂಪೌಂಡ್‌ ಮಿಶ್ರ ತಂಡ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಒಲಿದಿದೆ.

ಜ್ಯೋತಿ ಸುರೇಖಾ ವೆನ್ನಮ್‌, ಪರ್ಣೀತ್‌ ಕೌರ್‌ ಮತ್ತು ಅದಿತಿ ಸ್ವಾಮಿ ಅವರನ್ನು ಒಳಗೊಂಡ ವಿಶ್ವದ ನಂ.1 ಖ್ಯಾತಿಯ ಕಾಂಪೌಂಡ್‌ ಆರ್ಚರಿ ತಂಡ ಟರ್ಕಿ ವಿರುದ್ಧ 232-226 ಅಂತರದ ಗೆಲುವು ಸಾಧಿಸಿತು. ಇದರೊಂದಿಗೆ ಈ ಮೂವರ ತಂಡ ವಿಶ್ವಕಪ್‌ ಪಂದ್ಯಾವಳಿಯಲ್ಲಿ ಬಂಗಾರದ ಹ್ಯಾಟ್ರಿಕ್‌ ಸಾಧಿಸಿದಂತಾಯಿತು. ಕಳೆದ ವರ್ಷ ಪ್ಯಾರಿಸ್‌ ಪಂದ್ಯಾವಳಿ ಹಾಗೂ ಈ ಸೀಸನ್‌ನ ಆರಂಭದಲ್ಲಿ ಶಾಂಘೈಯಲ್ಲಿ ನಡೆದ ವರ್ಲ್ಡ್ ಕಪ್‌ ಸ್ಟೇಜ್‌-1ರ ಸ್ಪರ್ಧೆಯಲ್ಲಿ ಇವರು ಚಿನ್ನದ ಪದಕ ಜಯಿಸಿದ್ದರು.

ಜ್ಯೋತಿ-ಪ್ರಿಯಾಂಶ್‌ ಪರಾಭವ:

ಏಷ್ಯನ್‌ ಗೇಮ್ಸ್‌ ಚಾಂಪಿಯನ್‌ ಆಗಿರುವ ಜ್ಯೋತಿ ಸುರೇಖಾ ವೆನ್ನಮ್‌ ಮತ್ತು ಪ್ರಿಯಾಂಶ್‌ ಅವರನ್ನೊಳಗೊಂಡ ಮಿಶ್ರ ತಂಡ ಅಮೆರಿಕದ ಒಲಿವಿಯಾ ಡೀನ್‌-ಸಾಯರ್‌ ಸುಲ್ಲಿವಾನ್‌ ವಿರುದ್ಧ ಸೋಲನುಭವಿಸಿತು (155-153).

 

Ad

ಟಾಪ್ ನ್ಯೂಸ್

ಜು.13 ರಂದು ಜಮ್ಮುವಿನಲ್ಲಿ ವಿಶ್ವ ಮಟ್ಟದ ಹಿಂದೂ ಸಮಾವೇಶ: ಮುತಾಲಿಕ್

ಜು.13 ರಂದು ಜಮ್ಮುವಿನಲ್ಲಿ ನಡೆಯುವ ಹಿಂದೂ ಸಮಾವೇಶದಲ್ಲಿ ಶ್ರೀರಾಮ ಸೇನೆ ಭಾಗಿ: ಮುತಾಲಿಕ್

ಎಂಎಂ ಕೀರವಾಣಿ ತಂದೆ, ಖ್ಯಾತ ಗೀತ ರಚನೆಕಾರ ಶಿವಶಕ್ತಿ ದತ್ತ ನಿಧನ; ಟಾಲಿವುಡ್‌ ಸಂತಾಪ

ಎಂಎಂ ಕೀರವಾಣಿ ತಂದೆ, ಖ್ಯಾತ ಗೀತ ರಚನೆಕಾರ ಶಿವಶಕ್ತಿ ದತ್ತ ನಿಧನ; ಟಾಲಿವುಡ್‌ ಸಂತಾಪ

Madikeri: ಕಾಡಾನೆ ದಾಳಿ… ಓರ್ವ ಸ್ಥಳದಲ್ಲೇ ಮೃ*ತ್ಯು… ಇನ್ನೋರ್ವ ಓಡಿ ಜೀವ ಉಳಿಸಿಕೊಂಡ

Madikeri: ಕಾಡಾನೆ ದಾಳಿಗೆ ಓರ್ವ ಸ್ಥಳದಲ್ಲೇ ಮೃ*ತ್ಯು… ಇನ್ನೋರ್ವ ಓಡಿ ಜೀವ ಉಳಿಸಿಕೊಂಡ

BIGG BOSS: ಟಿವಿಗಿಂತ ಒಟಿಟಿಯಲ್ಲಿ ಮೊದಲು ಪ್ರಸಾರ ಕಾಣಲಿದೆ ʼಬಿಗ್‌ ಬಾಸ್‌ʼ

ಟಿವಿಗಿಂತ ಒಟಿಟಿಯಲ್ಲಿ ಮೊದಲು ಪ್ರಸಾರ ಕಾಣಲಿದೆ ʼBigg Bossʼ: ಈ ಬಾರಿ ಮೂವರು ನಿರೂಪಕರು?

Hubballi: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಹಾನಗರ ಪಾಲಿಕೆ ನೌಕರರಿಂದ ಪ್ರತಿಭಟನೆ

Hubballi: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಹಾನಗರ ಪಾಲಿಕೆ ನೌಕರರಿಂದ ಪ್ರತಿಭಟನೆ

ತುಂಗಾ ಕಮಾನು ಸೇತುವೆ ಮೇಲೆ ನಿಲ್ಲುತ್ತಿದೆ ನೀರು.. ಪ್ರಯಾಣಿಕರಿಗೆ ಕೊಳಚೆ ನೀರಿನ ಅಭಿಷೇಕ

ತುಂಗಾ ಕಮಾನು ಸೇತುವೆ ಮೇಲೆ ನಿಲ್ಲುತ್ತಿದೆ ನೀರು.. ಪ್ರಯಾಣಿಕರಿಗೆ ಕೊಳಚೆ ನೀರಿನ ಅಭಿಷೇಕ

America: ಕಾರು-ಮಿನಿ ಟ್ರಕ್‌ ಡಿಕ್ಕಿ; ಭಾರತೀಯ ಮೂಲದ ದಂಪತಿ ಸೇರಿ ನಾಲ್ವರು ಸಜೀವ ದಹನ

America: ಕಾರು-ಮಿನಿ ಟ್ರಕ್‌ ಡಿಕ್ಕಿ; ಭಾರತೀಯ ಮೂಲದ ದಂಪತಿ ಸೇರಿ ನಾಲ್ವರು ಸಜೀವ ದಹನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದುವೆ ನೆಪದಲ್ಲಿ ಲೈಂಗಿ*ಕ ಕಿರುಕುಳ: ಆರ್‌ಸಿಬಿ ವೇಗಿ ಯಶ್‌ ದಯಾಳ್‌ ವಿರುದ್ಧ FIR ದಾಖಲು

ಮದುವೆ ನೆಪದಲ್ಲಿ ಲೈಂಗಿ*ಕ ಕಿರುಕುಳ: ಆರ್‌ಸಿಬಿ ವೇಗಿ ಯಶ್‌ ದಯಾಳ್‌ ವಿರುದ್ಧ FIR ದಾಖಲು

Wimbledon 2025; ಕ್ವಾರ್ಟರ್‌ ಫೈನಲ್‌ಗೆ ಜೊಕೋ, ಅನಿಸಿಮೋವಾ

Wimbledon 2025; ಕ್ವಾರ್ಟರ್‌ ಫೈನಲ್‌ಗೆ ಜೊಕೋ, ಅನಿಸಿಮೋವಾ

ಸಂಜೋಗ್‌ ಗುಪ್ತಾ ಐಸಿಸಿ ನೂತನ ಸಿಇಒ ನೇಮಕಸಂಜೋಗ್‌ ಗುಪ್ತಾ ಐಸಿಸಿ ನೂತನ ಸಿಇಒ ನೇಮಕ

ಸಂಜೋಗ್‌ ಗುಪ್ತಾ ಐಸಿಸಿ ನೂತನ ಸಿಇಒ ನೇಮಕ

ಅಂಡರ್‌-19 ಏಕದಿನ: ಭಾರತಕ್ಕೆ 7 ವಿಕೆಟ್‌ ಸೋಲು

ಅಂಡರ್‌-19 ಏಕದಿನ: ಭಾರತಕ್ಕೆ 7 ವಿಕೆಟ್‌ ಸೋಲು

T20I Series; ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಗೆ ಶ್ರೀಲಂಕಾ ತಂಡ ಪ್ರಕಟ

T20I Series; ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಗೆ ಶ್ರೀಲಂಕಾ ತಂಡ ಪ್ರಕಟ

MUST WATCH

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

udayavani youtube

ಸಾವಯವ ಅಕ್ಕಿ ಹಾಗೂ ಸಾವಯವ ಧಾನ್ಯಗಳ ಬಗ್ಗೆ ಮಾಹಿತಿ

ಹೊಸ ಸೇರ್ಪಡೆ

10

Kota: ಯಡ್ತಾಡಿ ಕಂಬಳ ಗದ್ದೆಯ ಸಾಂಪ್ರದಾಯಿಕ ನಾಟಿ: ನೂರಕ್ಕೂ ಅಧಿಕ ಮಹಿಳೆಯರು ಭಾಗಿ!

9

Udupi: ಆಯುರ್ವೇದ ಶಿಕ್ಷಣ, ಚಿಕಿತ್ಸೆ, ಔಷಧ ಕ್ಷೇತ್ರದಲ್ಲಿ ದಾಪುಗಾಲು

8

Kundapura: ಶತಮಾನದ ಹೊಸ್ತಿಲಲ್ಲಿರುವ ಕೊಡ್ಲಾಡಿ ಶಾಲೆಗೆ ಬೇಕು ಕೊಠಡಿ

ಜು.13 ರಂದು ಜಮ್ಮುವಿನಲ್ಲಿ ವಿಶ್ವ ಮಟ್ಟದ ಹಿಂದೂ ಸಮಾವೇಶ: ಮುತಾಲಿಕ್

ಜು.13 ರಂದು ಜಮ್ಮುವಿನಲ್ಲಿ ನಡೆಯುವ ಹಿಂದೂ ಸಮಾವೇಶದಲ್ಲಿ ಶ್ರೀರಾಮ ಸೇನೆ ಭಾಗಿ: ಮುತಾಲಿಕ್

7

Surathkal ಪರಿಸರದಲ್ಲಿ ಬೀದಿ ನಾಯಿಗಳ ಉಪಟಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.