ಅಂಡರ್-19 ಕ್ರಿಕೆಟ್: ಅರ್ಜುನ್ ತೆಂಡುಲ್ಕರ್ ಆಯ್ಕೆ
Team Udayavani, Jun 8, 2018, 6:00 AM IST
ಮುಂಬಯಿ: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಅವರ ಪುತ್ರ ಅರ್ಜುನ್ ತೆಂಡುಲ್ಕರ್ ಮುಂಬರುವ ಶ್ರೀಲಂಕಾ ಸರಣಿಗಾಗಿ ಭಾರತದ ಅಂಡರ್-19 ತಂಡಕ್ಕೆ ಆಯ್ಕೆಯಾಗಿದ್ದಾರೆ.
ಜುಲೈ ತಿಂಗಳಲ್ಲಿ ಭಾರತದ ಅಂಡರ್-19 ಕ್ರಿಕೆಟ್ ತಂಡ ಶ್ರೀಲಂಕಾ ಪ್ರವಾಸಗೈಯಲಿದ್ದು, 2 ಚತುರ್ದಿನ ಪಂದ್ಯ ಹಾಗೂ 5 ಏಕದಿನ ಪಂದ್ಯಗಳನ್ನು ಆಡಲಿದೆ. ಚತುರ್ದಿನ ಪಂದ್ಯದಲ್ಲಿ ತಂಡವನ್ನು ದಿಲ್ಲಿ ವಿಕೆಟ್ ಕೀಪರ್ ಅನೂಜ್ ರಾವತ್ ಮುನ್ನಡೆಸಲಿದ್ದಾರೆ. ಏಕದಿನ ತಂಡಕ್ಕೆ ಉತ್ತರ ಪ್ರದೇಶದ ಆರ್ಯನ್ ನಾಯಕರಾಗಿದ್ದಾರೆ. 18 ವರ್ಷದ ಅರ್ಜುನ್ ತೆಂಡುಲ್ಕರ್ ಆಲ್ರೌಂಡರ್ ಆಗಿದ್ದು, ಭರವಸೆ ಮೂಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ