ಆ್ಯಶಸ್‌ ಸರಣಿ: ಬೇರ್‌ಸ್ಟೋ 99 ರನ್‌ ಗಳಿಸಿ ಔಟಾಗದೇ ಉಳಿದು ನಿರಾಶೆ

ಇಂಗ್ಲೆಂಡ್‌ ಸುಭದ್ರ 592 ರನ್ನಿಗೆ ಆಲೌಟ್‌; 275 ರನ್‌ ಮುನ್ನಡೆ

Team Udayavani, Jul 22, 2023, 6:15 AM IST

1-sadas-da

ಮ್ಯಾಂಚೆಸ್ಟರ್‌: ಆ್ಯಶಸ್‌ ಸರಣಿಯ ನಾಲ್ಕನೇ ಟೆಸ್ಟ್‌ನಲ್ಲಿ ಪ್ರವಾಸಿ ಆಸ್ಟ್ರೇಲಿಯ ವಿರುದ್ಧ ಭರ್ಜರಿ ಬ್ಯಾಟಿಂಗ್‌ ಪ್ರದರ್ಶನ ನೀಡಿರುವ ಆತಿ ಥೇಯ ಇಂಗ್ಲೆಂಡ್‌ ತಂಡವು 592 ರನ್‌ ಗಳಿಸಿ ಆಲೌ ಟಾಗಿದೆ. ಈ ಮೂಲಕ ಆತಿಥೇಯ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 275 ರನ್‌ ಮುನ್ನಡೆ ಪಡೆದಿದೆ. ಆರಂಭಿಕ ಆಟಗಾರ ಜಾಕ್‌ ಕ್ರಾಲಿ ಅವರ ಬಿರುಸಿನ 189 ರನ್‌, ಮೊಯಿನ್‌ ಅಲಿ, ಜೋ ರೂಟ್‌, ಹ್ಯಾರಿ ಬ್ರೂಕ್‌, ಬೆನ್‌ ಸ್ಟೋಕ್ಸ್‌ ಮತ್ತು ಜಾನಿ ಬೇರ್‌ಸ್ಟೋ ಅವರ ಅರ್ಧಶತಕಗಳ ನೆರವಿನಿಂದ ಇಂಗ್ಲೆಂಡ್‌ ತಂಡವು ಬೃಹತ್‌ ಮೊತ್ತ ಗಳಿಸುವಂತಾಯಿತು. ಶತಕ ದಾಖಲಿಸುವ ಉತ್ಸಾಹದಲ್ಲಿದ್ದ ಬೇರ್‌ಸ್ಟೋ 99 ರನ್‌ ಗಳಿಸಿ ಔಟಾಗದೇ ಉಳಿದು ನಿರಾಶೆ ಅನುಭವಿಸಿದರು.

ಮೊದಲ ಇನ್ನಿಂಗ್ಸ್‌ನಲ್ಲಿ ಭಾರೀ ಹಿನ್ನಡೆ ಅನುಭವಿಸಿದ ಆಸ್ಟ್ರೇಲಿಯ ತಂಡವು ಮೂರನೇ ದಿನದಾಟದಲ್ಲಿ ಆಡುತ್ತಿದ್ದು ಯಾವುದೇ ವಿಕೆಟ್‌ ಕಳೆದುಕೊಳ್ಳದೇ 14 ರನ್‌ ಗಳಿಸಿದೆ. ಆರಂಭಿಕರಾದ ಡೇವಿಡ್‌ ವಾರ್ನರ್‌ ಮತ್ತು ಉಸ್ಮಾನ್‌ ಖ್ವಾಜಾ ಆಡುತ್ತಿದ್ದಾರೆ.

ಜಾಕ್‌ ಕ್ರಾಲಿ ಅವರ ಸಾಹಸದ 189 ರನ್‌ ನೆರವಿನಿಂದ ಇಂಗ್ಲೆಂಡ್‌ ತಂಡವು ಎರಡನೇ ದಿನದಾ ಟದ ಅಂತ್ಯಕ್ಕೆ 4 ವಿಕೆಟಿಗೆ 384 ರನ್‌ ಗಳಿಸಿತ್ತು. ಕ್ರಾಲಿ ಮತ್ತು ಜೋ ರೂಟ್‌ಇ ಮೂರನೇ ವಿಕೆಟಿಗೆ 206 ರನ್‌ ಪೇರಿಸಿದ್ದರು. ಈ ಹಂತದಲ್ಲಿ ಕ್ರಾಲಿ ಔಟಾದರು. ಅವರು 182 ಎಸೆತ ಎದುರಿಸಿದ್ದು 21 ಬೌಂಡರಿ ಮತ್ತು 3 ಸಿಕ್ಸರ್‌ ಬಾರಿಸಿದ್ದರು.

ದ್ವಿತೀಯ ದಿನ ಅಜೇಯರಾಗಿ ಉಳಿದಿದ್ದ ಬ್ರೂಕ್ಸ್‌ ಮತ್ತು ಸ್ಟೋಕ್ಸ್‌ ಮೂರನೇ ದಿನ ಆಟ ಮುಂದುವರಿಸಿ ಐದನೇ ವಿಕೆಟಿಗೆ 86 ರನ್ನುಗಳ ಜತೆಯಾಟ ನಡೆಸಿದರು. ಈ ಹಂತದಲ್ಲಿ 51 ರನ್‌ ಗಳಿಸಿದ ಸ್ಟೋಕ್ಸ್‌ ಔಟಾದರು. ಕೊನೆ ಹಂತದಲ್ಲಿ ಬೇರ್‌ಸ್ಟೋ ಬಿರುಸಿನ ಆಟ ಆಡಿದ್ದರಿಂದ ಇಂಗ್ಲೆಂಡಿನ ಮೊತ್ತ 590ರ ಗಡಿ ದಾಟಿತು. ಅವರು ಶತಕ ದಾಖಲಿಸುವ ಉತ್ಸಾಹದಲ್ಲಿದ್ದರು. ಆದರೆ ಇನ್ನೋರ್ವ ಆಟಗಾರ ಆ್ಯಂಡರ್ಸನ್‌ ಅಂತಿಮವಾಗಿ ಔಟ್‌ ಆಗಿದ್ದರಿಂದ ಬೇರ್‌ಸ್ಟೋ 99 ರನ್ನಿಗೆ ಔಟಾಗದೇ ಉಳಿದರು. ಶತಕದ ಸಂಭ್ರಮ ಆಚರಿಸಲು ಅವರಿಂದ ಸಾಧ್ಯವಾಗಲಿಲ್ಲ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.