ಆಸ್ಟ್ರೇಲಿಯನ್ ಓಪನ್ ಟೆನ್ನಿಸ್ ಕಪ್ ಗೆದ್ದು ಇತಿಹಾಸ ಬರೆದ ಮಾಜಿ ಕ್ರಿಕೆಟರ್ ಆಶ್ಲಿ ಬಾರ್ಟಿ


Team Udayavani, Jan 29, 2022, 4:50 PM IST

ashleigh barty

ಮೆಲ್ಬೋರ್ನ್: ವಿಶ್ವದ ಅಗ್ರ ಶ್ರೇಯಾಂಕದ ಟೆನ್ನಿಸ್ ಆಟಗಾರ್ತಿ, ಆಸೀಸ್ ನ ಆಶ್ಲಿ ಬಾರ್ಟಿ ಅವರು ಆಸ್ಟ್ರೇಲಿಯನ್ ಓಪನ್ ಟೆನ್ನಿಸ್ ಕೂಟವನ್ನು ಜಯಿಸಿದ್ದಾರೆ. ಫೈನಲ್ ಪಂದ್ಯದಲ್ಲಿ ಅವರು ಅಮೆರಿಕದ ಡೇನಿಯಲ್ ಕಾಲಿನ್ಸ್ ವಿರುದ್ಧ ಜಯ ಸಾಧಿಸಿದರು. ಈ ವಿಜಯದಿಂದ 44 ವರ್ಷಗಳ ಬಳಿಕ ಆಸ್ಟ್ರೇಲಿಯನ್ ಓಪನ್ ಮಹಿಳಾ ಪ್ರಶಸ್ತಿಯನ್ನು ಆಸ್ಟ್ರೇಲಿಯಾದ ಆಟಗಾರ್ತಿ ಗೆದ್ದಂತಾಯಿತು.

1978 ರಲ್ಲಿ ಕ್ರಿಸ್ ಓ’ನೀಲ್ ಮಹಿಳಾ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದರು. ಬಳಿಕ ಯಾವುದೇ ಆಸೀಸ್ ಆಟಗಾರ್ತಿ ಆಸ್ಟ್ರೇಲಿಯನ್ ಓಪನ್ ಕಪ್ ಗೆದ್ದಿಲ್ಲ.

ಇದು 2019 ರ ಫ್ರೆಂಚ್ ಓಪನ್ ಮತ್ತು 2021 ರ ವಿಂಬಲ್ಡನ್ ಗೆದ್ದಿರುವ ಬಾರ್ಟಿ ಅವರ ಮೂರನೇ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಯಾಗಿದೆ.

ಇದನ್ನೂ ಓದಿ:ಇಂದು ಅಂಡರ್ 19 ಕ್ವಾರ್ಟರ್ ಫೈನಲ್: ಬಾಂಗ್ಲಾ ವಿರುದ್ಧ ಭಾರತಕ್ಕೆ  ಸೇಡಿನ ಪಂದ್ಯ

ರಾಡ್ ಲೇವರ್ ಅರೆನಾದಲ್ಲಿ ನಡೆದ ಪಂದ್ಯದಲ್ಲಿ ಆಶ್ಲಿ ಬಾರ್ಟಿ ಅವರು ಅಮೆರಿಕದ ಡೇನಿಯಲ್ ಕಾಲಿನ್ಸ್ ಅವರನ್ನು 6-3 7-6(2) ಸೆಟ್‌ಗಳಿಂದ ಸೋಲಿಸಿ ಮೊದಲ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಯನ್ನು ಗೆದ್ದರು.

ಮಾಜಿ ಕ್ರಿಕೆಟರ್: 2011ರಲ್ಲಿ ಟೆನಿಸ್‌ ಆರಂಭಿಸಿದ ಆ್ಯಶ್ಲಿ ಬಾರ್ಟಿ, ಜೂನಿಯರ್‌ ಮಟ್ಟದಲ್ಲಿ ಯಶಸ್ಸು ಕಾಣದೆ ಕ್ರಿಕೆಟ್‌ನತ್ತ ಒಲವು ತೋರಿದ್ದರು. 2015-16ರ ವನಿತಾ ಬಿಗ್‌ ಬಾಶ್‌ ಲೀಗ್‌ನಲ್ಲೂ ಆಡಿದ್ದರು. ಬ್ರಿಸ್ಬೇನ್‌ ಹೀಟ್‌ ಪರ ಮೊದಲ ಪಂದ್ಯದಲ್ಲಿ 27 ಎಸೆತಗಳಿಂದ 39 ರನ್‌ ಬಾರಿಸಿದ ಹೆಗ್ಗಳಿಕೆ ಬಾರ್ಟಿ ಅವರದಾಗಿತ್ತು. 2015ರಲ್ಲಿ ಕ್ವೀನ್ಸ್‌ಲ್ಯಾಂಡ್‌ ಪರ ಲಿಸ್ಟ್‌ ಎ ಪಂದ್ಯವನ್ನೂ ಆಡಿದ್ದರು. ಆದರೆ ಮರು ವರ್ಷವೇ ಕ್ರಿಕೆಟ್‌ ಬಿಟ್ಟು ಮತ್ತೆ ಟೆನಿಸ್‌ ರ್ಯಾಕೆಟ್‌ ಹಿಡಿಯತೊಡಗಿದರು. ಮುಂದಿನದು ಇತಿಹಾಸ.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.