ಐಸಿಸಿ ರ್ಯಾಂಕಿಂಗ್ ನಲ್ಲಿ ಮೇಲೇರಿದ ರವಿ ಅಶ್ವಿನ್, ಅಯ್ಯರ್ ಮತ್ತು ಉಮೇಶ್


Team Udayavani, Dec 28, 2022, 3:58 PM IST

ಐಸಿಸಿ ರ್ಯಾಂಕಿಂಗ್ ನಲ್ಲಿ ಮೇಲೇರಿದ ರವಿ ಅಶ್ವಿನ್, ಅಯ್ಯರ್ ಮತ್ತು ಉಮೇಶ್

ಮುಂಬೈ: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟೆಸ್ಟ್ ಸರಣಿ ಅಂತ್ಯವಾದ ಕಾರಣದಿಂದ ಐಸಿಸಿ ನೂತನ ಟೆಸ್ಟ್ ರ್ಯಾಂಕಿಂಗ್ ಬಿಡುಗಡೆ ಮಾಡಿದೆ. ಸರಣಿಯ ಎರಡನೇ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರಿದ ರವಿಚಂದ್ರನ್ ಅಶ್ವಿನ್ ಮತ್ತು ಶ್ರೇಯಸ್ ಅಯ್ಯರ್ ಈ ಬಾರಿ ಉತ್ತಮ ಪ್ರಗತಿ ಸಾಧಿಸಿದ್ದಾರೆ.

ಸ್ಪಿನ್ ಬೌಲರ್ ಅಶ್ವಿನ್ ಬೌಲಿಂಗ್ ಪಟ್ಟಿಯಲ್ಲಿ ಒಂದು ಸ್ಥಾನ ಮೇಲೇರಿದ್ದು, ಟೆಸ್ಟ್ ಬೌಲಿಂಗ್ ಪಟ್ಟಿಯಲ್ಲಿ ಜಸ್ಪ್ರೀತ್ ಬುಮ್ರಾ ಅವರೊಂದಿಗೆ ಜಂಟಿ ನಾಲ್ಕನೇ ಸ್ಥಾನ ಪಡೆದಿದ್ದಾರೆ. ಆದರೆ ಅವರು ಆಲ್ ರೌಂಡರ್‌ಗಳ ಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಇಲ್ಲಿ ರವೀಂದ್ರ ಜಡೇಜಾ ಮೊದಲ ಸ್ಥಾನದಲ್ಲಿದೆ.

ಇದನ್ನೂ ಓದಿ:ಜನಸೇವೆಯ ನಾಟಕವಾಡುವ ಗಾಲಿ ರೆಡ್ಡಿ ರಾಜ್ಯದ ಜನತೆಯ ಕೆಲ ಪ್ರಶ್ನೆಗೆ ಉತ್ತರಿಸಲಿ: ಜೆ. ಭಾರಧ್ವಾಜ್

ಈತನ್ಮಧ್ಯೆ, ಅಯ್ಯರ್ ವೃತ್ತಿಜೀವನದ ಅತ್ಯುತ್ತಮ ರೇಟಿಂಗ್‌ ಗೆ ಏರಿದ್ದಾರೆ. ಟೆಸ್ಟ್ ಬ್ಯಾಟರ್‌ಗಳ ಪಟ್ಟಿಯಲ್ಲಿ ಅಯ್ಯರ್ 10 ಸ್ಥಾನ ಮೇಲೆರಿದ್ದು 16ನೇ ರ್ಯಾಂಕ್ ನಲ್ಲಿದ್ದಾರೆ.

ಉಮೇಶ್ ಯಾದವ್ ಅಂತಿಮ ಟೆಸ್ಟ್‌ನಲ್ಲಿ ಐದು ವಿಕೆಟ್‌ಗಳನ್ನು ಉರುಳಿಸಿದ ನಂತರ ಬೌಲರ್‌ಗಳ ಪಟ್ಟಿಯಲ್ಲಿ ಏರಿದರು. ಅವರು ಬೌಲರ್‌ ಗಳ ಪಟ್ಟಿಯಲ್ಲಿ 5 ಸ್ಥಾನಗಳನ್ನು 33 ನೇ ಸ್ಥಾನಕ್ಕೆ ತಲುಪಿದ್ದಾರೆ.

ವಿಶೇಷವೆಂದರೆ, ಬಾಂಗ್ಲಾದೇಶದ ಆಟಗಾರರು ಟೆಸ್ಟ್ ರ್ಯಾಂಕಿಂಗ್‌ನಲ್ಲಿಯೂ ಲಾಭ ಗಳಿಸಿದ್ದಾರೆ. ಢಾಕಾ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ ನಲ್ಲಿ 73 ರನ್ ಗಳಿಸಿದ ನಂತರ ಲಿಟ್ಟನ್ ದಾಸ್ ಬ್ಯಾಟರ್‌ ಗಳ ಪಟ್ಟಿಯಲ್ಲಿ ಎರಡು ಸ್ಥಾನ ಮೇಲೇರಿ ಈಗ 702 ರೇಟಿಂಗ್‌ಗಳೊಂದಿಗೆ 12 ನೇ ಸ್ಥಾನದಲ್ಲಿದ್ದಾರೆ. ಮೊದಲ ಇನ್ನಿಂಗ್ಸ್‌ ನಲ್ಲಿ ನಾಲ್ಕು ವಿಕೆಟ್‌ ಗಳನ್ನು ಕಬಳಿಸಿದ ಸ್ಪಿನ್ ಬೌಲರ್ ತೈಜುಲ್ ಇಸ್ಲಾಂ ಬೌಲರ್‌ ಗಳ ಪಟ್ಟಿಯಲ್ಲಿ ಎರಡು ಸ್ಥಾನಗಳ ಜಿಗಿತದೊಂದಿಗೆ 28 ನೇ ಸ್ಥಾನವನ್ನು ತಲುಪಿದರು.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.