ದೇವಧರ್‌, ಇರಾನಿ ಟ್ರೋಫಿಗೆ ತಂಡ ಪ್ರಕಟ


Team Udayavani, Mar 1, 2018, 6:15 AM IST

Ravichandran-Ashwin,-Shreya.jpg

ಹೊಸದಿಲ್ಲಿ: ಪ್ರಸಕ್ತ ಋತುವಿನ ದೇವಧರ್‌ ಟ್ರೋಫಿ ಹಾಗೂ ಇರಾನಿ ಕಪ್‌ ಕ್ರಿಕೆಟ್‌ ಪಂದ್ಯಾವಳಿಗೆ ತಂಡಗಳನ್ನು ಅಂತಿಮಗೊಳಿಸಲಾಗಿದೆ.

ಮಾ. 4ರಿಂದ 8ರ ತನಕ ನಡೆಯಲಿರುವ ದೇವಧರ್‌ ಟ್ರೋಫಿಗಾಗಿ ಪ್ರಕಟಿಸಲಾದ ಭಾರತ “ಎ’ ಮತ್ತು ಭಾರತ “ಬಿ’ ತಂಡಗಳನ್ನು ಕ್ರಮವಾಗಿ ಆರ್‌. ಅಶ್ವಿ‌ನ್‌ ಮತ್ತು ಶ್ರೇಯಸ್‌ ಅಯ್ಯರ್‌ ಮುನ್ನಡೆಸಲಿದ್ದಾರೆ. ಇದು ಏಕದಿನ ಪಂದ್ಯವಾಗಿದ್ದು, ಈ ತಂಡಗಳು “ವಿಜಯ್‌ ಹಜಾರೆ ಟ್ರೋಫಿ’ ವಿಜೇತ ಕರ್ನಾಟಕ ತಂಡವನ್ನು ಎದುರಿಸಲಿವೆ.

ರಣಜಿ ಚಾಂಪಿಯನ್‌ ವಿದರ್ಭ ವಿರುದ್ಧ ನಡೆಯುವ ಇರಾನಿ ಟ್ರೋಫಿ ಪಂದ್ಯಕ್ಕಾಗಿ ಶೇಷಭಾರತ ತಂಡವನ್ನು ಮುನ್ನಡೆಸುವ ಅವಕಾಶ ಕರ್ನಾಟಕದ ಕರುಣ್‌ ನಾಯರ್‌ ಪಾಲಾಗಿದೆ.

ಧರ್ಮಶಾಲಾದಲ್ಲಿ ನಡೆಯಲಿರುವ ದೇವಧರ್‌ ಟ್ರೋಫಿ ಸರಣಿಯಲ್ಲಿ ಭಾರತ ಎ-ಭಾರತ ಬಿ (ಮಾ. 4), ಭಾರತ ಬಿ-ಕರ್ನಾಟಕ (ಮಾ. 5), ಭಾರತ ಎ-ಕರ್ನಾಟಕ (ಮಾ. 6) ಮುಂಖಾಮುಖೀಯಾಗಲಿದ್ದು, ಮಾ. 8ರಂದು ಫೈನಲ್‌ ನಡೆಯಲಿದೆ.

ಇರಾನಿ ಕಪ್‌ ಪಂದ್ಯ ಮಾ. 14ರಿಂದ 18ರ ತನಕ ನಾಗ್ಪುರದಲ್ಲಿ ನಡೆಯಲಿದೆ.

ಭಾರತ “ಎ’ ತಂಡ: ಆರ್‌. ಅಶ್ವಿ‌ನ್‌ (ನಾಯಕ), ಪೃಥ್ವಿ ಶಾ, ಉನ್ಮುಕ್‌¤ ಚಾಂದ್‌, ಆಕಾಶ್‌ದೀಪ್‌ ನಾಥ್‌, ಶುಭಮನ್‌ ಗಿಲ್‌, ರಿಕಿ ಭುಯಿ, ಸೂರ್ಯಕುಮಾರ್‌ ಯಾದವ್‌, ಇಶಾನ್‌ ಕಿಶನ್‌ (ವಿ.ಕೀ.), ಕೃಣಾಲ್‌ ಪಾಂಡ್ಯ, ಮೊಹಮ್ಮದ್‌ ಶಮಿ, ನವದೀಪ್‌ ಸೈನಿ, ಬಾಸಿಲ್‌ ಥಂಪಿ, ಕುಲವಂತ್‌ ಖೆಜೊÅàಲಿಯ, ಅಮನ್‌ದೀಪ್‌ ಖಾರೆ, ರೋಹಿತ್‌ ರಾಯುಡು.

ಭಾರತ “ಬಿ’: ಶ್ರೇಯಸ್‌ ಅಯ್ಯರ್‌ (ನಾಯಕ). ಋತುರಾಜ್‌ ಗಾಯಕ್ವಾಡ್‌, ಅಭಿಮನ್ಯು ಈಶ್ವರನ್‌, ಅಂಕಿತ್‌ ಭವೆ°, ಮನೋಜ್‌ ತಿವಾರಿ, ಸಿದ್ದೇಶ್‌ ಲಾಡ್‌, ಕೆ.ಎಸ್‌. ಭರತ್‌ (ವಿ.ಕೀ.), ಜಯಂತ್‌ ಯಾದವ್‌, ದೇವೇಂದ್ರ ಸಿನ್ಹ ಜಡೇಜ, ಹನುಮ ವಿಹಾರಿ, ಸಿದ್ಧಾರ್ಥ್ ಕೌಲ್‌, ಖಲೀಲ್‌ ಅಹ್ಮದ್‌, ಹರ್ಷಲ್‌ ಪಟೇಲ್‌, ಉಮೇಶ್‌ ಯಾದವ್‌, ರಜತ್‌ ಪಾಟೀದಾರ್‌.

ಶೇಷ ಭಾರತ ತಂಡ: ಕರುಣ್‌ ನಾಯರ್‌ (ನಾಯಕ), ಪೃಥ್ವಿ ಶಾ, ಅಭಿಮನ್ಯು ಈಶ್ವರನ್‌, ಆರ್‌. ಸಮರ್ಥ್, ಮಾಯಾಂಕ್‌ ಅಗರ್ವಾಲ್‌, ಹನುಮ ವಿಹಾರಿ, ಕೆ.ಎಸ್‌. ಭರತ್‌ (ವಿ.ಕೀ.), ರವೀಂದ್ರ ಜಡೇಜ, ಶಾಬಾಜ್‌ ನದೀಂ, ಅನ್ಮೋಲ್‌ಪ್ರೀತ್‌ ಸಿಂಗ್‌, ಸಿದ್ಧಾರ್ಥ್ ಕೌಲ್‌, ಅಂಕಿತ್‌ ರಜಪೂತ್‌, ನವದೀಪ್‌ ಸೈನಿ, ಅಜಿತ್‌ ಸೇಥ್‌.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.