ಲಂಕಾದಲ್ಲಿ ಟೆಸ್ಟ್‌ ಆಡಲ್ಲ: ಪಿಸಿಬಿ ಬೆದರಿಕೆ


Team Udayavani, May 17, 2023, 11:10 AM IST

ಲಂಕಾದಲ್ಲಿ ಟೆಸ್ಟ್‌ ಆಡಲ್ಲ: ಪಿಸಿಬಿ ಬೆದರಿಕೆ

ನವದೆಹಲಿ: ಬಿಸಿಸಿಐ ಮತ್ತು ಪಿಸಿಬಿ (ಪಾಕ್‌ ಕ್ರಿಕೆಟ್‌ ಮಂಡಳಿ) ನಡುವೆ ಏಷ್ಯಾ ಕಪ್‌ ಮತ್ತು ವಿಶ್ವ ಕಪ್‌ ಸಂಘಟನೆ ಹಿನ್ನೆಲೆಯಲ್ಲಿ ಜಿದ್ದಾಜಿದ್ದಿ ಶುರುವಾಗಿದೆ. ಅದೀಗ ಪಾಕ್‌-ಶ್ರೀಲಂಕಾ ಟೆಸ್ಟ್‌ ಸರಣಿಗೂ ವಿಸ್ತರಿಸಿದೆ. ಏಷ್ಯಾ ಕಪ್‌ ಆಯೋಜನೆಗೆ ಸಂಬಂಧಿಸಿದಂತೆ ಪಾಕ್‌ ನೀಡಿದ ಯೋಜನೆಯನ್ನು ಒಪ್ಪಿಕೊಳ್ಳದಿದ್ದರೆ, ಶ್ರೀಲಂಕಾದಲ್ಲಿ ನಡೆಯಬೇಕಿರುವ ಟೆಸ್ಟ್‌ ಸರಣಿಯನ್ನು ಬಹಿಷ್ಕರಿಸುವುದಾಗಿ ಪಿಸಿಬಿ ಬೆದರಿಕೆಯೊಡ್ಡಿದೆ!

ಪಾಕ್‌ ಆತಿಥ್ಯದಲ್ಲಿ ನಡೆಯಬೇಕಿರುವ ಏಷ್ಯಾ ಕಪ್‌ಗೆ ತೆರಳಲು ಬಿಸಿಸಿಐ ಸಿದ್ಧವಿಲ್ಲ. ಆ ದೇಶಕ್ಕೆ ಹೋಗಲು ಸಾಧ್ಯವಿಲ್ಲ, ತಟಸ್ಥ ತಾಣದಲ್ಲಿ ನಡೆಸಿ ಎನ್ನುವುದು ಬಿಸಿಸಿಐ ಅಭಿಪ್ರಾಯ. ಆದರೆ ಪಾಕಿಸ್ತಾನ ಮಾತ್ರ, ಭಾರತ ತನ್ನ ಪಂದ್ಯಗಳನ್ನು ಬೇಕಾದರೆ ಯುಎಇಯಲ್ಲಿ ಆಡಲಿ, ಉಳಿದ ಪಂದ್ಯಗಳು ಪಾಕ್‌ನಲ್ಲೇ ನಡೆಯಲಿ ಎನ್ನುತ್ತದೆ. ಯುಎಇಯಲ್ಲಿ ವಿಪರೀತ ಧಗೆ, ಅಲ್ಲಿ ಆಡಲು ಸಾಧ್ಯವೇ ಇಲ್ಲ ಎಂದು ಶ್ರೀಲಂಕಾ, ಬಾಂಗ್ಲಾ ದೇಶಗಳು ಹೇಳಿವೆ. ಪಾಕ್‌ಗೆ ಸಿಟ್ಟು ಬರಿಸಿರುವುದು ಈ ಅಂಶ! ಆದ್ದರಿಂದಲೇ ನೀವು ಒಪ್ಪದಿದ್ದರೆ ನಿಮ್ಮ ನೆಲದಲ್ಲಿ ನಡೆಯಬೇಕಿರುವ ಟೆಸ್ಟ್‌ ಸರಣಿಗೆ ನಾವು ಬರುವುದಿಲ್ಲ ಎಂದು ಹೇಳಿದೆ. ಸದ್ಯ ಭಾರತಕ್ಕೂ ಬೆದರಿಕೆಯೊಡ್ಡಿರುವ ಪಿಸಿಬಿ, ಏಷ್ಯಾ ಕಪ್‌ಗೆ ಭಾರತ ಬರದಿದ್ದರೆ, ಭಾರತದಲ್ಲಿ ನಡೆಯುವ ವಿಶ್ವಕಪ್‌ಗೆ ಪಾಕ್‌ ಬರಲ್ಲ ಎಂದಿದೆ!

ಐಸಿಸಿ ಆದಾಯ ಹಂಚಿಕೆಗೆ ಅಸಮಾಧಾನ: ಐಸಿಸಿಯ ನೂತನ ಆದಾಯ ಹಂಚಿಕೆ ನೀತಿಗೆ ಪಾಕಿಸ್ತಾನ ಅಸಮಾಧಾನ ವ್ಯಕ್ತಪಡಿಸಿದೆ. ಇನ್ನು ವಾರ್ಷಿಕವಾಗಿ ಐಸಿಸಿಯಿಂದ ಬಿಸಿಸಿಐಗೆ ಶೇ.38.5ರಷ್ಟು (1900 ಕೋ.ರೂ.) ಹಣ ಬರುವ ನಿರೀಕ್ಷೆಯಿದೆ. ಇನ್ನು ಇಂಗ್ಲೆಂಡ್‌, ಆಸ್ಟ್ರೇಲಿಯಗಳಿಗೆ ಕ್ರಮವಾಗಿ ಶೇ. 6.89, 6.25ರಷ್ಟು ಹಣ ಸಿಗಲಿದೆ. ಪಾಕ್‌ಗೂ ಆಸುಪಾಸು ಇಷ್ಟೇ ಹಣ ಸಿಗಲಿದೆ. ಇದು ಪಾಕ್‌ಗೆ ಸಿಟ್ಟು ಬರಿಸಿದೆ. ಸದ್ಯ ಇದಿನ್ನೂ ಅಂತಿಮಗೊಂಡಿಲ್ಲ. ಅಷ್ಟರಲ್ಲಾಗಲೇ ಪಿಸಿಬಿ ಹೀಗೆ ಅಂಕಿಸಂಖ್ಯೆಗಳನ್ನು ಸಿದ್ಧ ಮಾಡಲು ಹೇಗೆ ಸಾಧ್ಯ? ಸದ್ಯದ ಪರಿಸ್ಥಿತಿಯ ಬಗ್ಗೆ ನಮಗೆ ಸಂತೋಷವಿಲ್ಲ. ಈ ಬಗ್ಗೆ ನಮಗೆ ಸ್ಪಷ್ಟ ಮಾಹಿತಿ ಸಿಕ್ಕದಿದ್ದರೆ, ನಾವದಕ್ಕೆ ಒಪ್ಪಿಗೆ ಕೊಡುವುದಿಲ್ಲ ಎಂದು ಪಾಕ್‌ ಹೇಳಿದೆ.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.