Asia Cup 2023: ಸಿರಾಜ್ ಬೆಂಕಿ ದಾಳಿಗೆ ಕಂಗೆಟ್ಟ ಲಂಕಾ; ಇತಿಹಾಸ ಬರೆದ ವೇಗಿ


Team Udayavani, Sep 17, 2023, 4:35 PM IST

Asia Cup 2023: ಸಿರಾಜ್ ಬೆಂಕಿ ದಾಳಿಗೆ ಕಂಗೆಟ್ಟ ಲಂಕಾ; ಇತಿಹಾಸ ಬರೆದ ವೇಗಿ

ಕೊಲಂಬೊ: ಇಲ್ಲಿನ ಪ್ರೇಮದಾಸ ಸ್ಟೇಡಿಯಂನಲ್ಲಿ ಟೀಂ ಇಂಡಿಯಾದ ಬೌಲರ್ ಮೊಹಮ್ಮದ್ ಸಿರಾಜ್ ಮೆರೆದಾಡಿದ್ದಾರೆ. ಪಂದ್ಯ ಆರಂಭವಾಗುತ್ತಿದ್ದಂತೆ ಬೆಂಕಿ ಚೆಂಡುಗಳ ಮಳೆಗರೆದ ಸಿರಾಜ್ ಲಂಕಾ ಪಡೆಯ ಬುಡ ಅಲುಗಾಡಿಸಿದ್ದಾರೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಶ್ರೀಲಂಕಾ ಬ್ಯಾಟರ್ ಗಳು ಪರದಾಡುತ್ತಿದ್ದಾರೆ. ಬುಮ್ರಾ ಮತ್ತು ಸಿರಾಜ್ ದಾಳಿ ಎದುರಿಸಲು ಹೆಣಗಾಡುತ್ತಿರುವ ಲಂಕಾ ಕೇವಲ 12 ರನ್ ಗೆ ಆರು ವಿಕೆಟ್ ಕಳೆದುಕೊಂಡಿದೆ. ಅದರಲ್ಲಿ ಐದು ವಿಕೆಟ್ ಗಳು ಸಿರಾಜ್ ಪಾಲಾಗಿದೆ.

ಪಂದ್ಯದ ಮೊದಲ ವಿಕೆಟ್ ಕುಸಾಲ್ ಪೆರೆರಾ ರೂಪದಲ್ಲಿ ಬುಮ್ರಾ ಪಾಲಾಯಿತು. ತನ್ನ ಮೊದಲ ಓವರ್ ಮೇಡನ್ ಮಾಡಿದ ಸಿರಾಜ್ ಮುಂದಿನ ಓವರ್ ನಲ್ಲಿ ಬರೋಬ್ಬರಿ ನಾಲ್ಕು ವಿಕೆಟ್ ಪಡೆದರು. ಪತ್ತುಮ್ ನಿಸಾಂಕಾ, ಸದೀರಾ ಸಮರವಿಕ್ರಮ, ಚರಿತ ಅಸಲಂಕಾ ಮತ್ತು ಧನಂಜಯ ಡಿಸಿಲ್ವಾ ಅವರನ್ನು ಸಿರಾಜ್ ಐದು ಎಸೆತಗಳ ಅಂತರದಲ್ಲಿ ಔಟ್ ಮಾಡಿದರು. ತನ್ನ ಮುಂದಿನ ಓವರ್ ನಲ್ಲಿ ನಾಯಕ ದಸುನ್ ಶನಕಾ ಅವರಿಗೆ ಅದ್ಭುತ ಎಸೆತದಿಂದ ಬೌಲ್ಡ್ ಮಾಡಿದರು.

ಇದೇ ವೇಳೆ ಸಿರಾಜ್ ಒಂದೇ ಓವರ್‌ ನಲ್ಲಿ ನಾಲ್ಕು ವಿಕೆಟ್‌ಗಳನ್ನು ಉರುಳಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ ಮೂರನೇ ಬೌಲರ್ ಮತ್ತು ಮೊದಲ ಭಾರತೀಯರಾಗಿದ್ದಾರೆ.

ಇದಕ್ಕೂ ಮೊದಲು, 2003 ರ ಏಕದಿನ ವಿಶ್ವಕಪ್‌ನಲ್ಲಿ ಬಾಂಗ್ಲಾದೇಶದ ವಿರುದ್ಧ ಶ್ರೀಲಂಕಾದ ಬೌಲರ್ ಚಮಿಂದಾ ವಾಸ್ ಒಂದು ಓವರ್‌ ನಲ್ಲಿ ನಾಲ್ಕು ವಿಕೆಟ್‌ ಗಳನ್ನು ಪಡೆದಿದ್ದರು.

ಟಾಪ್ ನ್ಯೂಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.