Asia Cup: ಬಾಂಗ್ಲಾದೇಶ ತಂಡ ಪ್ರಕಟ


Team Udayavani, Aug 15, 2023, 11:43 PM IST

bangla

ಢಾಕಾ: ಮುಂಬರುವ ಏಷ್ಯಾ ಕಪ್‌ ಕ್ರಿಕೆಟ್‌ ಕೂಟಕ್ಕಾಗಿ ಬಾಂಗ್ಲಾದೇಶ ಕ್ರಿಕೆಟ್‌ ಮಂಡಳಿ (ಬಿಸಿಬಿ) 17 ಸದಸ್ಯರ ಬಾಂಗ್ಲಾ ತಂಡವನ್ನು ಪ್ರಕಟಿಸಿದೆ. ಆರಂಭಿಕ ಆಟಗಾರ ತನ್ಜಿದ್‌ ಹಸನ್‌ ಅವರನ್ನು ಮೊದಲ ಬಾರಿ ರಾಷ್ಟ್ರೀಯ ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ.

ತನ್ಜಿದ್‌ ಜತೆ ಮೊಹಮ್ಮದ್‌ ನೈಮ್‌ ಅವರನ್ನು ಕೂಡ ತಂಡಕ್ಕೆ ಪರಿಗಣಿಸಲಾ ಗಿದೆ. ಬೆನ್ನು ನೋವಿನಿಂದಾಗಿ ಏಷ್ಯಾ ಕಪ್‌ನಿಂದ ಹೊರಬಿದ್ದ ತಮಿಮ್‌ ಇಕ್ಬಾಲ್‌ ಅವರ ಜಾಗಕ್ಕೆ ತನ್ಜಿದ್‌ ಅವರನ್ನು ಆಯ್ಕೆ ಮಾಡಲಾಗಿದೆ.

ತನ್ಜಿದ್‌ ಕಳೆದ ಕೆಲವು ವರ್ಷಗಳಲ್ಲಿ ಅಮೋಘ ಆಟದ ಪ್ರದರ್ಶನ ನೀಡುತ್ತ ಬಂದಿದ್ದಾರೆ. ಎಮರ್ಜಿಂಗ್‌ ಏಷ್ಯಾ ಕಪ್‌ನಲ್ಲಿ ಅವರು ಅದ್ಭುತವಾಗಿ ಆಡಿದ್ದಾರೆ ಎಂದು ಬಿಸಿಬಿ ಮುಖ್ಯ ಆಯ್ಕೆಗಾರ ಮಿನ್ಹಾಜುಲ್‌ ಅಬೆದಿನ್‌ ಹೇಳಿದ್ದಾರೆ. ಅವರೊಬ್ಬ ಆಕ್ರಮಣಕಾರಿ ಆಟಗಾರ ಮತ್ತು ಯಾವುದೇ ಹಂತದಲ್ಲೂ ರನ್‌ ಗಳಿಸಲು ಸಮರ್ಥರು. ಅವರ ಆಟದ ಬಗ್ಗೆ ನಮಗೆ ನಂಬಿಕೆಯಿದೆ ಎಂದು ತಿಳಿಸಿದ ಅಬೆದಿನ್‌ ಫಿಟ್‌ನೆಸ್‌ ಶಿಬಿರಕ್ಕೆ ಕರೆದಿದ್ದರೂ ಮಹಮುದುಲ್ಲ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿಲ್ಲ ಎಂದರು. ಅವರನ್ನು ಕಳೆದ ಮಾರ್ಚ್‌ನಲ್ಲಿ ನನಡೆದ ಇಂಗ್ಲೆಂಡ್‌ ವಿರುದ್ಧದ ಸರಣಿಗೂ ಕೈಬಿಡಲಾಗಿತ್ತು.

ಮಹಮುದುಲ್ಲ ಅವರ ಬಗ್ಗೆ ನಾವು ಸುದೀರ್ಘ‌ವಾಗಿ ಚರ್ಚೆ ನಡೆಸಿದ್ದೆವು. ಭವಿಷ್ಯದ ಯೋಜನೆಯ ದೃಷ್ಟಿಯಿಂದ ನಾವು ಅವರನ್ನು ಕೈಬಿಡಲು ನಿರ್ಧರಿಸಿ ದೆವು ಎಂದು ಅಬೆದಿನ್‌ ತಿಳಿಸಿದರು.

ಏಷ್ಯಾ ಕಪ್‌ ಕ್ರಿಕೆಟ್‌ ಆ. 30ರಿಂದ ಆರಂಭವಾಗಲಿದೆ. “ಬಿ’ ಬಣದಲ್ಲಿರುವ ಬಾಂಗ್ಲಾ ಆ. 31ರಂದು ಮೊದಲ ಪಂದ್ಯ
ವನ್ನು ಶ್ರೀಲಂಕಾ ವಿರುದ್ಧ ಆಡಲಿದೆ.

ಬಾಂಗ್ಲಾದೇಶ ತಂಡ
ಶಕಿಬ್‌ ಅಲ್‌ ಹಸನ್‌ (ನಾಯಕ), ಲಿಟನ್‌ ದಾಸ್‌, ತನ್ಜಿದ್‌ ತಮಿಮ್‌, ನಜ್ಮುಲ್‌ ಹೊಸೈನ್‌ ಶಂಟೊ, ತೌಹಿದ್‌ ಹೃದಯ್‌, ಮುಶ್ಫಿಕರ್‌ ರಹೀಮ್‌, ಮೆಹಿದಿ ಹಸನ್‌ ಮಿರಾಜ್‌, ಟಸ್ಕಿನ್‌ ಅಹ್ಮದ್‌, ಮುಸ್ತಾಫಿಜುರ್‌ ರೆಹಮಾನ್‌, ಹಸನ್‌ ಮಹಮುದ್‌, ಶೇಕ್‌ ಮಹೆದಿ, ನಸುಮ್‌ ಅಹ್ಮದ್‌, ಶಮಿಮ್‌ ಹೊಸೈನ್‌, ಅಫಿಫ್ ಹೊಸೈನ್‌, ಶೋರಿಫ‌ುಲ್‌ ಇಸ್ಲಾಮ್‌, ಇಬಡಾಟ್‌ ಹೊಸೈನ್‌, ನೈಮ್‌ ಶೇಖ್‌, ತೈಜುಲ್‌ ಇಸ್ಲಾಮ್‌, ಸೈಫ್ ಹಸನ್‌, ತನ್ಜಿದ್‌ ಹಸನ್‌ ಸಕಿಬ್‌.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.