Asia Cup Final: ಫೈನಲ್ ಪಂದ್ಯಕ್ಕೆ ಸಜ್ಜಾದ ಭಾರತ- ಲಂಕಾ; ಟೀಂ ಇಂಡಿಯಾದಲ್ಲಿ 6 ಬದಲಾವಣೆ


Team Udayavani, Sep 17, 2023, 2:33 PM IST

Asia Cup Final: ಫೈನಲ್ ಪಂದ್ಯಕ್ಕೆ ಸಜ್ಜಾದ ಭಾರತ- ಲಂಕಾ; ಟೀಂ ಇಂಡಿಯಾದಲ್ಲಿ ಬದಲಾವಣೆ

ಕೊಲಂಬೊ: 19 ದಿನಗಳು, ಆರು ಸದಸ್ಯ ರಾಷ್ಟ್ರಗಳು, ಎರಡು ಸುತ್ತುಗಳು ಮುಗಿದು ಇದೀಗ ಏಷ್ಯಾ ಕಪ್ 2023 ಫೈನಲ್ ಹಂತಕ್ಕೆ ಬಂದಿದೆ. ಕೊಲಂಬೊದ ಆರ್.ಪ್ರೇಮದಾಸ್ ಸ್ಟೇಡಿಯಂನಲ್ಲಿ ಅತಿ ಹೆಚ್ಚು ಬಾರಿ ಏಷ್ಯಾ ಕಪ್ ಗೆದ್ದ ಭಾರತ ಮತ್ತು ಅತಿ ಹೆಚ್ಚು ಬಾರಿ ಫೈನಲ್ ತಲುಪಿದ ಶ್ರೀಲಂಕಾ ಇಂದಿನ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿದೆ.

ಟಾಸ್ ಗೆದ್ದ ದಸುನ್ ಶನಕಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಬಾಂಗ್ಲಾ ವಿರುದ್ಧದ ಪಂದ್ಯಕ್ಕೆ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿದ್ದ ಟೀಂ ಇಂಡಿಯಾ ಇಂದು ಮತ್ತೆ ಮುಖ್ಯ ತಂಡವನ್ನೇ ಕಣಕ್ಕಿಳಿಸಿದೆ.

ಬಾಂಗ್ಲಾ ವಿರುದ್ಧ ಆಡಿರದ ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್ ಮತ್ತು ಮೊಹಮ್ಮದ್ ಸಿರಾಜ್ ಫೈನಲ್ ಪಂದ್ಯದಲ್ಲಿ ಸ್ಥಾನ ಪಡೆದಿದ್ದಾರೆ. ಅವರಿಗಾಗಿ ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಪ್ರಸಿಧ್ ಕೃಷ್ಣ, ಶಾರ್ದೂಲ್ ಠಾಕೂರ್ ಸ್ಥಾನ ತೆರವು ಮಾಡಿದ್ದಾರೆ. ಅಲ್ಲದೆ ಕಳೆದ ಪಂದ್ಯದಲ್ಲಿ ಗಾಯಗೊಂಡಿದ್ದ ಅಕ್ಷರ್ ಪಟೇಲ್ ಅವರು ಹೊರಬಿದ್ದಿದ್ದಾರೆ. ಬದಲಿಗೆ ವಾಷಿಂಗ್ಟನ್ ಸುಂದರ್ ಆಡುವ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.

ಶ್ರೀಲಂಕಾ ತಂಡದಲ್ಲಿಯೂ ಬದಲಾವಣೆ ಮಾಡಿಕೊಂಡಿದ್ದು ಗಾಯಗೊಂಡಿರುವ ಸ್ಪಿನ್ನರ್ ಮಹೀಶ ತೀಕ್ಷಣ ಹೊರಗುಳಿದಿದ್ದಾರೆ. ಅವರ ಬದಲಿಗೆ ದುಶಾನ್ ಹೇಮಂತ ಸ್ಥಾನ ಪಡೆದಿದ್ದಾರೆ.

ಭಾರತ: ರೋಹಿತ್ ಶರ್ಮಾ (ನಾ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿ.ಕೀ), ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್

ಶ್ರೀಲಂಕಾ: ಪಾತುಮ್ ನಿಸ್ಸಾಂಕ, ಕುಸಾಲ್ ಪೆರೇರಾ, ಕುಸಲ್ ಮೆಂಡಿಸ್ (ವಿ.ಕೀ), ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ದಸುನ್ ಶನಕ (ಸಿ), ದುನಿತ್ ವೆಲ್ಲಲಾಗೆ, ದುಶಾನ್ ಹೇಮಂತ, ಪ್ರಮೋದ್ ಮದುಶನ್, ಮತೀಶ ಪತಿರಣ

ಟಾಪ್ ನ್ಯೂಸ್

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

BCCI

T20 World Cup: ಇಂದು ಭಾರತ ತಂಡ ಪ್ರಕಟ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.