ಭಾರತ – ಹಾಂಕಾಂಗ್‌: ಟಾಸ್‌ ಗೆದ್ದ ಹಾಂಕಾಂಗ್‌: ಟೀಮ್‌ ಇಂಡಿಯಾದಲ್ಲಿ ಆಲ್‌ ರೌಂಡರ್‌ ಔಟ್


Team Udayavani, Aug 31, 2022, 7:19 PM IST

tdy-20

ದುಬಾೖ: ಭಾರತ – ಹಾಂಕಾಂಗ್‌ ಪಂದ್ಯದಲ್ಲಿ ಹಾಂಕಾಂಗ್‌ ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.

ಬ್ಯಾಟಿಂಗ್‌, ಬೌಲಿಂಗ್‌ನಲ್ಲಿ ಈ ಹಿಂದಿನ ಪಂದ್ಯಗಳಲ್ಲಿ ವೈಫ‌ಲ್ಯ ಅನುಭವಿಸಿದ ಆಟಗಾರರು ಇಲ್ಲಿ ಭರ್ಜರಿ ಪ್ರದರ್ಶನ ನೀಡುವ ಸಾಧ್ಯತೆಯಿದೆ. ಭಾರತ ತಂಡದಲ್ಲಿ ಒಂದು ಪ್ರಮುಖ ಬದಲಾವಣೆ ಮಾಡಿಕೊಳ್ಳಲಾಗಿದೆ. ಹಾರ್ದಿಕ್‌ ಪಾಂಡ್ಯ ಅವರನ್ನು ಹೊರಗಿಟ್ಟು, ರಿಷಭ್ ಪಂತ್‌ ಅವರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

ಟಿ20 ಪಂದ್ಯದಲ್ಲಿ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಬಹಳಷ್ಟು ಪ್ರಾಮುಖ್ಯ ಪಡೆಯುತ್ತದೆ. ಎದುರಾಳಿ ತಂಡದ ರನ್‌ವೇಗಕ್ಕೆ ಕಡಿವಾಣ ಹಾಕಲು ತಂಡ ಯಶಸ್ವಿಯಾಗುವುದು ಅತೀ ಮುಖ್ಯವಾಗಿದೆ. ಇದೇ ವೇಳೆ ಬ್ಯಾಟ್ಸ್‌ಮನ್‌ಗಳು ಕೂಡ ಎದುರಾಳಿ ತಂಡದ ಬೌಲಿಂಗ್‌ ದಾಳಿಯನ್ನು ನಿಭಾಯಿಸಿ ವೇಗವಾಗಿ ರನ್‌ ಪೇರಿ ಸುವುದು ಅಗತ್ಯವಾಗಿದೆ. ಇಲ್ಲಿ ಆಟಗಾರರ ಗುಣಮಟ್ಟದ ಆಟವು ಪ್ರಮುಖ ಪಾತ್ರ ವಹಿಸುತ್ತದೆ. ಮುಂದೆ ಟಿ20 ವಿಶ್ವಕಪ್‌ ಇರುವ ಕಾರಣ ಭಾರತ ಈ ಪಂದ್ಯವನ್ನು ಕೂಡ ಗಂಭೀರವಾಗಿ ಪರಿಗಣಿಸಿ ಅಮೋಘ ಪ್ರದರ್ಶನ ನೀಡುವುದು ಅತೀ ಮುಖ್ಯ ಎನಿಸುತ್ತದೆ.

ನಿಸ್ಸಂಶಯವಾಗಿ ಹಾಂಕಾಂಗ್‌ನ ಬೌಲಿಂಗ್‌ ಗುಣಮಟ್ಟ ಪಾಕಿ ಸ್ಥಾನ ದಷ್ಟು ನಿಖರವಾಗಿಲ್ಲ. ಆದರೆ ಅವರ ದಾಳಿಯನ್ನು ಹಗುರವಾಗಿ ಕಾಣುವ ಸಾಧ್ಯತೆಯಿಲ್ಲ. ಅವರು ಯಾವ ರೀತಿ ಬೌಲಿಂಗ್‌ ಮಾಡುತ್ತಾರೆಂದು ನಿಖರವಾಗಿ ತಿಳಿದಿಲ್ಲ ವಾದ್ದರಿಂದ ಆಟಗಾರರು ಎಚ್ಚರಿಕೆ ಯಿಂದ ಆಡುವುದು ಅತೀ ಅಗತ್ಯ ವಾಗಿದೆ. ಹೀಗಾಗಿ ರಾಹುಲ್‌ ಸಹಿತ ಎಲ್ಲ ಆಟಗಾರರು ಬಹಳಷ್ಟು ಎಚ್ಚರಿಕೆ ಯಿಂದ ಆಡಿ ಉತ್ತಮ ಪ್ರದರ್ಶನ ನೀಡಲು ಪ್ರಯತ್ನಿಸಬೇಕಾಗಿದೆ.

ತಂಡಗಳು:

ಭಾರತ:

ರೋಹಿತ್ ಶರ್ಮಾ(ಕ್ಯಾಪ್ಟನ್), ಕ.ಎಲ್. ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್,(‌ ಕೀಪರ್) ದಿನೇಶ್‌ ಕಾರ್ತಿಕ್ ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಯುಜುವೇಂದ್ರ ಚಾಹಲ್ ಮತ್ತು ಅರ್ಷದೀಪ್ ಸಿಂಗ್

ಹಾಂಗ್ ಕಾಂಗ್ :

ನಿಜಾಕತ್ ಖಾನ್‌ (ಕ್ಯಾಪ್ಟನ್), ಯಾಸಿಮ್ ಮುರ್ತಾಜಾ, ಬಾಬರ್ ಹಯಾತ್, ಕಿಂಚಿತ್ ಶಾ, ಐಜಾಜ್ ಖಾನ್, ಸ್ಕಾಟ್ ಮೆಕೆಚ್ನಿ (ಕೀಪರ್), ಜೀಶಾನ್ ಅಲಿ, ಹರೂನ್ ಅರ್ಷದ್, ಎಹ್ಸಾನ್ ಖಾನ್, ಆಯುಷ್ ಶುಕ್ಲಾ, ಮೊಹಮ್ಮದ್ ಗಜನ್ಫರ್

ಟಾಪ್ ನ್ಯೂಸ್

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.