ಏಷ್ಯಾಕಪ್: ಪಾಕಿಸ್ಥಾನ ವಿರುದ್ಧ ಸೋತ ಭಾರತ ವನಿತಾ ತಂಡ


Team Udayavani, Oct 7, 2022, 4:44 PM IST

ಏಷ್ಯಾಕಪ್: ಪಾಕಿಸ್ಥಾನ ವಿರುದ್ಧ ಸೋತ ಭಾರತ ವನಿತಾ ತಂಡ

ಸಿಲ್ಹೆಟ್: ವನಿತಾ ಏಷ್ಯಾಕಪ್ ಕೂಟದ ರೋಚಕ ಪಾಕಿಸ್ಥಾನ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ ಸೋಲನುಭವಿಸಿದೆ. ಥಾಯ್ಲೆಂಡ್ ವಿರುದ್ಧ ಸೋಲನುಭವಿಸಿ 24 ಗಂಟೆಗಳ ಒಳಗಾಗಿ ಪಾಕಿಸ್ಥಾನದ ತಂಡವು ಮತ್ತೊಂದು ಶಾಕಿಂಗ್ ಫಲಿತಾಂಶ ನೀಡಿದೆ.

ಸಿಲ್ಹೆಟ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ಥಾನವು ಆರು ವಿಕೆಟ್ ನಷ್ಟಕ್ಕೆ 136 ರನ್ ಗಳಿಸಿದರೆ, ಭಾರತ ತಂಡದ ಎರಡು ಎಸೆತ ಬಾಕಿ ಇರುವಂತೆ 124 ರನ್ ಗೆ ಆಲೌಟಾಯಿತು.

ಬ್ಯಾಟಿಂಗ್ ನಡೆಸಿದ ಪಾಕಿಸ್ಥಾನಕ್ಕೆ ನಾಯಕಿ ಮರೂಫ್ ಮತ್ತು ನಿದಾ ದರ್ ಉತ್ತಮ ಬೆಂಬಲ ನೀಡಿದರು. ಅರ್ಧಶತಕ ಸಿಡಿಸಿದ ನಿದಾ ದರ್ ಅಜೇಯ 56 ರನ್ ಗಳಿಸಿದರೆ, ನಾಯಕಿ ಮರೂಫ್ 32 ರನ್ ಮಾಡಿದರು. ಭಾರತದ ಪರ ದೀಪ್ತಿ ಶರ್ಮಾ ಮೂರು ವಿಕೆಟ್, ಪೂಜಾ ವಸ್ತ್ರಾಕರ್ ಎರಡು ವಿಕೆಟ್ ಪಡೆದರು.

ಗುರಿ ಬೆನ್ನತ್ತಿದ ಭಾರತದ ಅಟಾಗಾರ್ತಿಯರು ಆರಂಭ ಪಡೆದರೂ ಯಾರೂ ದೊಡ್ಡ ಇನ್ನಿಂಗ್ ಆಡಲಿಲ್ಲ. ಮಂಧನಾ 17 ರನ್, ಹೇಮಲತಾ 20 ರನ್, ದೀಪ್ತಿ ಶರ್ಮಾ 16 ರನ್ ಗಳಿಸಿದರು. ಕೊನೆಯಲ್ಲಿ ಕೀಪರ್ ರಿಚಾ ಘೋಷ್ ಕೇವಲ 13 ಎಸತೆಗಳಲ್ಲಿ ಮೂರು ಸಿಕ್ಸರ್ ಸಹಿತ 26 ರನ್ ಗಳಿಸಿದರು. ಅವರು ಔಟಾಗುತ್ತಿದ್ದಂತೆ ಭಾರತ ತಂಡದ ಸೋಲು ಕೂಡಾ ಖಾತ್ರಿಯಾಯಿತು. ಎರಡು ಎಸೆತ ಬಾಕಿ ಇರುವಂತೆ ಎಲ್ಲಾ ವಿಕೆಟ್ ಕಳೆದುಕೊಂಡ ಭಾರತ 13 ರನ್ ಅಂತರದಿಂದ ಸೋಲನುಭವಿಸಿತು.

ಇದನ್ನೂ ಓದಿ:BJP V/s AAP: ಸಾಮೂಹಿಕ ಮತಾಂತರ; ಬೌದ್ಧ ಧರ್ಮ ಸ್ವೀಕರಿಸಿದ ಆಪ್ ಸಚಿವ ಗೌತಮ್ ವಿಡಿಯೋ ವೈರಲ್

ಅರ್ಧಶತಕ ಮತ್ತು ಎರಡು ವಿಕೆಟ್ ಕಿತ್ತ ನಿದಾ ದರ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು. ಕೂಟದಲ್ಲಿ ತಲಾ ಮೂರು ಪಂದ್ಯ ಗೆದ್ದ ಭಾರತ ಮತ್ತು ಪಾಕಿಸ್ಥಾನ ತಂಡಗಳು ಕ್ರಮವಾಗಿ ಮೊದಲೆರಡು ಸ್ಥಾನದಲ್ಲಿದೆ.

ಟಾಪ್ ನ್ಯೂಸ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.