Asia Cup: ನೇಪಾಲದ ಎದುರು ಭಾರಿ ಜಯದೊಂದಿಗೆ ಶುಭಾರಂಭ ಮಾಡಿದ ಪಾಕ್


Team Udayavani, Aug 30, 2023, 9:35 PM IST

1-wdwe-w

ಮುಲ್ತಾನ್‌ : ಏಷ್ಯಾ ಕಪ್‌ ಕ್ರಿಕೆಟ್‌ ಪಂದ್ಯಾವಳಿಯ ಬುಧವಾರ ನಡೆದ ಉದ್ಘಾಟನಾ ಪಂದ್ಯದಲ್ಲಿ ಪಾಕಿಸ್ಥಾನ ತಂಡ ನೇಪಾಲದ ವಿರುದ್ಧ ಭರ್ಜರಿ ಜಯ ಸಾಧಿಸಿ ಶುಭಾರಂಭ ಮಾಡಿದೆ.

ಪಾಕಿಸ್ಥಾನ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಪಾಕ್ 6 ವಿಕೆಟ್ ನಷ್ಟಕ್ಕೆ 342 ರನ್ ಕಲೆಹಾಕಿ ಭರ್ಜರಿ ಮೊತ್ತವನ್ನು ನೇಪಾಲ ತಂಡದ ಮುಂದಿಟ್ಟಿತು. ನೇಪಾಲ ಪಾಕ್ ಬಿಗಿದಾಳಿಗೆ ಸಿಲುಕಿ 23.4 ಓವರ್ ಗಳಲ್ಲಿ 104 ರನ್ ಗಳಿಗೆ ಆಲೌಟಾಯಿತು. ಪಾಕಿಸ್ಥಾನ 238 ರನ್ ಗಳ ಭಾರಿ ಜಯ ಸಾಧಿಸಿತು. ಶಾದಾಬ್ ಖಾನ್ 4 ವಿಕೆಟ್ ಪಡೆದರು. ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್ ತಲಾ 2 ವಿಕೆಟ್ ಪಡೆದರು.

ನೇಪಾಲ ಪರ ಆರಿಫ್ ಶೇಖ್ 26 ಮತ್ತು ಸೋಂಪಾಲ್ ಕಾಮಿ 28 ರನ್ ಹೊರತು ಪಡಿಸಿ ಉಳಿದ ಆಟಗಾರರ್ಯಾರು ಒಂದಂಕಿ ದಾಟಲಿಲ್ಲ.

ಪಾಕಿಸ್ಥಾನ 25 ರನ್ ಆಗುವಷ್ಟರಲ್ಲಿ ಮೊದಲ 2 ವಿಕೆಟ್ ಕಳೆದುಕೊಂಡಿತು.ಫಖರ್ ಜಮಾನ್ 14, ಇಮಾಮ್-ಉಲ್-ಹಕ್ 5 ರನ್ ಗಳಿಸಿದ್ದ ವೇಳೆ ರನೌಟಾದರು.ಆ ಬಳಿಕ ಬಂದ ಏಕದಿನ ಕ್ರಿಕೆಟ್ ನ ನಂಬರ್ ಒನ್ ಬ್ಯಾಟ್ಸ್ ಮ್ಯಾನ್ ಬಾಬರ್ ಅಜಂ ಅಬ್ಬರಿಸಿದರು. ತಾಳ್ಮೆಯ ಆಟವಾಡಿ ಶತಕ ಪೂರ್ತಿಗೊಳಿಸಿದರು.151(131 ಎಸೆತ) ರನ್ ಗಳಿಸಿದ್ದ ವೇಳೆ ಕೊನೆಯಲ್ಲಿ ಔಟಾದರು. ಬಾಬರ್ ರೊಂದಿಗೆ ಉತ್ತಮ ಆಟವಾಡುತ್ತಿದ್ದ ಮೊಹಮ್ಮದ್ ರಿಜ್ವಾನ್ ವಿಲಕ್ಷಣ ರನೌಟ್ (ದೀಪೇಂದ್ರ ಸಿಂಗ್) ಆದರು. ಅವರು 44 ರನ್ ಗಳಿಸಿದ್ದರು. ಆಬಳಿಕ ಬಾಬರ್ ಅವರಿಗೆ ಸಾಥ್ ನೀಡಿದ ಇಫ್ತಿಕಾರ್ ಅಹ್ಮದ್ ಔಟಾಗದೆ 109 ರನ್ ಗಳಿಸಿದರು. ಸ್ಪೋಟಕ ಶತಕ ಸಿಡಿಸಿದ ಅವರು ಒಟ್ಟು 71 ಎಸೆತಗಳಲ್ಲಿ 109 ರನ್ ಗಳಿಸಿದರು.

ಸೆ.02(ಶನಿವಾರ) ರಂದು ಭಾರತದ ವಿರುದ್ಧ ಪಾಕಿಸ್ಥಾನ ಏಷ್ಯಾ ಕಪ್ ನ ಎ ಗುಂಪಿನ 3 ನೇ ಪಂದ್ಯವನ್ನು ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ,ಪಲ್ಲೆಕೆಲೆಯಲ್ಲಿ ಆಡಲಿದೆ.

ಟಾಪ್ ನ್ಯೂಸ್

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.