ದಿಲ್ಶನ್,ತರಂಗ ಬ್ಯಾಟಿಂಗ್ ವೈಭವ: ವರ್ಲ್ಡ್ ಜೈಂಟ್ಸ್ ವಿರುದ್ಧ ಗೆದ್ದು ಬೀಗಿದ ಏಶ್ಯನ್ ಲಯನ್ಸ್


Team Udayavani, Jan 22, 2022, 9:20 AM IST

World Giants

ಅಲ್ ಅಮೆರತ್: ಲೆಜೆಂಡ್ಸ್ ಕ್ರಿಕೆಟ್ ಲೀಗ್ ನ ಎರಡನೇ ಪಂದ್ಯದಲ್ಲಿ ಏಶ್ಯನ್ ಲಯನ್ಸ್ ತಂಡವು ವರ್ಲ್ಡ್ ಜೈಂಟ್ಸ್ ವಿರುದ್ಧ ಗೆದ್ದು ಬೀಗಿದೆ. ದೊಡ್ಡ ಮೊತ್ತದ ಪಂದ್ಯದಲ್ಲಿ ಕೆವಿನ್ ಒಬ್ರಿಯನ್, ತಿಲಕರತ್ನೆ ದಿಲ್ಶನ್ ಮತ್ತು ಉಪುಲ್ ತರಂಗ ಮಿಂಚಿದರು.

ಮೊದಲು ಬ್ಯಾಟಿಂಗ್ ಮಾಡಿದ ವರ್ಲ್ಡ್ ಜೈಂಟ್ಸ್ ತಂಡವು ಒಬ್ರಿಯನ್ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಏಳು ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿತು. ಭರ್ಜರಿ ಬ್ಯಾಟ್ ಬೀಸಿದ ಐರಿಶ್ ಆಟಗಾರ ಒಬ್ರಿಯನ್ ಕೇವಲ 46 ಎಸೆತಗಳಲ್ಲಿ ಏಳು ಸಿಕ್ಸರ್ ಏಳು ಬೌಂಡರಿ ನೆರವಿನಿಂದ 95 ರನ್ ಗಳಿಸಿದರು. ಉಳಿದಂತೆ ಮುಸ್ಟರ್ಡ್ 28 ರನ್ ಗಳಿಸಿದರು. ಲಯನ್ಸ್ ಪರ ಕುಲಶೇಖರ ಮತ್ತು ಹಫೀಜ್ ತಲಾ ಎರಡು ವಿಕೆಟ್ ಪಡೆದರು. ಮುರಳೀಧರನ್ ಒಂದು ವಿಕೆಟ್ ಪಡೆದರೂ ದುಬಾರಿಯಾದರು.

ಗುರಿ ಬೆನ್ನತ್ತಿದ ಏಶ್ಯನ್ ಲಯನ್ಸ್ ತಂಡಕ್ಕೆ ಲಂಕನ್ ಆಟಗಾರರಾದ ದಿಲ್ಶನ್ ಮತ್ತು ತರಂಗ ನೆರವಾದರು. ದಿಲ್ಶನ್ 52 ರನ್ ಗಳಿಸಿದರೆ, ಸತತ ಎರಡನೇ ಅರ್ಧಶತಕ ಸಿಡಿಸಿದ ತರಂಗ 63 ರನ್ ಗಳಿಸಿದರು. ಹಫೀಜ್ 27, ಕೊನೆಯಲ್ಲಿ ನಾಯಕ ಮಿಸ್ಭಾ 11 ಎಸೆತಗಳಲ್ಲಿ 19 ರನ್ ಬಾರಿಸಿದರು. ಏಶ್ಯನ್ ಲಯನ್ಸ್ ತಂಡ 19.2 ಓವರ್ ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು 209 ರನ್ ಗಳಿಸಿ ಜಯ ಸಾಧಿಸಿತು.

ಇದನ್ನೂ ಓದಿ:ಅಧಿಕೃತ: ಭಾರೀ ಮೊತ್ತಕ್ಕೆ ಲಕ್ನೋ ಪಾಲಾದ ರಾಹುಲ್; ಹಾರ್ದಿಕ್ ಗೆ 15 ಕೋಟಿ ಕೊಟ್ಟ ಅಹಮದಾಬಾದ್

ವರ್ಲ್ಡ್ ಜೈಂಟ್ಸ್ ಪರ ಮಾರ್ನೆ ಮೊರ್ಕೆಲ್ ಎರಡು ವಿಕೆಟ್ ಪಡೆದರೆ, ಒಂದು ವಿಕೆಟ್ ಮಾಂಟಿ ಪನೆಸರ್ ಪಾಲಾಯಿತು. ಕೆವಿನ್ ಒಬ್ರಿಯಾನ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

1-saddas

Badminton; ಇಂದಿನಿಂದ ಸ್ವಿಸ್‌ ಓಪನ್‌ ಬ್ಯಾಡ್ಮಿಂಟನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.