ಏಷ್ಯನ್‌ ಆ್ಯತ್ಲೆಟಿಕ್ಸ್‌: ಭಾರತಕ್ಕೆ ಸಮಗ್ರ ಕಿರೀಟ


Team Udayavani, Jul 10, 2017, 3:50 AM IST

Ban10071710Medn.jpg

ಭುವನೇಶ್ವರ: ಭಾರತದ ಆತಿಥ್ಯದಲ್ಲಿ ಕಳೆದ 4 ದಿನಗಳಿಂದ ನಡೆಯುತ್ತಿದ್ದ 22ನೇ ಏಶ್ಯನ್‌ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ಗೆ ಒಡಿಶಾದ ಭುವನೇಶ್ವರದಲ್ಲಿ ರವಿವಾರ ತೆರೆಬಿದ್ದಿದೆ. ಭಾರತ 12 ಚಿನ್ನ, 5 ಬೆಳ್ಳಿ, 12 ಕಂಚು ಸೇರಿದಂತೆ ಒಟ್ಟಾರೆ 29 ಪದಕದೊಂದಿಗೆ ಸಮಗ್ರ ಚಾಂಪಿಯನ್‌ಶಿಪ್‌ ಗೆದ್ದಿತು. ಅಂತಿಮ ದಿನದ ಓಟದಲ್ಲಿ ಭಾರತ ಪುರುಷ ಹಾಗೂ ಮಹಿಳಾ 4/400 ಮೀ. ರಿಲೇ ಚಿನ್ನ, ಜಾವೆಲಿನ್‌ನಲ್ಲಿ ನೀರಜ್‌ ಚಿನ್ನ, 10 ಸಾವಿರ ಮೀ.ನಲ್ಲಿ ಲಕ್ಷ್ಮಣನ್‌ ಚಿನ್ನ, ಇದೇ ವಿಭಾಗದಲ್ಲಿ ಗೋಪಿ ಬೆಳ್ಳಿ ಪದಕ ಜಯಿಸಿದರು.

ಪುರುಷರ 1000 ಮೀ. ಓಟದಲ್ಲಿ ಭಾರತದ ಲಕ್ಷ್ಮಣನ್‌ ಚಿನ್ನದ ಪದಕ ಗೆದ್ದರೆ, ಗೋಪಿ ತೊಣಕಲ್‌ ಬೆಳ್ಳಿ ಪದಕ ಗೆದ್ದಿದ್ದಾರೆ. ಲಕ್ಷ್ಮಣನ್‌ 29 ನಿಮಿಷ 55.87 ಸೆಕೆಂಡ್‌ನ‌ಲ್ಲಿ ಗುರಿ ಮುಟ್ಟಿದರು. ಗೋಪಿ 29 ನಿಮಿಷ 58.89 ಸೆಕೆಂಡ್‌ನ‌ಲ್ಲಿ 2ನೇಯವರಾಗಿ ಗುರಿ ಮುಟ್ಟಿದರು.ಪುರುಷರ 800 ಮೀ.ಓಟದಲ್ಲಿ ಭಾರತದ ಜಿನ್ಸನ್‌ ಜಾನ್ಸನ್‌ 1 ನಿಮಿಷ 50.07 ಸೆಕೆಂಡ್‌ನ‌ಲ್ಲಿ ಗುರಿ ಮುಟ್ಟಿ ಕಂಚಿನ ಪದಕ ಗೆದ್ದರು.

ನಿರೀಕ್ಷೆಯಂತೆ 4/400 ಮೀ. ರಿಲೇಯಲ್ಲಿ ಭಾರತದ ಪುರುಷರು ಮತ್ತು ಮಹಿಳೆಯರು ಚಿನ್ನದ ಪದಕ ಗೆದ್ದಿದ್ದಾರೆ. ಪುರುಷರ ತಂಡ 3 ನಿಮಿಷ, 02.92 ಸೆಕೆಂಡ್‌ನ‌ಲ್ಲಿ ಗುರಿ ಮುಟ್ಟಿದರು. ಮಹಿಳೆಯರು 3 ನಿಮಿಷ, 31.34 ಸೆಕೆಂಡ್‌ನ‌ಲ್ಲಿ ಗುರಿ ಮುಟ್ಟಿ ಚಿನ್ನದ ಪದಕಕ್ಕೆ ಕೊರಳೊಡ್ಡಿದರು.

ಜಾವೆಲಿನ್‌ ಥ್ರೋ: ನೀರಜ್‌ಗೆ ಚಿನ್ನ, ದೇವೇಂದ್ರಗೆ ಕಂಚು: ಪುರುಷರ ಜಾವೆಲಿನ್‌ ಥ್ರೋದಲ್ಲಿ ಭಾರತದ ನೀರಜ್‌ ಚೋಪ್ರಾ 85.23 ಮೀ. ಎಸೆಯುವ ಮೂಲಕ ಚಿನ್ನದ ಪದಕ ಗೆದ್ದಿದ್ದಾರೆ. ಭಾರತದ ಮತ್ತೂಬ್ಬ ಸ್ಪರ್ಧಿ ದೇವೇಂದ್ರ ಸಿಂಗ್‌ 83.29 ಮೀ. ಎಸೆದು ಕಂಚಿನ ಪದಕ ಗೆದ್ದಿದ್ದಾರೆ.

ಚಿನ್ನ ಗೆದ್ದ ಅರ್ಚನಾ ಅನರ್ಹ!
ಮಹಿಳಾ 800 ಮೀ. ಓಟದಲ್ಲಿ ಭರವಸೆ ಮೂಡಿಸಿದ್ದ ಟಿಂಟು ಲುಕಾ ಫೈನಲ್‌ನಲ್ಲಿ ಗುರಿ ತಲುಪಲಾಗದೆ ನಿರಾಸೆ ಮೂಡಿಸಿದರು. ಆದರೆ ಅರ್ಚನಾ ಯಾದವ್‌ ಅನಿರೀಕ್ಷಿತವಾಗಿ ಚಿನ್ನದ ಪದಕ ಗೆದ್ದೆ ಎಂದು ಸಂಭ್ರಮಿಸಿದ ಕೆಲವೇ ಕ್ಷಣಗಳಲ್ಲಿ ಸಂಘಟಕರು ಅನರ್ಹ ಎಂದು ಘೋಷಿಸಿದರು. ಎದುರಾಳಿಯನ್ನು ಕೈನಿಂದ ತಳ್ಳಿದ್ದರಿಂದ ಅವರನ್ನು ಅನರ್ಹಗೊಳಿಸಲಾಯಿತು ಎನ್ನಲಾಗಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.