ಏಶ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ: ಭಾರತ-ಕೊರಿಯಾ ಪಂದ್ಯ 2-2 ಡ್ರಾ


Team Udayavani, Dec 15, 2021, 5:50 AM IST

ಏಶ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ: ಭಾರತ-ಕೊರಿಯಾ ಪಂದ್ಯ 2-2 ಡ್ರಾ

ಢಾಕಾ: “ಹೀರೋ ಏಶ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ ಪಂದ್ಯಾವಳಿ’ಯ ಆರಂಭಿಕ ಪಂದ್ಯದಲ್ಲಿ ಹಾಲಿ ಚಾಂಪಿಯನ್‌, ಒಲಿಂಪಿಕ್ಸ್‌ ಕಂಚಿನ ಪದಕ ವಿಜೇತ ಭಾರತ ತಂಡ ಕೊರಿಯಾ ವಿರುದ್ಧ 2-2 ಗೋಲುಗಳಿಂದ ಡ್ರಾ ಸಾಧಿಸಿದೆ.

ಟೋಕಿಯೊ ಒಲಿಂಪಿಕ್ಸ್‌ ಅಭಿಯಾನದ ಬಳಿಕ ತನ್ನ ಮೊದಲ ಪಂದ್ಯಾವಳಿಯನ್ನು ಆಡುತ್ತಿರುವ ಭಾರತ, ಪಂದ್ಯದ ನಾಲ್ಕನೇ ನಿಮಿಷದಲ್ಲೇ ಖಾತೆ ತೆರೆಯಿತು. ಲಲಿತ್‌ ಉಪಾಧ್ಯಾಯ ಗೋಲು ಬಾರಿಸಿದರು. ಬೆನ್ನಲ್ಲೇ ಉಪನಾಯಕ ಹರ್ಮನ್‌ಪ್ರೀತ್‌ ಸಿಂಗ್‌ 18ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್‌ ಒಂದನ್ನು ಗೋಲಾಗಿ ಪರಿವರ್ತಿಸಿ ತಂಡಕ್ಕೆ 2-0 ಮುನ್ನಡೆ ತಂದು ಕೊಟ್ಟರು. ಆದರೆ ಇದನ್ನು ಉಳಿಸಿಕೊಳ್ಳಲು ಮಾತ್ರ ಭಾರತದಿಂದ ಸಾಧ್ಯವಾಗಲಿಲ್ಲ.

ಇದನ್ನೂ ಓದಿ:ಮತಾಂತರ ಕಾಯ್ದೆ: ಸಂಪುಟದಲ್ಲಿ ಚರ್ಚಿಸಲು ತೀರ್ಮಾನ

ತಿರುಗಿ ಬಿದ್ದ ಕೊರಿಯಾ
0-2 ಹಿನ್ನೆಡೆಯಲ್ಲಿದ್ದ ಕೊರಿಯಾ ತಿರುಗಿ ಬಿದ್ದು ಪಂದ್ಯವನ್ನು ಸಮಬಲಕ್ಕೆ ತರಲು ಯಸ್ವಿಯಾಯಿತು. 41ನೇ ನಿಮಿಷದಲ್ಲಿ ಜೋಂಗ್‌ ಹ್ಯೂನ್‌ ಮತ್ತು 46ನೇ ನಿಮಿಷದಲ್ಲಿ ಸುಂಗ್‌ಯುನ್‌ ಕಿಮ್‌ ಗೋಲು ಬಾರಿಸಿದರು.
ಬಳಿಕ ಇತ್ತಂಡಗಳೂ ರಕ್ಷಣಾತ್ಮಕ ಆಟಕ್ಕೆ ಒತ್ತು ಕೊಟ್ಟವು. ಉಭಯ ತಂಡಗಳಿಗೆ ಗೋಲು ಬಾರಿಸುವ ಅವಕಾಶವಿದ್ದರೂ ಇದು ವಿಫ‌ಲಗೊಂಡಿತು. ಕಳೆದ ಆವೃತ್ತಿಯ ಮುಖಾಮುಖೀಯಲ್ಲೂ ಭಾರತ-ಕೊರಿಯಾ ಡ್ರಾ ಸಾಧಿಸಿದ್ದನ್ನು (1-1) ನೆನಪಿಸಿಕೊಳ್ಳಬಹುದು. ಭಾರತವಿನ್ನು ಅತಿಥೇಯ ಬಾಂಗ್ಲದೇಶವನ್ನು ಬುಧವಾರದ ಪಂದ್ಯದಲ್ಲಿ ಎದುರಿಸಲಿದೆ.

 

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

ipl: ರನ್‌ ಪರ್ವತ ಏರಿದ ಹೈದರಾಬಾದ್‌, ಆರ್‌ಸಿಬಿ ದಾಖಲೆ ಪತನ

Ipl: ರನ್‌ ಪರ್ವತ ಏರಿದ ಹೈದರಾಬಾದ್‌, ಆರ್‌ಸಿಬಿ ದಾಖಲೆ ಪತನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.