Asia Cup 2023; ಏಕದಿನ ಕ್ರಿಕೆಟ್ ನಲ್ಲಿ 200ನೇ ವಿಕೆಟ್ ಕಿತ್ತ ರವೀಂದ್ರ ಜಡೇಜಾ


Team Udayavani, Sep 15, 2023, 6:31 PM IST

Asia Cup 2023; ಏಕದಿನ ಕ್ರಿಕೆಟ್ ನಲ್ಲಿ 200ನೇ ವಿಕೆಟ್ ಕಿತ್ತ ರವೀಂದ್ರ ಜಡೇಜಾ

ಕೊಲಂಬೊ: ಏಷ್ಯಾ ಕಪ್ ಕೂಟದ ಕೊನೆಯ ಸೂಪರ್ ಫೋರ್ ಪಂದ್ಯವನ್ನಿಂದು ಭಾರತ ಆಡುತ್ತಿದೆ. ಈಗಾಗಲೇ ಫೈನಲ್ ರೇಸ್ ನಿಂದ ಹೊರಬಿದ್ದಿರುವ ಬಾಂಗ್ಲಾದೇಶ ತಂಡ ಎದುರಾಗಿದೆ. ಇದೇ ವೇಳೆ ತಂಡದ ಆಲ್ ರೌಂಡರ್ ರವೀಂದ್ರ ಜಡೇಜಾ ಅವರು ಏಕದಿನ ಕ್ರಿಕೆಟ್ ನಲ್ಲಿ 200 ವಿಕೆಟ್ ಕಿತ್ತ ಸಾಧನೆ ಮಾಡಿದ್ದಾರೆ.

ಜಡೇಜಾ ತಮ್ಮ 175ನೇ ಇನ್ನಿಂಗ್ಸ್‌ ನಲ್ಲಿ ಈ ಹೆಗ್ಗುರುತನ್ನು ತಲುಪಿದರು. ಏಕದಿನ ಮಾದರಿಯಲ್ಲಿ 200 ವಿಕೆಟ್‌ಗಳನ್ನು ಪಡೆದ ಏಳನೇ ಭಾರತೀಯ ಮತ್ತು ಏಕೈಕ ಎಡಗೈ ಸ್ಪಿನ್ನರ್ ಎನಿಸಿಕೊಂಡರು.

ಏಕದಿನ ಕ್ರಿಕೆಟ್ ನಲ್ಲಿ 200ಕ್ಕಿಂತ ಹೆಚ್ಚು ವಿಕೆಟ್ ಪಡೆದ ಇತರ ಭಾರತೀಯರೆಂದರೆ ಅನಿಲ್ ಕುಂಬ್ಳೆ (334 ವಿಕೆಟ್), ಜಾವಗಲ್ ಶ್ರೀನಾಥ್ (315 ವಿಕೆಟ್), ಅಜಿತ್ ಅಗರ್ಕರ್ (288 ವಿಕೆಟ್), ಜಹೀರ್ ಖಾನ್ (269 ವಿಕೆಟ್), ಹರ್ಭಜನ್ ಸಿಂಗ್ (265 ವಿಕೆಟ್) ಮತ್ತು ಕಪಿಲ್ ದೇವ್ (253 ವಿಕೆಟ್).

ಜಡೇಜಾ ಅವರು ಹರ್ಭಜನ್ ಮತ್ತು ಕುಂಬ್ಳೆ ನಂತರ 200 ವಿಕೆಟ್‌ಗಳ ಹೆಗ್ಗುರುತನ್ನು ತಲುಪಿದ ಮೂರನೇ ಭಾರತೀಯ ಸ್ಪಿನ್ನರ್ ಎನಿಸಿಕೊಂಡರು. ಇದಲ್ಲದೆ, ಏಕದಿನ ಮಾದರಿಯಲ್ಲಿ 2000 ಪ್ಲಸ್ ರನ್ ಮತ್ತು 200 ಪ್ಲಸ್ ವಿಕೆಟ್‌ ಪಡೆದ ಸಾಧನೆ ಮಾಡಿದ ಎರಡನೇ ಭಾರತೀಯ ಕ್ರಿಕೆಟಿಗನಾದರು. ಮೊದಲನೆಯವರು ಮಾಜಿ ನಾಯಕ ಕಪಿಲ್ ದೇವ್.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

BCCI

T20 World Cup: ಇಂದು ಭಾರತ ತಂಡ ಪ್ರಕಟ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.