Asia Cup 2023; ಮಳೆಯ ಕಾರಣದಿಂದ ಸೂಪರ್ 4, ಫೈನಲ್ ಪಂದ್ಯಗಳು ಸ್ಥಳಾಂತರ


Team Udayavani, Sep 5, 2023, 11:31 AM IST

Asia Cup 2023; ಮಳೆಯ ಕಾರಣದಿಂದ ಸೂಪರ್ 4, ಫೈನಲ್ ಪಂದ್ಯಗಳು ಸ್ಥಳಾಂತರ

ಕೊಲಂಬೊ: ಏಷ್ಯಾ ಕಪ್ 2023 ಸದ್ಯ ಶ್ರೀಲಂಕಾದ ಮತ್ತು ಪಾಕಿಸ್ತಾನದಲ್ಲಿ ನಡೆಯುತ್ತಿದೆ. ಪಾಕಿಸ್ತಾನದ ಪಂದ್ಯಗಳು ಸರಾಗವಾಗಿ ನಡೆಯುತ್ತಿದ್ದರೆ, ಶ್ರೀಲಂಕಾದಲ್ಲಿ ಮಳೆಯು ಪಂದ್ಯಗಳಿಗೆ ಅಡ್ಡಿಯಾಗುತ್ತಿದೆ.

ಗ್ರೂಪ್ ಹಂತದ ಪಂದ್ಯಗಳು ಇಂದು ಕೊನೆಯಾಗಲಿದೆ. ಇನ್ನು ಸೂಪರ್ ಫೋರ್ ಪಂದ್ಯಗಳು ನಡೆಯಲಿದೆ. ಸೂಪರ್ ಫೋರ್ ಪಂದ್ಯಗಳು ಲಂಕಾದ ರಾಜಧಾನಿಯಲ್ಲಿ ಕೊಲಂಬೊದಲ್ಲಿ ನಡೆಸಲು ಯೋಜಿಸಲಾಗಿತ್ತು. ಆದರೆ ಕೊಲಂಬೊದಲ್ಲಿ ಬಿಡದೆ ಮಳೆಯಾಗುತ್ತಿರುವ ಕಾರಣ ಇದೀಗ ಸ್ಥಳ ಬದಲಾವಣೆ ಮಾಡಲಾಗಿದೆ.

ಏಷ್ಯಾ ಕಪ್ ದಕ್ಷಿಣ ಶ್ರೀಲಂಕಾದ ಕರಾವಳಿ ಪಟ್ಟಣವಾದ ಹಂಬಂತೋಟಾಕ್ಕೆ ಸ್ಥಳಾಂತರಗೊಳ್ಳಲು ಸಿದ್ಧವಾಗಿದೆ. ಎಲ್ಲಾ ಸೂಪರ್ 4 ಗೇಮ್‌ಗಳು ಮತ್ತು ಫೈನಲ್ ಹಂಬಂತೋಟಾದಲ್ಲಿ ನಡೆಯಲಿದೆ.

ಇದನ್ನೂ ಓದಿ:G20 Summit: ದೆಹಲಿಯಲ್ಲಿ ಮೂರು ದಿನ ಸ್ವಿಗ್ಗಿ, ಝೊಮ್ಯಾಟೊ, ಅಮೆಜಾನ್ ಸೇವೆ ಇಲ್ಲ

ಭಾಗವಹಿಸುವ ಎಲ್ಲಾ ತಂಡಗಳಿಗೆ ಈ ಬದಲಾವಣೆಯ ಬಗ್ಗೆ ತಿಳಿಸಲಾಗಿದೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡುವ ನಿರೀಕ್ಷೆಯಿದೆ. ಪಾಕಿಸ್ತಾನದಲ್ಲಿ ತಮ್ಮ ಕೊನೆಯ ಲೀಗ್ ಪಂದ್ಯಗಳನ್ನು ಪೂರ್ಣಗೊಳಿಸಿದ ತಂಡಗಳು ಹಂಬಂತೋಟಕ್ಕೆ ಪ್ರಯಾಣಿಸಲಿವೆ. ಭಾರತ ತಂಡ ಈಗ ಪಲ್ಲೆಕೆಲೆಯಿಂದ ಅಲ್ಲಿಗೆ ತೆರಳಲಿದೆ.

ಯುಎಇಯಲ್ಲಿ ಪಂದ್ಯಗಳನ್ನು ನಡೆಸಲು ಸಹ ಪರಿಗಣಿಸಲಾಗಿದೆ ಎಂದು ಕ್ರಿಕ್‌ ಬಜ್ ವರದಿಯಾಗಿತ್ತು. ಆದರೆ ಆಟಗಾರರ ಆರೋಗ್ಯದ ಬಗ್ಗೆ ಕಳವಳದಿಂದಾಗಿ ಈ ಆಯ್ಕೆಯನ್ನು ಅಂತಿಮವಾಗಿ ತಿರಸ್ಕರಿಸಲಾಯಿತು. ವಿಶ್ವಕಪ್‌ಗೆ ಕೇವಲ ಮೂರು ವಾರಗಳ ಮೊದಲು ಯುಎಇಯ ಸುಡುವ ಮತ್ತು ತೀವ್ರವಾದ ಶಾಖದಲ್ಲಿ ಆಡುವುದು ಆಟಗಾರರಿಗೆ ಗಮನಾರ್ಹ ಆರೋಗ್ಯ ಅಪಾಯಗಳನ್ನು ಉಂಟು ಮಾಡುತ್ತದೆ ಎಂಬ ಕಾರಣದಿಂದ ಯುಎಇ ಆಯ್ಕೆ ತಿರಸ್ಕರಿಸಲಾಗಿದೆ.

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.