ದೀಪಾಗೆ ಕಾಡಿತು ಮಂಡಿ ನೋವು


Team Udayavani, Aug 23, 2018, 6:00 AM IST

s-26.jpg

ಜಕಾರ್ತಾ: ತರಬೇತಿ ಸಂದರ್ಭದಲ್ಲಿ ಭಾರತದ ಜಿಮ್ನಾಸ್ಟ್‌ ದೀಪಾ ಕರ್ಮಾಕರ್‌ ಅವರಿಗೆ ಮಂಡಿ ನೋವು ಕಾಣಿಸಿಕೊಂಡಿದ್ದು, ಇದರಿಂದ ಬುಧವಾರ ನಡೆದ ಏಶ್ಯಾಡ್‌ ಆರ್ಟಿಸ್ಟಿಕ್‌ ಟೀಮ್‌ ಫೈನಲ್‌ ಸ್ಪರ್ಧೆಯಿಂದ ಹೊರಗುಳಿದರು. ತೀವ್ರ ಗಾಯದ ಸಮಸ್ಯೆಯಿಂದಾಗಿ ದೀಪಾಗೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. “ಗುಂಪು ವಿಭಾಗದ ಸ್ಪರ್ಧೆಯಿಂದ ಆಕೆಗೆ ವಿಶ್ರಾಂತಿ ನೀಡಿದ್ದೇವೆ. ಆದರೆ ಆಕೆ ಬೀಮ್‌ ಫೈನಲ್‌ನಲ್ಲಿ ಖಂಡಿತವಾಗಿ ಉತ್ತಮ ಪ್ರದರ್ಶನ ನೀಡುತ್ತಾಳೆ’ ಎಂದು ದೀಪಾ ಅವರ ಕೋಚ್‌ ಬಿಶ್ವೇಶ್ವರ್‌ ನಂದಿ ತಿಳಿಸಿದ್ದಾರೆ. ಬ್ಯಾಲೆನ್ಸಿಂಗ್‌ ಬೀಮ್‌ನಲ್ಲಿ ಲ್ಯಾಂಡಿಂಗ್‌ ಕಠಿನವೇನಲ್ಲ. ಆಕೆಯ ಕಾಲಿಗೆ ಯಾವುದೇ ತೊಂದರೆ ಉಂಟುಮಾಡುವುದಿಲ್ಲ ಎಂದು ನಂದಿ ಹೇಳಿದ್ದಾರೆ. ಈ ನೋವಿನಿಂದಾಗಿ ಸಾಕಷ್ಟು ಕುಗ್ಗಿರುವ ದೀಪಾ ಕರ್ಮಾಕರ್‌ ಸರಿಯಾಗಿ ಆಹಾರ ಸೇವನೆ ಮಾಡು ತ್ತಿಲ್ಲವೆಂದು ಕೋಚ್‌ ನಂದಿ ದೂರಿದ್ದಾರೆ. 

2016ರ ರಿಯೋ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲದಿದ್ದರೂ ಎಲ್ಲರ ಹೆಗ್ಗಳಿಕೆ ಪಾತ್ರವಾಗಿದ್ದ ದೀಪಾ ಕರ್ಮಾಕರ್‌ ಏಶ್ಯಾಡ್‌ನ‌ಲ್ಲಿ  ನೆಚ್ಚಿನ ಸ್ಪರ್ಧಿಯಾಗಿದ್ದರು. ಅವರು ವಾಲ್ಟ್ ಸ್ಪರ್ಧೆಯಲ್ಲಿ ಫೈನಲ್‌ ಪ್ರವೇಶಿಸಲು ವಿಫ‌ಲರಾಗಿದ್ದರೆ, ಬ್ಯಾಲೆನ್ಸ್‌ ಬೀಮ್‌ನ ಅರ್ಹತೆ ಸುತ್ತಿನಲ್ಲಿ 7ನೇ ಸ್ಥಾನ ಪಡೆದು ಫೈನಲ್‌ಗೇರಿದ್ದಾರೆ. ಈ ಸ್ಪರ್ಧೆ ಶುಕ್ರವಾರ ನಡೆಯಲಿದೆ.

ಟಾಪ್ ನ್ಯೂಸ್

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.