ಹಾಕಿ: ಬಂಗಾರವೇ ಭಾರತದ ಗುರಿ


Team Udayavani, Aug 20, 2018, 6:15 AM IST

hockey-india-d.jpg

ಜಕಾರ್ತಾ: ಟೋಕಿಯೊ ಒಲಿಂಪಿಕ್ಸ್‌ಗೆ ನೇರ ಪ್ರವೇಶದ ಗುರಿ ಇರಿಸಿಕೊಂಡಿರುವ ಭಾರತದ ಪುರುಷರ ಹಾಕಿ ತಂಡ ಸೋಮವಾರ ಏಶ್ಯಾಡ್‌ನ‌ಲ್ಲಿ ಮೊದಲ ಲೀಗ್‌ ಪಂದ್ಯವನ್ನು ಆಡಲಿದೆ. ಅಗ್ರ ಶ್ರೇಯಾಂಕದ ಭಾರತ ತಂಡದ ಎದುರಾಳಿ ದುರ್ಬಲ ಇಂಡೋನೇಶ್ಯ.

ಹಾಲಿ ಏಶ್ಯನ್‌ ಗೇಮ್ಸ್‌ ಚಾಂಪಿಯನ್‌ ಆಗಿರುವ ಭಾರತ ವಿಶ್ವ ರ್‍ಯಾಂಕಿಂಗ್‌ನಲ್ಲಿ 5ನೇ ಸ್ಥಾನದಲ್ಲಿದ್ದರೆ, ಇಂಡೋನೇಶ್ಯ ಇನ್ನೂ ವಿಶ್ವ ಹಾಕಿ ಭೂಪಟದಲ್ಲಿ ಗುರುತಿಸಿಕೊಂಡಿಲ್ಲ. ಹಾಗೆ ನೋಡಹೋದರೆ ಪ್ರಬಲ ಭಾರತಕ್ಕೆ ಲೀಗ್‌ ಹಂತದ ಯಾವ ಎದುರಾಳಿಯೂ ಸಾಟಿಯಾಗದು. “ಎ’ ಗುಂಪಿನಲ್ಲಿರುವ ಪಿ.ಆರ್‌. ಶ್ರೀಜೇಶ್‌ ಬಳಗ ಕೊರಿಯಾ (14), ಜಪಾನ್‌ (16), ಶ್ರೀಲಂಕಾ (38) ಹಾಂಕಾಂಗ್‌ ಚೀನ (45ನೇ ರ್‍ಯಾಂಕಿಂಗ್‌).

ಆದರೆ ನಾಕೌಟ್‌ನಲ್ಲಿ ಭಾರತ ನಿಜವಾದ ಸ್ಪರ್ಧೆಯನ್ನು ಕಾಣಬೇಕಾಗುತ್ತದೆ. ಸೆಮಿಫೈನಲ್‌ನಲ್ಲಿ ಪಾಕಿಸ್ಥಾನ (13) ಅಥವಾ ಮಲೇಶ್ಯ (12) ಭಾರತದ ಎದುರಾಳಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಪದಕವಿಲ್ಲದೆ ಮರಳಿದ್ದ ಭಾರತಕ್ಕೆ ಈ ಸಂಕಟವನ್ನು ನಿವಾರಿಸಿಕೊಳ್ಳಲು ಏಶ್ಯಾಡ್‌ ಪದಕವೊಂದು ಅನಿವಾರ್ಯ. ಇದು ಚಿನ್ನವಾದರೆ ತೂಕ ಜಾಸ್ತಿ. ಈವರೆಗಿನ ಏಶ್ಯಾಡ್‌ ಇತಿಹಾಸದಲ್ಲಿ ಭಾರತೀಯ ಹಾಕಿ ತಂಡ ಪದಕವಿಲ್ಲದೆ ವಾಪಸಾದದ್ದು ಒಮ್ಮೆ ಮಾತ್ರ. ಅದು 2006ರ ದೋಹಾ ಪಂದ್ಯಾವಳಿಯಲ್ಲಿ ಅನುಭವಿಸಿದ ಸಂಕಟವಾಗಿತ್ತು.

“ಏಶ್ಯಾಡ್‌ನ‌ಲ್ಲಿ ಚಿನ್ನ ಗೆದ್ದರೆ 2020ರ ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಮೊದಲ ತಂಡವೆಂಬ ಹೆಗ್ಗಳಿಕೆ ಭಾರತದ್ದಾಗಲಿದೆ. ಈ ಅವಕಾಶವನ್ನು ಯಾವ ಕಾರಣಕ್ಕೂ ಕೈಚೆಲ್ಲಬಾರದು’ ಎಂದಿದ್ದಾರೆ ಕೋಚ್‌ ಹರೇಂದ್ರ ಸಿಂಗ್‌. ಜಕಾರ್ತಾದಲ್ಲಿ ಚಿನ್ನ ಗೆದ್ದರೆ ಭಾರತ ಮೊದಲ ಸಲ ಏಶ್ಯಾಡ್‌ ಚಾಂಪಿಯನ್‌ ಪಟ್ಟವನ್ನು ಉಳಿಸಿಕೊಂಡ ಹಿರಿಮೆಗೂ ಪಾತ್ರವಾಗಲಿದೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.