![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಕುಸ್ತಿ, ಜಿಮ್ನಾಸ್ಟಿಕ್ ಭಾರತಕ್ಕೆ ಸೋಲು
Team Udayavani, Aug 23, 2018, 6:00 AM IST
![s-34.jpg](https://www.udayavani.com/wp-content/uploads/2018/08/23/s-34.jpg)
ಜಕಾರ್ತಾ: ಏಶ್ಯನ್ ಗೇಮ್ಸ್ನ ಕುಸ್ತಿ ವಿಭಾಗದ ಪುರುಷರ ಗ್ರೀಕೋ ರೋಮನ್ ಸ್ಪರ್ಧೆಯ 87ಕೆಜಿ ಸ್ಪರ್ಧೆಯಲ್ಲಿ ಭಾರತದ ಹರ್ಪ್ರೀತ್ ಸಿಂಗ್ ಕಂಚಿನ ಪದಕ ತಪ್ಪಿಸಿಕೊಂಡರು.
ಕಂಚು ಗೆಲ್ಲಲು ವಿಫಲ
ಬುಧವಾರ ನಡೆದ ಸೆಮಿಫೈನಲ್ನಲ್ಲಿ ಹರ್ಪ್ರೀತ್ ಸಿಂಗ್ ಅವರು ಉಜ್ಬೆಕೀಸ್ಥಾನದ ಅಸ್ಸಾಕಾಲೊವ್ ರುಸ್ತಮ್ ಅವರ ವಿರುದ್ಧ 0-10 ಅಂಕಗಳಿಂದ ಸೋತರು. ಅನಂತರ ಕಂಚಿನ ಪದಕಕ್ಕಾಗಿ ನಡೆದ ಸ್ಪರ್ಧೆಯಲ್ಲಿ ಕಜಾಕ್ಸ್ಥಾನದ ಕುಸ್ಟುಬಯೆವ್ ಅಜಾಮತ್ ಅವರಿಂದ ಸೋಲನುಭವಿಸಿದರು.
77 ಕೆಜಿ ವಿಭಾಗದಲ್ಲಿ ಕ್ವಾರ್ಟರ್ಫೈನಲ್ ಪ್ರವೇಶಿಸಿದ ಗುರ್ಪ್ರೀತ್ ಸಿಂಗ್ ಸೋತರೆ, 97ಕೆಜಿ ಕ್ವಾರ್ಟರ್ಫೈನಲ್ನಲ್ಲಿ ಹರ್ದೀಪ್ಮುಗ್ಗರಿಸಿದರು. 130 ಕೆಜಿ ವಿಭಾಗದಲ್ಲಿ ಸ್ವರ್ಧಿಸಿದ ನವೀನ್ ಪ್ರೀ ಕ್ವಾರ್ಟರ್ನಲ್ಲಿ ಸೋತು ಸ್ಪರ್ಧೆಯಿಂದ ಹೊರನಡೆದರು.
ಆರ್ಟಿಸ್ಟಿಕ್ ಜಿಮ್ನಾಸ್ಟಿಕ್: ಸೋತ ಭಾರತ
ದೀಪಾ ಕರ್ಮಾಕರ್ ಅವರ ಅನುಪಸ್ಥಿತಿಯಲ್ಲಿ ಆರ್ಟಿಸ್ಟಿಕ್ ಜಿಮ್ನಾಸ್ಟಿಕ್ ಸ್ಪರ್ಧೆಯಲ್ಲಿ ಸ್ಪರ್ಧಿಸಿದ ಭಾರತದ ವನಿತಾ ತಂಡ ಏಳನೇ ಸ್ಥಾನಕ್ಕೆ ತೃಪ್ತಿಪಟ್ಟರು. ಬುಧವಾರ ನಡೆದ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡದ ಪ್ರಣತಿ ನಾಯಕ್, ಅರುಣಾ ಬುದ್ದ ರೆಡ್ಡಿ, ಪ್ರಣತಿ ದಾಸ್, ಮಂದಿರಾ ಚೌಧರಿ ಸೋತು ನಿರಾಸೆ ಮೂಡಿಸಿದ್ದಾರೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.