Asian Games: ಒಂದೇ ಪಂದ್ಯದಲ್ಲಿ 3 ವಿಶ್ವ ದಾಖಲೆ; T20ಯಲ್ಲಿ ಅತ್ಯಧಿಕ ರನ್‌ ಬಾರಿಸಿದ ನೇಪಾಳ

ಯುವರಾಜ್‌,ಮಿಲ್ಲರ್‌, ರೋಹಿತ್‌ ದಾಖಲೆ ಮುರಿದ ಕ್ರಿಕೆಟ್‌ ಶಿಶು

Team Udayavani, Sep 27, 2023, 10:36 AM IST

tdy-4

ಹ್ಯಾಂಗ್‌ಝೂ: ಏಷ್ಯನ್‌ ಗೇಮ್ಸ್‌ ನಲ್ಲಿ ನೇಪಾಳ ತಂಡದ ಯುವ ಬ್ಯಾಟರ್‌ ಗಳು ಒಂದೇ ಪಂದ್ಯದಲ್ಲಿ 3 ವಿಶ್ವ ದಾಖಲೆಯನ್ನು ಬರೆದಿದ್ದಾರೆ.

ನೇಪಾಳ ಹಾಗೂ ಮಂಗೋಲಿಯಾ ನಡೆದ ಪಂದ್ಯ ಹಲವು ಕ್ರಿಕೆಟ್‌ ದಾಖಲೆಗಳನ್ನು ಉಡೀಸ್‌ ಆಗಿದೆ.  ಟಿ-20 ಪಂದ್ಯದಲ್ಲಿ ಅತೀ ಹೆಚ್ಚು ರನ್‌ ಗಳಿಸಿ ಕ್ರಿಕೆಟ್‌ ಲೋಕದ ದಾಖಲೆಯನ್ನು ಬ್ರೇಕ್‌ ಮಾಡಿದೆ.  ನೇಪಾಳ ಬ್ಯಾಟರ್‌ ಗಳನ್ನು ಮೂರು ವಿಶ್ವ ದಾಖಲೆಯನ್ನು ಬರೆದಿದ್ದಾರೆ.

ಟಾಸ್‌ ಗೆದ್ದು ಮೊದಲು ಫೀಲ್ಡಿಂಗ್‌ ಆಯ್ದುಕೊಂಡ ಮಂಗೋಲಿಯಾ ನೇಪಾಳದ ಬ್ಯಾಟರ್‌ ಗಳ ಅಬ್ಬರಕ್ಕೆ ಅಕ್ಷರಶಃ ಬೆಚ್ಚಿ ಬಿದ್ದಿದ್ದಾರೆ. 19 ವರ್ಷದ ಎಡಗೈ ಬ್ಯಾಟ್ಸ್‌ ಮನ್ ಕುಶಾಲ್ ಮಲ್ಲ ಕೇವಲ 34 ಎಸೆತಗಳಲ್ಲಿ ಶತಕವನ್ನು ಸಿಡಿಸುವ ಮೂಲಕ ಡೇವಿಡ್‌ ಮಿಲ್ಲರ್‌,‌ ರೋಹಿತ್‌ ಶರ್ಮಾ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದು, ಹೊಸ ವಿಶ್ವದಾಖಲೆಯನ್ನು ಬರೆದಿದ್ದಾರೆ. 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಗಿಳಿದ ಮಲ್ಲ 12 ಸಿಕ್ಸರ್‌ , 8 ಬೌಂಡರಿಗಳನ್ನು ಸಿಡಿಸಿದ್ದು, 137 ರನ್‌ ಗಳಿಸಿ ಔಟಾಗದೆ ಉಳಿದಿದ್ದಾರೆ.

ಇನ್ನು 5ನೇ ಕ್ರಮಾಂಕದಲ್ಲಿ ಕ್ರಿಸ್‌ ಗಿಳಿದ ದೀಪೇಂದ್ರ ಸಿಂಗ್ ಐರೆ ಯುವರಾಜ್‌ ಸಿಂಗ್‌ ಅವರ ದಾಖಲೆಯನ್ನು ಬ್ರೇಕ್‌ ಮಾಡಿದ್ದಾರೆ. ಕೇವಲ 9 ಎಸೆತಗಳಲ್ಲಿ ಅರ್ಧ ಶತಕವನ್ನು ಸಿಡಿಸಿದ್ದಾರೆ. ಯುವರಾಜ್‌ ಸಿಂಗ್‌ ಅವರು ಇಂಗ್ಲೆಂಡ್‌ ವಿರುದ್ಧ 2007 ರ ವಿಶ್ವಕಪ್‌ ನಲ್ಲಿ 12 ಎಸೆತಗಳಲ್ಲಿ ಅರ್ಧ ಶತಕವನ್ನು ಬಾರಿಸಿದ್ದರು.

ಈ ದಾಖಲೆ ಮಾತ್ರವಲ್ಲದೆ ಟಿ-20ಯಲ್ಲಿ ಅತೀ ಹೆಚ್ಚು ರನ್‌ ಗಳಿಸಿದ ದಾಖಲೆಯನ್ನು ಕೂಡ ನೇಪಾಳ ಮಾಡಿದೆ. 3 ವಿಕೆಟ್‌ ಕಳೆದುಕೊಂಡು 314 ರನ್‌ ಗಳಿಸುವ ಮೂಲಕ ವಿಶ್ವ ದಾಖಲೆಯನ್ನು ಬರೆದಿದೆ.

ಈ ಹಿಂದೆ ಅಫ್ಘಾನಿಸ್ತಾನ, ಫೆಬ್ರವರಿ 23, 2019 ರಂದು ಐರ್ಲೆಂಡ್ ವಿರುದ್ಧ 3 ವಿಕೆಟ್‌ಗೆ 278 ರನ್ ಗಳಿಸಿತ್ತು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.