Asian Games; ಕ್ರಿಕೆಟ್‌ ಆಕರ್ಷಣೆ: ಸೆ. 27ರಂದು ಟಿ20 ಮಾದರಿಯ ಪಂದ್ಯಾವಳಿ ಆರಂಭ


Team Udayavani, Sep 20, 2023, 11:50 PM IST

1-wwwqew

ಹ್ಯಾಂಗ್‌ಝೂ: ಏಷ್ಯನ್‌ ಗೇಮ್ಸ್‌ನ ಈ ಬಾರಿಯ ವಿಶೇಷವೆಂದರೆ ಕ್ರಿಕೆಟ್‌ ಸ್ಪರ್ಧೆ. ಇದು ಪದಕ ಕ್ರೀಡೆಯಾಗಿ ಟಿ20 ಮಾದರಿಯಲ್ಲಿ ನಡೆಯಲಿದ್ದು, ಸೆ. 27ರಂದು ಪುರುಷರ ವಿಭಾಗದ‌ ಪಂದ್ಯ ಮೊದಲ್ಗೊಳ್ಳಲಿದೆ. ಅ. 7ರಂದು ಮೂರೂ ಪದಕಗಳು ಇತ್ಯರ್ಥಗೊಳ್ಳಲಿವೆ.
2010 ಮತ್ತು 2014ರ ಏಷ್ಯನ್‌ ಗೇಮ್ಸ್‌ನಲ್ಲಿ ಕ್ರಿಕೆಟ್‌ ಸ್ಪರ್ಧೆ ಇತ್ತು. ಆದರೆ 2018ರಲ್ಲಿ ಇದನ್ನು ಕೈಬಿಡಲಾಯಿತು. ಇದೀಗ ಮತ್ತೆ ಚೀನ ಗೇಮ್ಸ್‌ನಲ್ಲಿ ಕ್ರಿಕೆಟ್‌ಗೆ ಪ್ರಾತಿನಿಧ್ಯ ನೀಡಲಾಗಿದೆ.

ನೇರ ಕ್ವಾರ್ಟರ್‌ ಫೈನಲ್‌

ಒಟ್ಟು 15 ತಂಡಗಳು ಕ್ರಿಕೆಟ್‌ ಸ್ಪರ್ಧೆಯಲ್ಲಿ ಪಾಲ್ಗೊಳ್ಳ ಲಿವೆ. ಭಾರತ, ಪಾಕಿಸ್ಥಾನ, ಶ್ರೀಲಂಕಾ ಮತ್ತು ಬಾಂಗ್ಲಾದೇಶ ಇಲ್ಲಿನ ಪ್ರಮುಖ ತಂಡಗಳಾಗಿವೆ. ಆದರೆ ಇದು ಸ್ಟಾರ್‌ ಆಟಗಾರರನ್ನು ಒಳಗೊಂಡಿಲ್ಲ. ಇವರೆಲ್ಲ ವಿಶ್ವಕಪ್‌ ತಯಾರಿಯಲ್ಲಿ ತೊಡಗಿದ್ದು, ವಿವಿಧ ಸರಣಿಯಲ್ಲಿ ಆಡುತ್ತಿದ್ದಾರೆ.

ಈ ನಾಲ್ಕೂ ತಂಡಗಳಿಗೆ ನೇರವಾಗಿ ಕ್ವಾರ್ಟರ್‌ ಫೈನಲ್‌ಗೆ
ಪ್ರವೇಶ ನೀಡಲಾಗಿದೆ. ಉಳಿದ 11 ತಂಡಗಳು ಗ್ರೂಪ್‌ ಹಂತದಲ್ಲಿ ಸೆಣಸಲಿವೆ. ಇಲ್ಲಿ 4 ವಿಭಾಗಗಳಿದ್ದು, ಪ್ರತಿಯೊಂದು ವಿಭಾಗದಲ್ಲಿ ಅಗ್ರಸ್ಥಾನ ಪಡೆದ ತಂಡ ಕ್ವಾರ್ಟರ್‌ ಫೈನಲ್‌ಗೆ ಏರಲಿದೆ.

“ಎ’ ವಿಭಾಗದಲ್ಲಿ ಅಫ್ಘಾನಿಸ್ಥಾನ, ಮಂಗೋಲಿಯ; “ಬಿ’ ವಿಭಾಗದಲ್ಲಿ ಕಾಂಬೋಡಿಯ, ಜಪಾನ್‌, ನೇಪಾಲ; “ಸಿ’ ವಿಭಾಗದಲ್ಲಿ ಹಾಂಕಾಂಗ್‌, ಸಿಂಗಾಪುರ, ಥಾಯ್ಲೆಂಡ್‌; “ಡಿ’ ವಿಭಾಗದಲ್ಲಿ ಮಲೇಷ್ಯಾ, ಬಹ್ರೈನ್‌, ಮಾಲ್ಡೀವ್ಸ್‌ ತಂಡಗಳಿವೆ.

ವನಿತಾ ವಿಭಾಗದ ಸ್ಪರ್ಧೆಗಳು ಬುಧವಾರದಿಂದಲೇ ಮೊದಲ್ಗೊಂಡಿದ್ದು, ಸೆ. 25ರ ತನಕ ಸಾಗಲಿದೆ. ಇಲ್ಲಿಯೂ ಅಗ್ರ 4 ತಂಡಗಳಾದ ಭಾರತ, ಪಾಕಿಸ್ಥಾನ, ಶ್ರೀಲಂಕಾ ಮತ್ತು ಬಾಂಗ್ಲಾದೇಶಕ್ಕೆ ನೇರ ಕ್ವಾರ್ಟರ್‌ ಫೈನಲ್‌ ಪ್ರವೇಶ ಲಭಿಸಿದೆ. ಉಳಿದಂತೆ “ಎ’ ವಿಭಾಗದಲ್ಲಿ ಇಂಡೋನೇಷ್ಯಾ, ಮಂಗೋಲಿಯ; “ಬಿ’ ವಿಭಾಗದಲ್ಲಿ ಹಾಂಕಾಂಗ್‌ ಮತ್ತು ಮಲೇಷ್ಯಾ ತಂಡಗಳಿವೆ. ರೌಂಡ್‌ ರಾಬಿನ್‌ ಪಂದ್ಯ ಹಾಗೂ ಕ್ವಾರ್ಟರ್‌ ಫೈನಲ್‌ ಕ್ವಾಲಿಫೈಯರ್‌ ಪಂದ್ಯಗಳ ಬಳಿಕ 8 ತಂಡಗಳ ವೇಳಾಪಟ್ಟಿ ಅಂತಿಮಗೊಳ್ಳಲಿದೆ.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.