ಹಿಮಾ ದಾಸ್‌, ಮೊಹಮ್ಮದ್‌ ಅನಾಸ್‌ ರಜತ ಮಂದಹಾಸ


Team Udayavani, Aug 27, 2018, 3:05 PM IST

hima.jpg

ಜಕಾರ್ತಾ: ಏಶ್ಯಾಡ್‌ ಆ್ಯತ್ಲೆಟಿಕ್ಸ್‌ನಲ್ಲಿ ಭಾರತದ ಬಹು ನಿರೀಕ್ಷೆಯ ಸ್ಪರ್ಧಿಗಳಾದ ಹಿಮಾ ದಾಸ್‌ ಮತ್ತು ಮೊಹಮ್ಮದ್‌ ಅನಾಸ್‌ ರಜತ ಮಂದಹಾಸ ಬೀರಿದ್ದಾರೆ. ರವಿವಾರ ನಡೆದ ವನಿತೆಯರ ಹಾಗೂ ಪುರುಷರ 400 ಮೀ. ರೇಸ್‌ ಫೈನಲ್‌ನಲ್ಲಿ ಇವರಿಬ್ಬರೂ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡರು.

“ರೈತ ಪುತ್ರಿ’ಯ ದಾಖಲೆ ಓಟ
ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ತನ್ನ ಅಮೋಘ ಗೆಲುವಿನ ಓಟವನ್ನು ಮುಂದುವರಿಸಿದ “ರೈತ ಪುತ್ರಿ’ ಹಿಮಾ ದಾಸ್‌ 50.79 ಸೆಕೆಂಡ್‌ಗಳಲ್ಲಿ ಗುರಿ ತಲುಪಿದರು. ಇದರೊಂದಿಗೆ ನೂತನ ರಾಷ್ಟ್ರೀಯ ದಾಖಲೆಯನ್ನೂ ಸ್ಥಾಪಿಸಿದರು. ಇದೇ ಕೂಟದ ಸೆಮಿಫೈನಲ್‌ನಲ್ಲಿ ಸ್ಥಾಪಿಸಿದ 51.00 ಸೆಕೆಂಡ್‌ಗಳ ಸಾಧನೆಯನ್ನು ತಿದ್ದಿ ಬರೆದರು. ಸೆಮಿಫೈನಲ್‌ ಪ್ರವೇಶದ ವೇಳೆ ಅವರು ಮನ್‌ಜಿತ್‌ ಕೌರ್‌ ಅವರ 2004ರ ರಾಷ್ಟ್ರೀಯ ದಾಖಲೆಯನ್ನು ಮುರಿದಿದ್ದರು (51.05).

ಭಾರತದ ಮತ್ತೋರ್ವ ಸ್ಪರ್ಧಿ ನಿರ್ಮಲಾ ಶೆರಾನ್‌ ಕೂಡ ಫೈನಲ್‌ಗೆ ಲಗ್ಗೆ ಇರಿಸಿದ್ದರು. ಆದರೆ ಅವರು ಕೇವಲ 0.33 ಸೆಕೆಂಡ್‌ಗಳಲ್ಲಿ ಕಂಚಿನ ಪದಕದಿಂದ ವಂಚಿತರಾಗಬೇಕಾಯಿತು (52.96). ಚಿನ್ನದ ಪದಕ ಬಹ್ರೈನ್‌ನ ಸಲ್ವ ನಾಸೆರ್‌ ಪಾಲಾದರೆ (50.09), ಕಂಚನ್ನು ಕಜಾಕ್‌ಸ್ಥಾನದ ಮಿಖೀನಾ ಎಲಿನಾ ಗೆದ್ದರು (52.63). 

ಇತ್ತೀಚೆಗಷ್ಟೇ ಫಿನ್ಲ್ಯಾಂಡ್ನಲ್ಲಿ ನಡೆದ ಐಎಎಎಫ್ ಅಂಡರ್‌-20 ಆ್ಯತ್ಲೆಟಿಕ್ಸ್‌ನಲ್ಲಿ ಚಿನ್ನ ಗೆದ್ದ ಭಾರತದ ಮೊದಲ ವನಿತಾ ಸಾಧಕಿಯಾಗಿ ಇತಿಹಾಸ ನಿರ್ಮಿಸಿದ್ದ ಹಿಮಾ ದಾಸ್‌ ಏಶ್ಯಾಡ್‌ನ‌ಲ್ಲೂ ಮಿಂಚು ಹರಿಸುವ ಬಗ್ಗೆ ನಂಬಿಕೆ ಎಲ್ಲರಲ್ಲೂ ಇತ್ತು. ಇದನ್ನೀಗ ಅವರು ನಿಜ ಮಾಡಿದ್ದಾರೆ.

ಅನಾಸ್‌ ಪರಾಕ್ರಮ

ಪುರುಷರ ವಿಭಾಗದ 400 ಮೀ. ಓಟದಲ್ಲಿ ಮೊಹಮ್ಮದ್‌ ಅನಾಸ್‌ 45.69 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ದ್ವಿತೀಯ ಸ್ಥಾನಿಯಾದರು. ಕತಾರ್‌ನ ಹಸನ್‌ ಅಬ್ದಾಲೆಲಾಹ್‌ ಚಿನ್ನ  ಗೆದ್ದರು (44.89). ಇದೇ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಭಾರತದ ರಾಜೀವ್‌ ಅರೋಕಿಯಾ 4ನೇ ಸ್ಥಾನಿಯಾಗಿ, 0.14 ಸೆಕೆಂಡ್‌ಗಳ ಅಂತರದಿಂದ ಕಂಚು ಕಳೆದುಕೊಂಡರು.
ಕೇರಳದ 24ರ ಹರೆಯದ ಓಟಗಾರ ಮೊಹಮ್ಮದ್‌ ಅನಾಸ್‌ ಕಳೆದ ವರ್ಷ ಭುವನೇಶ್ವರದಲ್ಲಿ ನಡೆದ ಏಶ್ಯನ್‌ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದು ಸುದ್ದಿಯಾಗಿದ್ದರು.

ಫೈನಲ್‌ನಲ್ಲಿ ಏನಾಯಿತೋ ಗೊತ್ತಿಲ್ಲ. ಇನ್ನೂ ಚೆನ್ನಾಗಿ ಓಡಬಹುದಿತ್ತು. ಆದರೆ ಬೆಳ್ಳಿ ಪದಕ ಖುಷಿ ಕೊಟ್ಟಿದೆ. ಏಶ್ಯಾಡ್‌ ಪದಕವೊಂದನ್ನು ಗೆಲ್ಲುವುದು ನನ್ನ ಗುರಿಯಾಗಿತ್ತು. ಇದೀಗ ಈಡೇರಿದೆ.
-ಮೊಹಮ್ಮದ್‌ ಅನಾಸ್‌

ಟಾಪ್ ನ್ಯೂಸ್

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.