Asian Games: ಕುದುರೆ ಸವಾರಿಯಲ್ಲಿ 41 ವರ್ಷಗಳ ಬಳಿಕ ಚಿನ್ನದ ಪದಕ ಗೆದ್ದ ಭಾರತ


Team Udayavani, Sep 26, 2023, 4:12 PM IST

Asian Games: ಕುದುರೆ ಸವಾರಿಯಲ್ಲಿ 41 ವರ್ಷಗಳ ಬಳಿಕ ಚಿನ್ನದ ಪದಕ ಗೆದ್ದ ಭಾರತ

ಹ್ಯಾಂಗ್ ಝೂ: ಇಲ್ಲಿನ ನಡೆಯುತ್ತಿರುವ 19ನೇ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಕುದುರೆ ಸವಾರಿ ತಂಡ ಇತಿಹಾಸ ಬರೆದಿದೆ. 41 ವರ್ಷಗಳಲ್ಲೇ ಇದೇ ಮೊದಲ ಬಾರಿಗೆ ಭಾರತದ ಕುದುರೆ ಸವಾರಿ ತಂಡ (equestrian) ಡ್ರೆಸ್ಸೇಜ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದುಕೊಂಡಿದೆ.

ಡ್ರೆಸ್ಸೇಜ್ ಟೀಮ್ ಈವೆಂಟ್‌ ನಲ್ಲಿ ಅನುಷ್ ಅಗರ್‌ವಾಲಾ, ಹೃದಯ ವಿಪುಲ್ ಛೇಡಾ, ದಿವ್ಯಾಕೃತಿ ಸಿಂಗ್, ಸುದೀಪ್ತಿ ಹಜೇಲಾ ಅವರನ್ನೊಳಗೊಂಡ ತಂಡವು ಮೊದಲ ಸ್ಥಾನ ಪಡೆದಿದೆ.

ಈ ಸಾಧನೆಯ ಬಗ್ಗೆ ಟ್ವೀಟ್ ಮಾಡಿ ಪ್ರಶಂಸೆ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಹಲವು ದಶಕಗಳ ನಂತರ ನಮ್ಮ ಈಕ್ವೆಸ್ಟ್ರಿಯನ್ ಡ್ರೆಸ್ಸೇಜ್ ತಂಡವು ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದಿರುವುದು ಅತ್ಯಂತ ಹೆಮ್ಮೆಯ ವಿಷಯವಾಗಿದೆ ಎಂದಿದ್ದಾರೆ.

ಹೃದಯ್ ಛೇಡಾ, ಅನುಷ್ ಅಗರ್‌ವಾಲಾ, ಸುದೀಪ್ತಿ ಹಜೇಲಾ ಮತ್ತು ದಿವ್ಯಕೃತ್ ಸಿಂಗ್ ಅವರು ಅಪ್ರತಿಮ ಕೌಶಲ್ಯ, ಟೀಮ್‌ವರ್ಕ್ ಅನ್ನು ಪ್ರದರ್ಶಿಸಿದ್ದಾರೆ ಮತ್ತು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ನಮ್ಮ ರಾಷ್ಟ್ರಕ್ಕೆ ಗೌರವವನ್ನು ತಂದಿದ್ದಾರೆ. ಈ ಐತಿಹಾಸಿಕ ಸಾಧನೆಗಾಗಿ ತಂಡಕ್ಕೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದಿದ್ದಾರೆ.

ಟಾಪ್ ನ್ಯೂಸ್

BJP 2

Lok Sabha Polls 2024: ಬಿಜೆಪಿಯ ಉತ್ಸಾಹ ಇಮ್ಮಡಿಗೊಳಿಸಿದ ಮೂರು ರಾಜ್ಯಗಳ ಫಲಿತಾಂಶ

Session: ಈ ಬಾರಿಯ ಅಧಿವೇಶನವು ಬಿರುಗಾಳಿಯ ಅಧಿವೇಶನವಾಗುವ ಸಾಧ್ಯತೆ ಇದೆ: ಪ್ರಹ್ಲಾದ್ ಜೋಶಿ

Session: ಈ ಬಾರಿಯ ಅಧಿವೇಶನವು ಬಿರುಗಾಳಿಯ ಅಧಿವೇಶನವಾಗುವ ಸಾಧ್ಯತೆ ಇದೆ: ಪ್ರಹ್ಲಾದ್ ಜೋಶಿ

TDY-16

World Record: 24 ಗಂಟೆಯಲ್ಲಿ 99 ಬಾರ್‌ಗಳಲ್ಲಿ ಕುಡಿದು ಗಿನ್ನಿಸ್‌ ದಾಖಲೆ ಬರೆದ ಸ್ನೇಹಿತರು

Rajasthan Election; Former CM Vasundhara Raje won a landslide victory

Rajasthan Election; ಭರ್ಜರಿ ಗೆಲುವು ಸಾಧಿಸಿದ ಮಾಜಿ ಸಿಎಂ ವಸುಂಧರಾ ರಾಜೆ

ದಾವಣಗೆರೆಯ ಉತ್ಸಾಹಿ ಯುವಕನ “ಕೇಸರಿ ಕೃಷಿ” ಯಶೋಗಾಥೆ

ದಾವಣಗೆರೆಯ ಉತ್ಸಾಹಿ ಯುವಕನ “ಕೇಸರಿ ಕೃಷಿ” ಯಶೋಗಾಥೆ

8-hanur-news

ಶಾಸಕ ಮಂಜುನಾಥ್ ಅಧಿಕಾರ ದರ್ಪದ ವಿರುದ್ಧ ಹರಿಹಾಯ್ದ ಎಎಪಿ ಜಿಲ್ಲಾಧ್ಯಕ್ಷ ಹರೀಶ್.ಕೆ.ಮತ್ತೀಪುರ

police USA

Philippines ; ಪ್ರಬಲ ಭೂಕಂಪದ ಬೆನ್ನಲ್ಲೇ ಉಗ್ರರ ದಾಳಿ : 4 ಮೃತ್ಯು, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsadsad

Pak;ಸಲಹೆಗಾರರಾಗಿ ನೇಮಕಗೊಂಡ 24 ಗಂಟೆಗಳಲ್ಲೇ ಸಲ್ಮಾನ್ ಬಟ್ ರನ್ನು ತೆಗೆದುಹಾಕಿದ ಪಿಸಿಬಿ!

1-asdssad

Rinku Singh ಎಲ್ಲರ ಕಣ್ಣು ತೆರೆಸಿದ್ದಾರೆ ಮತ್ತು…: ಆಶಿಶ್ ನೆಹ್ರಾ

BCCI asked the reason for the World Cup final defeat; What did coach Dravid say?

World Cup ಫೈನಲ್ ಸೋಲಿನ ಕಾರಣ ಕೇಳಿದ ಬಿಸಿಸಿಐ; ಕೋಚ್ ದ್ರಾವಿಡ್ ಹೇಳಿದ್ದೇನು?

1ewewqe

Bengaluru 5ನೇ ಟಿ20 : ಅಂತಿಮ ಪಂದ್ಯ ಅಭ್ಯಾಸಕ್ಕೆ ಮೀಸಲು

1—————saS

Badminton ಡಬಲ್ಸ್‌ನ ಅಪ್ರತಿಮ ಸಾಧಕರು; ಸಾತ್ವಿಕ್‌ ರಾಂಕಿರೆಡ್ಡಿ-ಚಿರಾಗ್‌ ಶೆಟ್ಟಿ

MUST WATCH

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

udayavani youtube

ಗುರುಕಿರಣ್ ರಿಗೆ ಬೆಂಗಳೂರು ಕಂಬಳದ ಮೇಲಿನ ಆಸಕ್ತಿಯ ಹಿಂದಿದೆ ಅದೊಂದು ಕಾರಣ

ಹೊಸ ಸೇರ್ಪಡೆ

BJP 2

Lok Sabha Polls 2024: ಬಿಜೆಪಿಯ ಉತ್ಸಾಹ ಇಮ್ಮಡಿಗೊಳಿಸಿದ ಮೂರು ರಾಜ್ಯಗಳ ಫಲಿತಾಂಶ

Session ಅಡ್ಡಿಪಡಿಸಿದರೆ ಕೆಟ್ಟ ಫಲಿತಾಂಶ ನೋಡಬೇಕಾಗುತ್ತದೆ: ಪ್ರತಿಪಕ್ಷಗಳಿಗೆ ಜೋಶಿ ಮಾತು

Session ಅಡ್ಡಿಪಡಿಸಿದರೆ ಕೆಟ್ಟ ಫಲಿತಾಂಶ ನೋಡಬೇಕಾಗುತ್ತದೆ: ಪ್ರತಿಪಕ್ಷಗಳಿಗೆ ಜೋಶಿ ಮಾತು

Belagavi: ಸಾಂಬ್ರಾದಲ್ಲಿ ವಿಮಾನ ನಿಲ್ದಾಣ ಇದ್ದರೂ ಬಸ್‌ ಇಲ್ಲ

Belagavi: ಸಾಂಬ್ರಾದಲ್ಲಿ ವಿಮಾನ ನಿಲ್ದಾಣ ಇದ್ದರೂ ಬಸ್‌ ಇಲ್ಲ

Session: ಈ ಬಾರಿಯ ಅಧಿವೇಶನವು ಬಿರುಗಾಳಿಯ ಅಧಿವೇಶನವಾಗುವ ಸಾಧ್ಯತೆ ಇದೆ: ಪ್ರಹ್ಲಾದ್ ಜೋಶಿ

Session: ಈ ಬಾರಿಯ ಅಧಿವೇಶನವು ಬಿರುಗಾಳಿಯ ಅಧಿವೇಶನವಾಗುವ ಸಾಧ್ಯತೆ ಇದೆ: ಪ್ರಹ್ಲಾದ್ ಜೋಶಿ

TDY-16

World Record: 24 ಗಂಟೆಯಲ್ಲಿ 99 ಬಾರ್‌ಗಳಲ್ಲಿ ಕುಡಿದು ಗಿನ್ನಿಸ್‌ ದಾಖಲೆ ಬರೆದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.