Asian Games ದಾಖಲೆ: ಭಾರತದ 634 ಕ್ರೀಡಾಪಟುಗಳು


Team Udayavani, Aug 26, 2023, 7:20 AM IST

1———dd

ಹೊಸದಿಲ್ಲಿ: ಏಷ್ಯನ್‌ ಗೇಮ್ಸ್‌ ಆರಂಭಕ್ಕೂ ಮೊದಲೇ ಭಾರತ ದಾಖಲೆಯೊಂದನ್ನು ಬರೆ ದಿದೆ. ಈ ಬಾರಿಯ ಕ್ರೀಡಾಕೂಟಕ್ಕೆ ಅತ್ಯಧಿಕ 634 ಕ್ರೀಡಾಪಟುಗಳನ್ನು ಕಳುಹಿಸಲಿದೆ. 2018ರ ಜಕಾರ್ತಾ ಗೇಮ್ಸ್‌ಗೆ 572 ಆ್ಯತ್ಲೀಟ್‌ಗಳನ್ನು ರವಾ ನಿಸಿದ್ದು ಈವರೆಗಿನ ದಾಖಲೆ ಆಗಿತ್ತು.

ಶುಕ್ರವಾರ ಭಾರತದ ಆ್ಯತ್ಲೀಟ್‌ ಗಳ ಯಾದಿಗೆ ಕೇಂದ್ರ ಕ್ರೀಡಾ ಸಚಿವಾಲಯ ಅಧಿಕೃತ ಮುದ್ರೆ ಯೊತ್ತಿತು. ಭಾರತೀಯ ಒಲಿಂಪಿಕ್‌ ಅಸೋಸಿಯೇಶನ್‌ (ಐಒಎ) 850 ಕ್ರೀಡಾಪಟುಗಳಿಗೆ ಅನುಮತಿ ನೀಡ ಬೇಕೆಂದು ಮನವಿ ಸಲ್ಲಿಸಿತ್ತು.

ಭಾರತ ಒಟ್ಟು 38 ವಿಭಾಗಗಳಲ್ಲಿ ಸ್ಪರ್ಧೆಗೆ ಇಳಿಯಲಿದೆ. ಈ 634 ಕ್ರೀಡಾಪಟುಗಳ ಯಾದಿಯಲ್ಲಿ ಟ್ರ್ಯಾಕ್‌ ಆ್ಯಂಡ್‌ ಫೀಲ್ಡ್‌ನ ಗರಿಷ್ಠ 65 ಆ್ಯತ್ಲೀಟ್‌ಗಳಿದ್ದಾರೆ. ಇವರಲ್ಲಿ 34 ಪುರುಷರು ಹಾಗೂ 31 ವನಿತೆಯರು. ಅನಂತರದ ಸ್ಥಾನ ಫ‌ುಟ್‌ಬಾಲ್‌ ಮತ್ತು ಹಾಕಿ ತಂಡಗಳಿಗೆ ಸಲ್ಲುತ್ತದೆ. ಎರಡೂ ಫ‌ುಟ್‌ಬಾಲ್‌ ತಂಡಗಳು ಸ್ಪರ್ಧಿಸಲಿದ್ದು, ಇಲ್ಲಿನ ಆಟಗಾರರ ಸಂಖ್ಯೆ 44. ಹಾಕಿಪಟುಗಳ ಒಟ್ಟು ಸಂಖ್ಯೆ 36. ಪುರುಷರ ಹಾಗೂ ವನಿತೆಯರ ಕ್ರಿಕೆಟ್‌ ತಂಡಗಳೂ ಪದಕ ಸ್ಪರ್ಧೆಗೆ ಇಳಿಯಲಿವೆ. ಒಂದೊಂದು ತಂಡದಲ್ಲಿ 15 ಸದಸ್ಯರಿದ್ದಾರೆ. ಸೈಲಿಂ ಗ್‌ನಲ್ಲಿ 33, ಶೂಟಿಂಗ್‌ನಲ್ಲಿ 30 ಸ್ಪರ್ಧಿಗಳಿದ್ದಾರೆ.

ಆದರೆ ಕ್ರೀಡಾ ಸಚಿವಾಲಯ ವಿನ್ನೂ ಪುರುಷರ ವೇಟ್‌ಲಿಫ್ಟಿಂಗ್‌, ಜಿಮ್ನಾಸ್ಟಿಕ್ಸ್‌, ಹ್ಯಾಂಡ್‌ಬಾಲ್‌ ಮತ್ತು ರಗಿº ತಂಡಗಳ ಆಟಗಾರರನ್ನು ಅಂತಿಮಗೊಳಿಸಿಲ್ಲ. ಸೆ. 23ರಿಂದ ಚೀನದ ಹಾಂಗ್‌ಝೂನಲ್ಲಿ ಏಷ್ಯನ್‌ ಗೇಮ್ಸ್‌ ನಡೆಯಲಿದೆ.

ಬಜರಂಗ್‌ ಆಯ್ಕೆ
ಕಳೆದ ತಿಂಗಳ ಏಷ್ಯನ್‌ ಗೇಮ್ಸ್‌ ಆಯ್ಕೆ ಟ್ರಯಲ್ಸ್‌ ನಲ್ಲಿ ಪಾಲ್ಗೊಳ್ಳದ ಕುಸ್ತಿಪಟು ಬಜರಂಗ್‌ ಪೂನಿಯ (65 ಕೆಜಿ) ಹೆಸರನ್ನು ಸಚಿವಾಲಯ ಯಾದಿಯಲ್ಲಿ ಸೇರಿಸಿದೆ.

ಟಾಪ್ ನ್ಯೂಸ್

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.