![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
ಏಶ್ಯನ್ ಸ್ಕ್ವಾಷ್ ಜೋತ್ನಾ ಸೌರವ್ ಚಾಂಪಿಯನ್ಸ್
Team Udayavani, May 7, 2019, 6:00 AM IST
![JOSHNA](https://www.udayavani.com/wp-content/uploads/2019/05/JOSHNA-620x413.jpg)
ಕೌಲಾಲಂಪುರ: ಭಾರತದ ಜೋತ್ನಾ ಚಿನ್ನಪ್ಪ, ಸೌರವ್ ಘೋಷಾಲ್ ಏಶ್ಯನ್ ಸ್ಕ್ವಾಷ್ ಚಾಂಪಿಯನ್ಶಿಪ್ ಪ್ರಶಸ್ತಿ ಗೆದ್ದು ಸಂಭ್ರಮಿಸಿದ್ದಾರೆ.
ರವಿವಾರ ರಾತ್ರಿ ನಡೆದ ಪುರುಷರ ಮತ್ತು ವನಿತಾ ಸಿಂಗಲ್ಸ್ ವಿಭಾಗದ ಫೈನಲ್ನಲ್ಲಿ ಸೌರವ್, ಜೋತ್ನಾ ಜಯಿಸಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.
ವನಿತಾ ಸಿಂಗಲ್ಸ್ ಪಂದ್ಯದಲ್ಲಿ 2ನೇ ಶ್ರೇಯಾಂಕಿತೆ ಜೋತ್ನಾ$Õ ಹಾಂಕಾಂಗ್ನ ಆ್ಯನಿ ಯು ವಿರುದ್ಧ 11-5, 8-11, 11-6, 11-6 ಗೇಮ್ಗಳಿಂದ ಗೆದ್ದು ಪ್ರಶಸ್ತಿಯನ್ನು ತಮ್ಮಲ್ಲೇ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾದರು. 2017ರಲ್ಲಿ ಜೋತ್ನಾ ಭಾರತದವರೇ ಆದ ದೀಪಿಕಾ ಪಳ್ಳಿಕಲ್ ಅವರನ್ನು ಸೋಲಿಸಿ ಪ್ರಶಸ್ತಿ ಜಯಿಸಿದ್ದರು. ಕಳೆದ ತಿಂಗಳು ನಡೆದ ಮಕಾವೊ ಓಪನ್ ಕೂಟದಲ್ಲಿ ಆ್ಯನಿ ನೇರ ಗೇಮ್ಗಳಿಂದ ಜೋತ್ನಾ ಅವರನ್ನು ಸೋಲಿಸಿದ್ದರು.
ಸೌರವ್ಗೆ ಚೊಚ್ಚಲ ಪ್ರಶಸ್ತಿ
ಪುರುಷರ ಸಿಂಗಲ್ಸ್ನ ಪ್ರಶಸ್ತಿ ಕಾದಾಟದಲ್ಲಿ ಅಗ್ರ ಶ್ರೇಯಾಂಕದ ಸೌರವ್ ಘೋಷಾಲ್ 2015ರ ಚಾಂಪಿಯನ್, 4ನೇ ಶ್ರೇಯಾಂಕದ ಹಾಂಕಾಂಗ್ ಆಟಗಾರ ಲಿಯೊ ಎಯು ಚುನ್ ಮಿಂಗ್ ವಿರುದ್ಧ 11-9, 11-2, 11-8 ನೇರ ಗೇಮ್ಗಳಿಂದ ಗೆದ್ದರು. ಕಳೆದ ವರ್ಷ ಸೌರವ್ ಪ್ರಶಸ್ತಿ ಸುತ್ತಿಗೆ ಪ್ರವೇಶಿಸಿ ರನ್ನರ್ ಅಪ್ ಆಗಿದ್ದರು.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.