ಬಲ್ಬೀರ್ ಸಿಂಗ್ ನಿಧನಕ್ಕೆ ಕ್ರೀಡಾಪಟುಗಳ ಶೋಕ
Team Udayavani, May 26, 2020, 5:00 AM IST
ಹೊಸದಿಲ್ಲಿ: ಬಲ್ಬೀರ್ ಸಿಂಗ್ ಅಗಲಿಕೆಗೆ ಭಾರತದ ಕ್ರೀಡಾ ವಲಯ ಕಂಬನಿ ಮಿಡಿದಿದೆ. ಒಲಿಂಪಿಕ್ ಚಿನ್ನದ ಪದಕ ವಿಜೇತ ಶೂಟರ್ ಅಭಿನವ್ ಬಿಂದ್ರಾ, ಅಂತಾರಾಷ್ಟ್ರೀಯ ಹಾಕಿ ಫೆಡರೇಶನ್ ಅಧ್ಯಕ್ಷ ನರೀಂದರ್ ಬಾತ್ರಾ, ಕ್ರೀಡಾ ಸಚಿವ ಕಿರಣ್ ರಿಜಿಜು, ಮಾಜಿ ಹಾಕಿ ಆಟಗಾರರಾದ ಸರ್ದಾರ್ ಸಿಂಗ್, ಗೋಲ್ ಕೀಪರ್ ಪಿ.ಆರ್. ಶ್ರೀಜೇಶ್, ವನಿತಾ ತಂಡದ ನಾಯಕಿ ರಾಣಿ ರಾಮ್ಪಾಲ್, ವಿರಾಟ್ ಕೊಹ್ಲಿ, ಸಚಿನ್ ತೆಂಡುಲ್ಕರ್, ಪಿ.ಟಿ. ಉಷಾ ಮೊದಲಾದವರೆಲ್ಲ ಸಾಧಕನ ಗುಣಗಾನ ಮಾಡುತ್ತ ಶೋಕ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್
ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ
Thomas Cup: ಬ್ಯಾಡ್ಮಿಂಟನ್; ಭಾರತದ ಆಟಕ್ಕೆ ತೆರೆ
Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ
T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್ ಅಗರ್ಕರ್
MUST WATCH
ಹೊಸ ಸೇರ್ಪಡೆ
Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು
Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ
Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್
Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ
Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’