ಜ್ವೆರೇವ್‌ಗೆ ಸೋಲು ಫೆಡರರ್‌ ಅಂತಿಮ ನಾಲ್ಕರ ಸುತ್ತಿಗೆ


Team Udayavani, Nov 16, 2017, 6:20 AM IST

Roger-Federer,.jpg

ಲಂಡನ್‌: ಯುವ ಪ್ರತಿಸ್ಪರ್ಧಿ ಅಲೆಕ್ಸಾಂಡರ್‌ ಜ್ವೆರೇವ್‌ ಅವರನ್ನು ಮೂರು ಸೆಟ್‌ಗಳ ಸೆಣಸಾಟದಲ್ಲಿ ಮಣಿಸಿದ ರೋಜರ್‌ ಫೆಡರರ್‌ ಎಟಿಪಿ ಫೈನಲ್ಸ್‌ನ ಅಂತಿಮ ನಾಲ್ಕರ ಸುತ್ತಿಗೇರಿದ್ದಾರೆ. ಈ ಮೂಲಕ ವರ್ಷಾಂತ್ಯದ ಏಳನೇ ಪ್ರಶಸ್ತಿ ಗೆಲ್ಲುವ ಆಸೆಯನ್ನು ಜೀವಂತವಿರಿಸಿಕೊಂಡಿದ್ದಾರೆ.

ವಿಶ್ವದ ಎರಡನೇ ರ್‍ಯಾಂಕಿನ ಫೆಡರರ್‌ ಅವರು ಜರ್ಮನಿಯ ಜ್ವೆರೇವ್‌ ಅವರನ್ನು 7-6 (8-6), 5-7, 6-1 ಸೆಟ್‌ಗಳಿಂದ ಉರುಳಿಸಿ ಅಂತಿಮ ನಾಲ್ಕರ ಸುತ್ತಿಗೇರಿದ್ದಾರೆ.

ಇದೊಂದು ಅತ್ಯುತ್ತಮ ಹೋರಾಟವಾಗಿತ್ತು ಮತ್ತು ಇಲ್ಲಿನ ಸುಂದರ ಮೈದಾನದಲ್ಲಿ ಅಭಿಮಾನಿಗಳ ಭರ್ಜರಿ ಬೆಂಬಲದಿಂದ ನಾನು ಈ ಪಂದ್ಯವನ್ನು ಆನಂದಿಸಿ ಆಡಿದೆ ಎಂದು ಫೆಡರರ್‌ ಹೇಳಿದರು. ಅವರು 14ನೇ ಬಾರಿ ಸೆಮಿಫೈನಲ್‌ ತಲುಪಿದ ಸಾಧನೆ ಮಾಡಿದ್ದಾರೆ. ಸೆಮಿಫೈನಲ್‌ನಲ್ಲಿ ಅವರು ಮರಿನ್‌ ಸಿಲಿಕ್‌ ಅವರನ್ನು ಎದುರಿಸುವ ಸಾಧ್ಯತೆಯಿದೆ.

ಇನ್ನೊಂದು ಬಣದಲ್ಲಿ ಜ್ಯಾಕ್‌ ಸಾಕ್‌ ಅವರು ವಿಂಬಲ್ಡನ್‌ ಫೈನಲಿಸ್ಟ್‌ ಮರಿನ್‌ ಸಿಲಿಕ್‌ ಅವರನ್ನು 5-7, 6-2, 7-6 (7-4 ) ಸೆಟ್‌ಗಳಿಂದ ಕೆಡಹಿ ಸುದ್ದಿ ಮಾಡಿದ್ದಾರೆ.ಪ್ರತಿ ಬಣದ ಇಬ್ಬರು ಆಟಗಾರರು ಸೆಮಿಫೈನಲ್‌ ತಲುಪಲಿದ್ದಾರೆ. ಗಾಯದ ಸಮಸ್ಯೆಯಿಂದ ರಫೆಲ್‌ ನಡಾಲ್‌ ಈ ಕೂಟದಿಂದ ಹಿಂದೆ ಸರಿದಿದ್ದರೆ ನೋವಾಕ್‌ ಜೋಕೋವಿಕ್‌, ಆ್ಯಂಡಿ ಮರ್ರೆ ಮತ್ತು ಸ್ಟಾನ್‌ ವಾವ್ರಿಂಕ ಈ ಕೂಟದಲ್ಲಿ ಆಡುತ್ತಿಲ್ಲ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.