ಏಕದಿನ:ಕಿವೀಸ್‌ಗೆ ಕ್ಲೀನ್‌ ಸ್ವೀಪ್‌ ಮಾಡಿದ ಆಸೀಸ್‌: ನಾಯಕ ಆರನ್‌ ಫಿಂಚ್‌ಗೆ ಸ್ಮರಣೀಯ ವಿದಾಯ


Team Udayavani, Sep 11, 2022, 10:40 PM IST

ಏಕದಿನ:ಕಿವೀಸ್‌ಗೆ ಕ್ಲೀನ್‌ ಸ್ವೀಪ್‌ ಮಾಡಿದ ಆಸೀಸ್‌: ನಾಯಕ ಆರನ್‌ ಫಿಂಚ್‌ಗೆ ಸ್ಮರಣೀಯ ವಿದಾಯ

ಕೇರ್ನ್ಸ್: ಪ್ರವಾಸಿ ನ್ಯೂಜಿಲ್ಯಾಂಡ್‌ ಎದುರಿನ ಏಕದಿನ ಸರಣಿಯನ್ನು ಆಸ್ಟ್ರೇಲಿಯ 3-0 ಅಂತರದಿಂದ ಕ್ಲೀನ್‌ ಸ್ವೀಪ್‌ ಆಗಿ ವಶಪಡಿಸಿಕೊಂಡಿದೆ. ರವಿವಾರದ 3ನೇ ಹಾಗೂ ಅಂತಿಮ ಪಂದ್ಯವನ್ನು ಕಾಂಗರೂ ಪಡೆ 25 ರನ್ನುಗಳಿಂದ ಗೆದ್ದಿತು. ಇದರೊಂದಿಗೆ ನಾಯಕ ಆರನ್‌ ಫಿಂಚ್‌ ಅವರಿಗೆ ಸ್ಮರಣೀಯ ವಿದಾಯ ಕೋರಿತು.

ಮೊದಲು ಬ್ಯಾಟಿಂಗ್‌ ನಡೆಸಿದ ಆಸ್ಟ್ರೇಲಿಯ 5 ವಿಕೆಟ್‌ ನಷ್ಟಕ್ಕೆ 267 ರನ್‌ ಬಾರಿಸಿದರೆ, ನ್ಯೂಜಿಲ್ಯಾಂಡ್‌ 49.5 ಓವರ್‌ಗಳಲ್ಲಿ 242ಕ್ಕೆ ಆಲೌಟ್‌ ಆಯಿತು. ಮೊದಲೆರಡು ಪಂದ್ಯಗಳನ್ನು ಆಸ್ಟ್ರೇಲಿಯ 2 ವಿಕೆಟ್‌ ಹಾಗೂ 113 ರನ್ನುಗಳಿಂದ ಜಯಿಸಿತ್ತು.

ಸ್ಟೀವನ್‌ ಸ್ಮಿತ್‌ ಸೆಂಚುರಿ
ಸ್ಟೀವನ್‌ ಸ್ಮಿತ್‌ ಅವರ 12ನೇ ಶತಕ ಆಸೀಸ್‌ ಸರದಿಯ ಆಕರ್ಷಣೆ ಆಗಿತ್ತು. ಅವರು 131 ಎಸೆತ ಎದುರಿಸಿ 105 ರನ್‌ ಹೊಡೆದರು (11 ಬೌಂಡರಿ, 1 ಸಿಕ್ಸರ್‌). ಮಾರ್ನಸ್‌ ಲಬುಶೇನ್‌ ಅರ್ಧ ಶತಕ ದಾಖಲಿಸಿದರು (52). 16 ರನ್ನಿಗೆ ಆರಂಭಿಕರಾದ ಆರನ್‌ ಫಿಂಚ್‌ (5) ಮತ್ತು ಜೋಶ್‌ ಇಂಗ್ಲಿಸ್‌ (10) ಔಟಾದ ಬಳಿಕ ಜತೆಗೂಡಿದ ಸ್ಮಿತ್‌-ಲಬುಶೇನ್‌ 3ನೇ ವಿಕೆಟಿಗೆ 118 ರನ್‌ ಪೇರಿಸಿ ತಂಡಕ್ಕೆ ರಕ್ಷಣೆ ಒದಗಿಸಿದರು. ಅಲೆಕ್ಸ್‌ ಕ್ಯಾರಿ 25 ಮತ್ತು ಕ್ಯಾಮರಾನ್‌ ಗ್ರೀನ್‌ 25 ರನ್‌ ಮಾಡಿ ಅಜೇಯರಾಗಿ ಉಳಿದರು.

ಚೇಸಿಂಗ್‌ ವೇಳೆ ನ್ಯೂಜಿಲ್ಯಾಂಡ್‌ ದೊಡ್ಡ ಜತೆಯಾಟ ನಿಭಾಯಿಸುವಲ್ಲಿ ವಿಫ‌ಲವಾಯಿತು. 112 ರನ್‌ ಆಗುವಷ್ಟರಲ್ಲಿ ನಾಯಕ ಕೇನ್‌ ವಿಲಿಯಮ್ಸನ್‌ ಸೇರಿದಂತೆ ಐವರು ಪೆವಿಲಿಯನ್‌ ಸೇರಿಕೊಂಡರು. ಗ್ಲೆನ್‌ ಫಿಲಿಪ್ಸ್‌ (47)-ಜೇಮ್ಸ್‌ ನೀಶಮ್‌ (36) ಹೋರಾಟವೊಂದನ್ನು ಸಂಘಟಿಸಿ 61 ರನ್‌ ಜತೆಯಾಟ ನಿಭಾಯಿಸಿದರೂ ಯಾವುದೇ ಲಾಭವಾಗಲಿಲ್ಲ.

ಆಸೀಸ್‌ ಪರ ಮಿಚೆಲ್‌ ಸ್ಟಾರ್ಕ್‌ 3, ಕ್ಯಾಮರಾನ್‌ ಗ್ರೀನ್‌ ಮತ್ತು ಸೀನ್‌ ಅಬೋಟ್‌ ತಲಾ 2 ವಿಕೆಟ್‌ ಉರುಳಿಸಿದರು.

ಸಂಕ್ಷಿಪ್ತ ಸ್ಕೋರ್‌: ಆಸ್ಟ್ರೇಲಿಯ-5 ವಿಕೆಟಿಗೆ 267 (ಸ್ಮಿತ್‌ 105, ಲಬುಶೇನ್‌ 52, ಕ್ಯಾರಿ ಔಟಾಗದೆ 42, ಬೌಲ್ಟ 25ಕ್ಕೆ 2). ನ್ಯೂಜಿಲ್ಯಾಂಡ್‌-49.5 ಓವರ್‌ಗಳಲ್ಲಿ 242 (ಫಿಲಿಪ್ಸ್‌ 47, ನೀಶಮ್‌ 36, ಅಲೆನ್‌ 35, ಸ್ಟಾರ್ಕ್‌ 60ಕ್ಕೆ 3, ಗ್ರೀನ್‌ 25ಕ್ಕೆ 2, ಅಬೋಟ್‌ 31ಕ್ಕೆ 2).

ಪಂದ್ಯಶ್ರೇಷ್ಠ, ಸರಣಿಶ್ರೇಷ್ಠ: ಸ್ಟೀವನ್‌ ಸ್ಮಿತ್‌.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.