ಇಂಡೋ-ಆಸೀಸ್‌ ಕಂಬೈನ್ಡ್ ಟೆಸ್ಟ್‌ ಇಲೆವೆನ್‌!


Team Udayavani, Jul 31, 2020, 6:30 AM IST

ಇಂಡೋ-ಆಸೀಸ್‌ ಕಂಬೈನ್ಡ್ ಟೆಸ್ಟ್‌ ಇಲೆವೆನ್‌!

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮೆಲ್ಬರ್ನ್: ವರ್ಷಾಂತ್ಯದಲ್ಲಿ ನಡೆಯಲಿರುವ ಭಾರತ – ಆಸ್ಟ್ರೇಲಿಯ ನಡುವಿನ ಕ್ರಿಕೆಟ್‌ ಸರಣಿ ಈಗಾಗಲೇ ಸಂಚಲನ ಮೂಡಿಸಿದೆ.

ನಿರೀಕ್ಷೆಗಳು ಗರಿಗೆದರಿವೆ, ಈ ಸಂದರ್ಭದಲ್ಲಿ ಎರಡೂ ತಂಡಗಳ ಸಮಕಾಲೀನ ಆಟಗಾರರನ್ನೊಳಗೊಂಡ ಟೆಸ್ಟ್‌ ತಂಡವೊಂದನ್ನು ರಚಿಸಿದರೆ ಹೇಗಿದ್ದೀತು?

ಆಸ್ಟ್ರೇಲಿಯದ ವೇಗಿ ಜೋಶ್‌ ಹ್ಯಾಝಲ್‌ವುಡ್‌ ಇಂಥದೊಂದು ತಂಡವನ್ನು ರಚಿಸಿ ಕುತೂಹಲ ಮೂಡಿಸಿದ್ದಾರೆ.

ಆರಂಭಿಕರಾಗಿ ಡೇವಿಡ್‌ ವಾರ್ನರ್‌ – ಮಾಯಾಂಕ್‌ ಅಗರ್ವಾಲ್‌ ಕಾಣಿಸಿಕೊಂಡಿದ್ದಾರೆ. ಬಳಿಕ ಸ್ಟೀವನ್‌ ಸ್ಮಿತ್‌, 4ನೇ ಕ್ರಮಾಂಕದಲ್ಲಿ ವಿರಾಟ್‌ ಕೊಹ್ಲಿ ಇದ್ದಾರೆ. ಅನಂತರ ಚೇತೇಶ್ವರ್‌ ಪೂಜಾರ ಕಾಣಿಸಿಕೊಂಡಿದ್ದಾರೆ. ಮುಂದಿನ ಸ್ಥಾನಕ್ಕಾಗಿ ರೋಹಿತ್‌ ಶರ್ಮ ಮತ್ತು ಮಾರ್ನಸ್‌ ಲಬುಶೇನ್‌ ನಡುವೆ ಸ್ಪರ್ಧೆಯೊಂದು ಕಂಡುಬಂದಿದೆ.

ಸ್ವತಃ ತಾನೇ ಈ ತಂಡದ ಪ್ರಧಾನ ವೇಗಿಯಾಗಿದ್ದೇನೆ ಎಂದು ಹ್ಯಾಝಲ್‌ವುಡ್‌ ತಮಾಷೆಯಾಗಿ ಹೇಳಿಕೊಂಡಿದ್ದಾರೆ. ಅವರು ಮೊದಲು ಸೀಮರ್‌ಗಳನ್ನೇ ಆಯ್ಕೆ ಮಾಡಿ ಬಳಿಕ ಉಳಿದ ಆಟಗಾರರನ್ನು ಹೆಸರಿಸಿರುವುದು ವಿಶೇಷ. ಇನ್ನೊಂದು ಸ್ವಾರಸ್ಯವಿದೆ, ಈ ತಂಡಕ್ಕೆ ನಾಯಕ, ವಿಕೆಟ್‌ ಕೀಪರ್‌ ಇಬ್ಬರೂ ಇಲ್ಲ!

ಭಾರತ-ಆಸ್ಟ್ರೇಲಿಯ ಸಮ್ಮಿಶ್ರ ಟೆಸ್ಟ್‌ ತಂಡ: ಮಾಯಾಂಕ್‌ ಅಗರ್ವಾಲ್‌, ಡೇವಿಡ್‌ ವಾರ್ನರ್‌, ಸ್ಟೀವನ್‌ ಸ್ಮಿತ್‌, ವಿರಾಟ್‌ ಕೊಹ್ಲಿ, ಚೇತೇಶ್ವರ್‌ ಪೂಆಜರ, ಮಾರ್ನಸ್‌ ಲಬುಶೇನ್‌/ರೋಹಿತ್‌ ಶರ್ಮ, ನಥನ್‌ ಲಿಯೋನ್‌/ಆರ್‌. ಅಶ್ವಿ‌ನ್‌, ಪ್ಯಾಟ್‌ ಕಮಿನ್ಸ್‌, ಜೋಶ್‌ ಹ್ಯಾಝಲ್‌ವುಡ್‌, ಜಸ್‌ಪ್ರೀತ್‌ ಬುಮ್ರಾ.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.