ವಾರ್ನರ್, ಫಿಂಚ್ ಭರ್ಜರಿ ಶತಕ ಆಸೀಸ್ 10 ವಿಕೆಟ್ ಗಳ ಜಯಭೇರಿ


Team Udayavani, Jan 14, 2020, 8:28 PM IST

Warner-730

ಮುಂಬಯಿ: ಭಾರತದ ವಿರುದ್ಧದ ಪ್ರಥಮ ಏಕದಿನ ಪಂದ್ಯವನ್ನು ಆಸ್ಟ್ರೇಲಿಯಾ 10 ವಿಕೆಟ್ ಗಳಿಂದ ಭರ್ಜರಿಯಾಗಿ ಗೆದ್ದುಕೊಂಡಿದೆ. ನಾಯಕ ಆರೋನ್ ಫಿಂಚ್ (110) ಮತ್ತು ಡೇವಿಡ್ ವಾರ್ನರ್ (128) ಅವರ ಭರ್ಜರಿ ಶತಗಳ ನೆರವಿನಿಂದ ಆಸೀಸ್ ಕೊಹ್ಲಿ ಪಡೆಯನ್ನು ಬಗ್ಗು ಬಡಿಯಿತು. ಈ ಗೆಲುವಿನೊಂದಿಗೆ ಪ್ರವಾಸಿ ಆಸ್ಟ್ರೇಲಿಯಾ ತಂಡವು ಭಾರತ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಭಾರತ ನೀಡಿದ 255 ರನ್ ಗಳ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾಕ್ಕೆ ಅನುಭವಿ ಆಟಗಾರರಾದ ಡೇವಿಡ್ ವಾರ್ನರ್ ಮತ್ತು ಕಪ್ತಾನ ಆರೋನ್ ಫಿಂಚ್ ಭರ್ಜರಿ ಪ್ರಾರಂಭ ಒದಗಿಸಿದರು. ಮೊದಲ ಓವರಿನಿಂದಲೇ ಭಾರತದ ದಾಳಿಯನ್ನು ದಂಡಿಸುತ್ತಾ ಸಾಗಿದ ಈ ಜೋಡಿಯನ್ನು ಮುರಿಯುವಲ್ಲಿ ಭಾರತೀಯ ಬೌಲರ್ ಗಳಿಗೆ ಸಾಧ್ಯವಾಗಲೇ ಇಲ್ಲ. ಅಂತಿಮವಾಗಿ ಇನ್ನೂ 12.2 ಓವರ್ ಗಳು ಬಾಕಿ ಇರುವಂತೆಯೇ ಆಸ್ಟ್ರೇಲಿಯಾ ಯಾವುದೇ ವಿಕೆಟ್ ಕಳೆದುಕೊಳ್ಳದೆ ಗುರಿಯನ್ನು ಬೆನ್ನತ್ತಿ ಭರ್ಜರಿ ವಿಜಯವನ್ನು ತನ್ನದಾಗಿಸಿಕೊಂಡಿತು.

ವಿಶ್ವದ ಉತ್ತಮ ಏಕದಿನ ಆರಂಭಿಕ ಜೋಡಿಗಳಲ್ಲಿ ಒಂದಾದ ಆರೋನ್ ಫಿಂಚ್ ಮತ್ತು ಡೇವಿಡ್ ವಾರ್ನರ್ ಇಂದು ಭಾರತದ ಬೌಲರ್ ಗಳನ್ನು ವಾಂಖೇಡೆ ಮೈದಾನದಲ್ಲಿ ಬೆವರಿಳಿಸಿದರು. ಇವರಲ್ಲಿ ವಾರ್ನರ್ ಬ್ಯಾಟಿಂಗ್ ಅಬ್ಬರದಿಂದ ಕೂಡಿತ್ತು. 112 ಎಸೆತೆಗಳಲ್ಲಿ ಅಜೇಯ 128 ರನ್ ಬಾರಿಸಿದ ವಾರ್ನರ್ 17 ಭರ್ಜರಿ ಬೌಂಡರಿ ಮತ್ತು 03 ಸಿಕ್ಸರ್ ಸಹ ಹೊಡೆದರು. ಇನ್ನು ನಾಯಕ ಆರೋನ್ ಫಿಂಚ್ 114 ಎಸೆತೆಗಳಿಂದ ಅಜೇಯ 110 ರನ್ ಬಾರಿಸಿದರು. ಇದರಲ್ಲಿ 13 ಬೌಂಡರಿ ಹಾಗೂ 02 ಸಿಕ್ಸರ್ ಒಳಗೊಂಡಿತ್ತು.

ಇನ್ನು ಭಾರತೀಯ ಬೌಲರ್ ಗಳ ವಿಷಯಕ್ಕೆ ಬರುವುದಾದರೆ, ಜಸ್ಪ್ರೀತ್ ಬುಮ್ರಾ, ಮಹಮ್ಮದ್ ಶಮಿ ಮತ್ತು ಶಾರ್ದೂಲ್ ಠಾಕೂರ್ ಸಹಿತವಾಗಿದ್ದ ತ್ರಿವಳಿ ವೇಗಿಗಳ ಪಡೆ ಇಂದು ಆಸೀಸ್ ಆರಂಭಿಕರನ್ನು ಕಟ್ಟಿಹಾಕುವಲ್ಲಿ ಸಂಪೂರ್ಣ ವಿಫಲವಾಯಿತು. ಕುಲದೀಪ್ ಯಾದವ್ ಮತ್ತು ರವೀಂದ್ರ ಜಡೇಜಾ ತಮ್ಮ ಬೌಲಿಂಗ್ ನಲ್ಲಿ ನಿಯಂತ್ರಣ ಸಾಧಿಸಿದರೂ ಫಿಂಚ್-ವಾರ್ನರ್ ಜೊತೆಯಾಟವನ್ನು ಮುರಿಯುವಲ್ಲಿ ಇವರ ಬೌಲಿಂಗ್ ಮ್ಯಾಜಿಕ್ ನಡೆಯಲೇ ಇಲ್ಲ. ಓರ್ವ ಸ್ಪೆಷಲಿಸ್ಟ್ ಬೌಲರ್ ಕೊರತೆ ಕೊಹ್ಲಿ ಪಡೆಯನ್ನು ಇಂದು ಬಹುವಾಗಿ ಕಾಡಿತು.

ಟಾಪ್ ನ್ಯೂಸ್

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

1-ewqew

KKR ಸೋಲಿನ ಮೇಲೆ ಬರೆ : ಶ್ರೇಯಸ್‌ ಅಯ್ಯರ್‌ಗೆ 12 ಲಕ್ಷ ರೂ. ದಂಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.