ಆಸೀಸ್‌ ಟಿ20 ಸರಣಿ ವಿಕ್ರಮ

ಪುನಃ ಕುಸಿದ ಲಂಕಾ; ಮತ್ತೆ ಸಿಡಿದ ವಾರ್ನರ್‌

Team Udayavani, Oct 31, 2019, 4:46 AM IST

warnar

ಬ್ರಿಸ್ಬೇನ್‌: ಮತ್ತೂಮ್ಮೆ ಪ್ರಚಂಡ ಪ್ರದರ್ಶನ ನೀಡಿದ ಆಸ್ಟ್ರೇಲಿಯ, ಪ್ರವಾಸಿ ಶ್ರೀಲಂಕಾ ಎದುರಿನ ಟಿ20 ಸರಣಿಯನ್ನು ವಶಪಡಿಸಿಕೊಂಡಿದೆ.

ಬುಧವಾರ “ಗಾಬಾ’ದಲ್ಲಿ ನಡೆದ ದ್ವಿತೀಯ ಮುಖಾಮುಖೀಯನ್ನು ಕಾಂಗರೂ ಪಡೆ 9 ವಿಕೆಟ್‌ಗಳಿಂದ ಭರ್ಜರಿ ಯಾಗಿ ಜಯಿಸಿತು.

ಮೊದಲು ಬ್ಯಾಟಿಂಗ್‌ ನಡೆಸಿದ ಶ್ರೀಲಂಕಾ ಶೋಚನೀಯ ಕುಸಿತ ಅನುಭವಿಸಿ 19 ಓವರ್‌ಗಳಲ್ಲಿ 117ಕ್ಕೆ ಆಲೌಟ್‌ ಆಯಿತು. ಜವಾಬಿತ್ತ ಆಸ್ಟ್ರೇಲಿಯ 13 ಓವರ್‌ಗಳಲ್ಲಿ ಒಂದೇ ವಿಕೆಟಿಗೆ 118 ರನ್‌ ಬಾರಿಸಿತು. ಮೊದಲ ಮುಖಾ ಮುಖೀಯನ್ನು ಆಸೀಸ್‌ 134 ರನ್ನುಗಳ ದಾಖಲೆ ಅಂತರದಿಂದ ಜಯಿಸಿತ್ತು. 3ನೇ ಹಾಗೂ ಅಂತಿಮ ಪಂದ್ಯ ಶುಕ್ರವಾರ ಮೆಲ್ಬರ್ನ್ನಲ್ಲಿ ನಡೆಯಲಿದೆ.

ವಾರ್ನರ್‌-ಸ್ಮಿತ್‌ ಶತಕದ ಜತೆಯಾಟ
ಕಳೆದ ಪಂದ್ಯದಲ್ಲಿ ಮೊದಲ ಟಿ20 ಶತಕ ಬಾರಿಸಿ ಮಿಂಚಿದ್ದ ವಾರ್ನರ್‌ ಇದೇ ಫಾರ್ಮ್ ಮುಂದುವರಿಸಿ ಅಜೇಯ 60 ಹೊಡೆದರು (41 ಎಸೆತ, 9 ಬೌಂಡರಿ). ಇವರೊಂದಿಗೆ ಸ್ಟೀವನ್‌ ಸ್ಮಿತ್‌ 53 ರನ್‌ ಗಳಿಸಿ ಅಜೇಯರಾಗಿ ಉಳಿದರು (36 ಎಸೆತ, 6 ಬೌಂಡರಿ). ಇವರಿಬ್ಬರ ದ್ವಿತೀಯ ವಿಕೆಟ್‌ ಜತೆಯಾಟದಲ್ಲಿ 117 ರನ್‌ ಹರಿದು ಬಂತು. ನಾಯಕ ಆರನ್‌ ಫಿಂಚ್‌ ಖಾತೆ ತೆರೆಯದೆ ಮೊದಲ ಓವರಿನಲ್ಲೇ ಪೆವಿಲಿಯನ್‌ ಸೇರಿದ್ದರು.

ಆಸ್ಟ್ರೇಲಿಯ ಸಾಂ ಕ ದಾಳಿ ಮೂಲಕ ಲಂಕಾ ಮೇಲೆರಗಿತು. ಸ್ಟಾನ್‌ಲೇಕ್‌, ಕಮಿನ್ಸ್‌, ಅಗರ್‌ ಮತ್ತು ಝಂಪ ತಲಾ 2 ವಿಕೆಟ್‌ ಉರುಳಿಸಿದರು. ಉಳಿದಿಬ್ಬರು ರನೌಟಾದರು. 27 ರನ್‌ ಮಾಡಿದ ಕುಸಲ್‌ ಪೆರೆರ ಅವರದು ಲಂಕಾ ಸರದಿಯ ಹೆಚ್ಚಿನ ಗಳಿಕೆ.

ಸಂಕ್ಷಿಪ್ತ ಸ್ಕೋರ್‌
ಶ್ರೀಲಂಕಾ-19 ಓವರ್‌ಗಳಲ್ಲಿ ಆಲೌಟ್‌ 117 (ಪೆರೆರ 27, ಗುಣತಿಲಕ 21, ಝಂಪ 20ಕ್ಕೆ 2, ಸ್ಟಾನ್‌ಲೇಕ್‌ 23ಕ್ಕೆ 2, ಅಗರ್‌ 27ಕ್ಕೆ 2, ಕಮಿನ್ಸ್‌ 29ಕ್ಕೆ 2). ಆಸ್ಟ್ರೇಲಿಯ-13 ಓವರ್‌ಗಳಲ್ಲಿ ಒಂದು ವಿಕೆಟಿಗೆ 118 (ವಾರ್ನರ್‌ ಔಟಾಗದೆ 60, ಸ್ಮಿತ್‌ ಔಟಾಗದೆ 53, ಮಾಲಿಂಗ 23ಕ್ಕೆ 1).

ಪಂದ್ಯಶ್ರೇಷ್ಠ: ಡೇವಿಡ್‌ ವಾರ್ನರ್‌.

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.