ODI World Cup; 18 ಜನರ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ: ಪ್ರಮುಖ ಬ್ಯಾಟರ್ ಗಿಲ್ಲ ಜಾಗ


Team Udayavani, Aug 7, 2023, 11:44 AM IST

Australia have announced18 member preliminary squad for the ODI World Cup

ಸಿಡ್ನಿ: ಐಸಿಸಿ ಏಕದಿನ ವಿಶ್ವಕಪ್ ಗೆ ಇನ್ನೇನು ಕೆಲವೇ ತಿಂಗಳು ಬಾಕಿ ಇರುವಂತೆ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ವಿಶ್ವಕಪ್ ಗೆ 18 ಜನರ ಸಂಭಾವ್ಯ ತಂಡವನ್ನು ಕಟ್ಟಿದೆ. ವೇಗಿ ಪ್ಯಾಟ್ ಕಮಿನ್ಸ್ ಅವರು ನಾಯಕರಾಗಿ ಮುಂದುವರಿದಿದ್ದು, ಮಧ್ಯಮ ಕ್ರಮಾಂಕದ ಬ್ಯಾಟರ್ ಮಾರ್ನಸ್ ಲಬುಶೇನ್ ಅವರನ್ನು ಕೈಬಿಡಲಾಗಿದೆ.

ಈ ತಂಡವು ವಿಶ್ವಕಪ್ ಗಿಂತ ಮೊದಲು ನಡೆಯಲಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತದ ವಿರುದ್ಧದ ಏಕದಿನ ಸರಣಿ ಆಡಲಿದೆ. ಆದರೆ ಇತ್ತೀಚೆಗೆ ಅಂತ್ಯವಾದ ಆ್ಯಶಸ್ ಸರಣಿಯಲ್ಲಿ ಗಾಯ ಮಾಡಿಕೊಂಡಿದ್ದ ಕಮಿನ್ಸ್ ಅವರಿಗೆ ಆರು ವಾರಗಳ ವಿಶ್ರಾಂತಿ ಬೇಕಾಗಿದೆ. ಹೀಗಾಗಿ ದ.ಆಫ್ರಿಕಾ ಸರಣಿಯಲ್ಲಿ ಅವರು ಆಡುವುದು ಅನುಮಾನ. ಅಲ್ಲದೆ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಗ್ಲೆನ್ ಮ್ಯಾಕ್ಸವೆಲ್ ಅವರು ಕೂಡಾ ದಕ್ಷಿಣ ಆಫ್ರಿಕಾ ಸರಣಿಯಲ್ಲಿ ಆಡುವುದಿಲ್ಲ.

ಕೆಲವು ಡೈನಾಮಿಕ್ ಬ್ಯಾಟರ್‌ ಗಳಾದ ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಅನುಭವಿ ಆಟಗಾರರಾದ ಮಿಚೆಲ್ ಮಾರ್ಷ್, ಮಾರ್ಕಸ್ ಸ್ಟೊಯಿನಿಸ್, ಆಶ್ಟನ್ ಅಗರ್ ಮತ್ತು ಕ್ಯಾಮರೂನ್ ಗ್ರೀನ್‌ ರನ್ನು ನೇಮಿಸಲಾಗಿದೆ. ಭರವಸೆಯ ಸ್ಪಿನ್ ಬೌಲರ್ ತನ್ವೀರ್ ಸಂಘ ಜೊತೆಗೆ ವೆಸ್ಟರ್ನ್ ಆಸ್ಟ್ರೇಲಿಯಾದ ಯುವ ಆಲ್ ರೌಂಡರ್ ಆರನ್ ಹಾರ್ಡಿ ಕೂಡ ಸೇರ್ಪಡೆಗೊಂಡಿದ್ದಾರೆ.

ಇದನ್ನೂ ಓದಿ:ರಾಹುಲ್ ಅನರ್ಹತೆ ವಾಪಸ್ ಪಡೆದ ಲೋಕಸಭೆ ಸ್ಪೀಕರ್‌… ಇಂದಿನ ಕಲಾಪದಲ್ಲಿ ಭಾಗಿ

ವೇಗಿಗಳ ವಿಭಾಗದಲ್ಲಿ ನಾಯಕ ಪ್ಯಾಟ್ ಕಮಿನ್ಸ್ ಜತೆಗೆ ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಜಲ್ ವುಡ್, ನಥನ್ ಎಲ್ಲಿಸ್ ಮತ್ತು ಸೀನ್ ಅಬೋಟ್ ಇರಲಿದ್ದಾರೆ.

ಆಸೀಸ್ ತಂಡ: ಪ್ಯಾಟ್ ಕಮಿನ್ಸ್ (ನಾ), ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಸ್ಟೀವ್ ಸ್ಮಿತ್, ಗ್ಲೆನ್ ಮ್ಯಾಕ್ಸವೆಲ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿ.ಕೀ), ಜೋಶ್ ಇಂಗ್ಲಿಸ್ (ವಿ.ಕೀ), ಕ್ಯಾಮರೂನ್ ಗ್ರೀನ್, ಆರನ್ ಹಾರ್ಡಿ, ಆಶ್ಟನ್ ಅಗರ್, ಮಾರ್ಕಸ್ ಸ್ಟೊಯಿನಿಸ್, ಸೀನ್ ಅಬಾಟ್, ಜೋಶ್ ಹ್ಯಾಜಲ್‌ವುಡ್ , ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ತನ್ವೀರ್ ಸಂಘ, ನಥನ್ ಎಲ್ಲಿಸ್.

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.