Farewell Sereis; ಪಾಕ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸ್ಥಾನ ಪಡೆದ ಡೇವಿಡ್ ವಾರ್ನರ್


Team Udayavani, Dec 3, 2023, 3:56 PM IST

david warner

ಸಿಡ್ನಿ: ಪ್ರವಾಸಿ ಪಾಕಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡವನ್ನು ಹೆಸರಿಸಲಾಗಿದೆ. ಈ ತಂಡದಲ್ಲಿ ಎಡಗೈ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಸ್ಥಾನ ಪಡೆದಿದ್ದಾರೆ. ಈ ಮೂಲಕ ವಿದಾಯದ ಸರಣಿ ಆಡುವ ಅವಕಾಶ ಪಡೆದಿದ್ದಾರೆ.

ಡಿಸೆಂಬರ್ 14ರಿಂದ 19ರವರಗೆ ಪರ್ತ್ ನಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ಮಾತ್ರ 14 ಮಂದಿ ಆಟಗಾರರ ತಂಡ ನೇಮಿಸಲಾಗಿದೆ.

ಪರ್ತ್ ಪಂದ್ಯದಲ್ಲಿ ಆಡುವ ಅವಕಾಶ ಪಡೆದು, ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಎರಡನೇ ಟೆಸ್ಟ್‌ಗೆ ಅವರು ತಮ್ಮ ಸ್ಥಾನವನ್ನು ಪಡೆದರೆ, ವಾರ್ನರ್ ಜನವರಿ 3 ರಿಂದ 7 ರವರೆಗೆ ಸಿಡ್ನಿಯ ತಮ್ಮ ತವರು ಮೈದಾನದಲ್ಲಿ ಅವರ ವಿದಾಯದ ಪಂದ್ಯವಾಡಲಿದ್ದಾರೆ.

2019ರ ಬಳಿಕ ಟೆಸ್ಟ್ ಕ್ರಿಕೆಟ್ ನಲ್ಲಿ ವಾರ್ನರ್ ಪ್ರದರ್ಶನ ಅಷ್ಟಕ್ಕಷ್ಟೇ ಎಂಬಂತ್ತಿದೆ. ಹೀಗಾಗಿ ಅವರು ಸಿಡ್ನಿ ಟೆಸ್ಟ್ ಪಂದ್ಯವೇ ತನ್ನ ಟೆಸ್ಟ್ ವೃತ್ತಿ ಜೀವನದ ಕೊನೆಯ ಪಂದ್ಯವಾಗಲಿದೆ ಎಂದು ಕೆಲ ತಿಂಗಳ ಹಿಂದೆಯೇ ಸೂಚಿಸಿದ್ದರು. ವೈಟ್ ಬಾಲ್ ಕ್ರಿಕೆಟ್ ನಲ್ಲಿ ಮುಂದುವರಿಯುವ ಇಂಗಿತ ವ್ಯಕ್ತಪಡಿಸಿದ್ದರು.

ಆಸ್ಟ್ರೇಲಿಯಾ ತಂಡ

ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲಬುಶೇನ್, ನಾಥನ್ ಲಿಯಾನ್, ಮಿಚ್ ಮಾರ್ಷ್, ಲ್ಯಾನ್ಸ್ ಮೋರಿಸ್, ಸ್ಟೀವ್ ಸ್ಮಿತ್, ಮಿಚ್ ಸ್ಟಾರ್ಕ್, ಡೇವಿಡ್ ವಾರ್ನರ್.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.