ರೋಚಕ ಪಂದ್ಯದಲ್ಲಿ ಅಫ್ಘಾನ್ ಮಣಿಸಿದ ಆಸೀಸ್; ರಶೀದ್ ಖಾನ್ ಹೋರಾಟ ವ್ಯರ್ಥ

ಶ್ರೀಲಂಕಾ ಕೈಯಲ್ಲಿದೆ ಆಸೀಸ್ ಭವಿಷ್ಯ ; ಮಳೆ ಬಂದು ಪಂದ್ಯ ರದ್ದಾದರೆ?

Team Udayavani, Nov 4, 2022, 6:18 PM IST

1-wdasdas

ಅಡಿಲೇಡ್ : ಟಿ20 ವಿಶ್ವಕಪ್‌ನಲ್ಲಿ ಶುಕ್ರವಾರ ನಡೆದ ಸೂಪರ್ 12 ಗ್ರೂಪ್ 1 ರ ರೋಚಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾವು ಅಫ್ಘಾನಿಸ್ಥಾನ ವಿರುದ್ಧ ನಾಲ್ಕು ರನ್‌ಗಳ ಅಂತರದ ರೋಚಕ ಗೆಲುವು ಸಾಧಿಸಿ ಸೆಮಿಫೈನಲ್ ಪ್ರವೇಶದ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.

ಅಫ್ಘಾನಿಸ್ಥಾನ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು . ಆಸ್ಟ್ರೇಲಿಯಾ 8 ವಿಕೆಟ್ ನಷ್ಟಕ್ಕೆ 168 ರನ್ ಗಳನ್ನು ಕಲೆಹಾಕಿತು. ವಾರ್ನರ್ (25), ಸ್ಟೀವನ್ ಸ್ಮಿತ್(4), ಮಾರ್ಷ್(45) ಸ್ಟೊಯಿನಿಸ್(25) ವೇಡ್(6) ಕಮ್ಮಿನ್ಸ್(0) ಕೇನ್ ರಿಚರ್ಡ್‌ಸನ್ (1) ರನ್ ಗಳಿಸಿದರು. ಗ್ಲೆನ್ ಮ್ಯಾಕ್ಸ್‌ವೆಲ್ ಪಂದ್ಯ ಶ್ರೇಷ್ಠ ಆಟಗಾರನಾಗಿ ಹೊರ ಹೊಮ್ಮಿದರು. ಅವರು 32 ಎಸೆತಗಳಲ್ಲಿ 54 ರನ್ ಕೊಡುಗೆ ನೀಡಿದರು.

ರಶೀದ್ ಖಾನ್ ಹೋರಾಟ ವ್ಯರ್ಥ

ಗುರಿ ಬೆನ್ನಟ್ಟಿದ ಅಫ್ಘಾನ್ ತೀವ್ರ ಹೋರಾಟ ಸಂಘಟಿಸಿ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 164 ರನ್ ಗಳನ್ನು ಗಳಿಸಲಷ್ಟೇ ಸಾಧ್ಯವಾಯಿತು. ಉಸ್ಮಾನ್ ಘನಿ 2 ರನ್ ಗಳಿಸಿದ್ದಾಗ ಔಟಾದರು. ರಹಮಾನುಲ್ಲಾ ಗುರ್ಬಾಜ್ 30,ಗುಲ್ಬದಿನ್ ನೈಬ್ 39, ಇಬ್ರಾಹಿಂ ಜದ್ರಾನ್ 26 ರನ್ ಗಳಿಸಿ ತಂಡದ ಗೆಲುವಿನ ಆಸೆ ಜೀವಂತವಾಗಿರಿಸಿದ್ದರು. ಇಬ್ರಾಹಿಂ, ನಜೀಬುಲ್ಲಾ ಝದ್ರಾನ್ 0,ಮೊಹಮ್ಮದ್ ನಬಿ 1 ಅವರ ಮೂರು ವಿಕೆಟ್ ಗಳು ಏಕಾಏಕಿ ಪತನವಾದಾಗ ತಂಡ ಸಂಕಷ್ಟಕ್ಕೆ ಸಿಲುಕಿತು. ಆ ಬಳಿಕ ತಂಡದ ಪರ ಹೋರಾಟಕ್ಕಿಳಿದ ದರ್ವಿಶ್ ರಸೂಲಿ 15 ರನ್ ಗಳಿಸಿದರು.

ಆಲ್ ರೌಂಡರ್ ರಶೀದ್ ಖಾನ್ ಹೋರಾಟಕ್ಕಿಳಿದು ಭರ್ಜರಿ ಹೊಡೆತಗಳನ್ನು ಆಡಿದರು ಮತ್ತು ದರ್ವಿಶ್ ರಸೂಲಿ ಅವರೊಂದಿಗೆ 28 ​​ಎಸೆತಗಳಲ್ಲಿ ತ್ವರಿತ 45 ರನ್ ಗಳ ಜತೆಯಾಟವನ್ನು ಆಡಿದರು. ಕೊನೆಯ ಓವರ್‌ನಲ್ಲಿ 22 ರನ್ ಬೇಕಾಗುವಂತೆ ಮಾಡಿದರು. ಮಾರ್ಕಸ್ ಸ್ಟೋನಿಸ್‌ ಎಸೆದ ಅಂತಿಮ ಓವರ್‌ನಲ್ಲಿ ಎರಡು ಬೌಂಡರಿ ಮತ್ತು ಒಂದು ಸಿಕ್ಸರ್ ಬಾರಿಸುವಲ್ಲಿ ಯಶಸ್ವಿಯಾದರು ಆದರೆ ಅದು ಗೆಲ್ಲಲು ಸಾಕಾಗಲಿಲ್ಲ.ರಶೀದ್ ಖಾನ್ 23 ಎಸೆತಗಳಲ್ಲಿ 48 ರನ್ ಗಳಿಸಿ ಅಜೇಯರಾಗಿ ಉಳಿದರು. 3 ಬೌಂಡರಿ ಮತ್ತು 4 ಸಿಕ್ಸರ್ ಗಳನ್ನು ಅವರು ಸಿಡಿಸಿದರು.

ಶ್ರೀಲಂಕಾ ಗೆದ್ದರೆ ಆಸೀಸ್ ಗೆ ಸೆಮಿ ಪ್ರವೇಶ
ಅಫ್ಘಾನ್ ಎದುರಿನ ಕಡಿಮೆ ಅಂತರದ ಗೆಲುವು ಅವರ ನಿವ್ವಳ ರನ್ ರೇಟ್ ಅನ್ನು ನಕಾರಾತ್ಮಕವಾಗಿ ಇರಿಸಿದ್ದು, ಇಂಗ್ಲೆಂಡ್ ನಾಳೆ(ಶನಿವಾರ) ಈಗಾಗಲೇ ಸರಣಿಯಿಂದ ಹೊರ ಬಿದ್ದಿರುವ ಶ್ರೀಲಂಕಾವನ್ನು ಸೋಲಿಸಿದರೆ, ಆತಿಥೇಯರು ಸೆಮಿಫೈನಲ್ ಪ್ರವೇಶಿಸುವ ಅವಕಾಶ ಕಳೆದುಕೊಳ್ಳುತ್ತಾರೆ. ಒಂದು ವೇಳೆ ಲಂಕಾ ಜಯ ಸಾಧಿಸಿದರೆ ಆಸೀಸ್ ಸೆಮಿ ಫೈನಲ್ ಪ್ರವೇಶಿಸಲಿದೆ.ಒಂದು ವೇಳೆ ಮಳೆ ಬಂದು ಪಂದ್ಯ ರದ್ದಾದರೂ ಅಂಕಗಳ ಆಧಾರದಲ್ಲಿ ಆಸ್ಟ್ರೇಲಿಯಾ ಸೆಮಿ ಫೈನಲ್ ಪ್ರವೇಶಿಸುತ್ತದೆ. ಆಸೀಸ್ 7 ಅಂಕ (-0.173 ರನ್ ರೇಟ್ )ಹೊಂದಿದ್ದು, ಇಂಗ್ಲೆಂಡ್ 5 ಅಂಕ( +0.547 ರನ್ ರೇಟ್)ಹೊಂದಿದೆ.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.