ಅಂತಾರಾಷ್ಟ್ರೀಯ ಕ್ರಿಕೆಟಿಗೆ ವಿದಾಯ ಹೇಳಿದ ಆಸ್ಟ್ರೇಲಿಯದ ಆರೋನ್‌ ಫಿಂಚ್‌


Team Udayavani, Feb 7, 2023, 9:53 AM IST

tdy-3

ಸಿಡ್ನಿ:  ಆಸ್ಟ್ರೇಲಿಯದ ಟಿ-20 ತಂಡದ ಕಪ್ತಾನ ಆರೋನ್‌ ಫಿಂಚ್‌ ಮಂಗಳವಾರ ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ್ದಾರೆ.

ಕಳೆದ ವರ್ಷದ ಸೆಪ್ಟೆಂಬರ್‌ ನಲ್ಲಿ ಏಕದಿನ ಕ್ರಿಕೆಟ್‌ ಗೆ ವಿದಾಯ ಹೇಳಿದ್ದ ಫಿಂಚ್‌, ಮಂಗಳವಾರ ಟಿ-20 ಮಾದರಿಗೂ ನಿವೃತ್ತಿ ಘೋಷಿಸಿದ್ದಾರೆ.

2021 ರಲ್ಲಿ ಟಿ-20 ವಿಶ್ವಕಪ್‌ ಮುಡಿಗೇರಿಸಿಕೊಂಡ ಬಳಿಕ, 2022 ರಲ್ಲಿ ತವರಿನಲ್ಲಿ ನಡೆದ ಟಿ-20 ವಿಶ್ವಕಪ್‌ ನಲ್ಲಿ ಫಿಂಚ್‌ ನಾಯಕತ್ವದ ತಂಡ ಸೆಮಿ ಫೈನಲ್‌ ತಲುಪುವ ಮುನ್ನವೇ ಕೂಟದಿಂದ ಹೊರ ಬಿದ್ದಿತ್ತು.

2024 ರ ಟಿ-20 ವಿಶ್ವಕಪ್‌ ವರೆಗೆ ನಾನು ಆಡಲು ಆಗುವುದಿಲ್ಲ ಎನ್ನುವುದನ್ನು ಅರಿತುಕೊಂಡಿದ್ದೇನೆ. ಈ ಸಂದರ್ಭದಲ್ಲಿ ಕಪ್ತಾನ ಸ್ಥಾನದಿಂದ ಕೆಳಗಿಳಿದು, ತಂಡಕ್ಕೆ ಹೊಸ ಯೋಜನೆಗಳನ್ನು ರೂಪಿಸಲು ಹೆಚ್ಚು ಅವಕಾಶ ಕೊಡಲು ಸಹಕರಿವುದು ಇದು ಸರಿಯಾದ ಸಮಯ ಅನ್ನಿಸುತ್ತದೆ. ನನ್ನ ಪ್ರಕಾರ ಟಿ-20 ತಂಡ ಹೊಸ ಹಂತಕ್ಕೆ ಹೋಗಲು ಇದು ಸೂಕ್ತ ಸಮಯ. 2024 ರಲ್ಲಿ ವಿಶ್ವಕಪ್‌ ಇರಲಿದೆ. ತಂಡಕ್ಕೆ ಬರುವ ಹೊಸ ನಾಯಕ ತನ್ನ ಸಹಕಾರ, ಮಾರ್ಗದರ್ಶನವನ್ನು ನೀಡಿ ಅವರ ದಿಕ್ಕಿ ನಲ್ಲಿ ತಂಡವನ್ನು ಸಾಗಿಸಲು ಇದು ಸೂಕ್ತವಾದ ಸಂದರ್ಭವಾಗಿದೆ ಎಂದಿದ್ದಾರೆ.

ನನ್ನ 12 ವರ್ಷದ ಕ್ರಿಕೆಟ್‌ ಜರ್ನಿಯಲ್ಲಿ ನೂರಾರು ಅವಿಸ್ಮರಣೀಯ ನೆನಪುಗಳಿವೆ. ಹಲವರು ಸಿಹಿ ಕಹಿ ಅನುಭವಗಳಿವೆ. ನನ್ನ ಕುಟುಂಬ ಯಾವಾಗಲೂ ನನ್ನ ಬೆನ್ನ ಹಿಂದೆಯೇ ಇತ್ತು ಎಂದಿದ್ದಾರೆ.

2011 ರಲ್ಲಿ ಟಿ-20 ಕ್ರಿಕೆಟ್‌ ಗೆ ಇಂಗ್ಲೆಂಡ್‌ ವಿರುದ್ಧ ಪಾದಾರ್ಪಣೆ ಮಾಡಿದ್ದರು. 2 ಶತಕ,19 ಅರ್ಧ ಶತಕದೊಂದಿಗೆ 3120 ರನ್‌ ಗಳಿಸಿದ್ದಾರೆ. ಫಿಂಚ್‌  ಬಿಗ್‌ ಬ್ಯಾಷ್‌ ಲೀಗ್ ನ ಮೆಲ್ಬೋರ್ನ್ ರೆನೆಗೇಡ್ಸ್ ತಂಡದಲ್ಲಿ ಮುಂದುವರೆಯಲಿದ್ದಾರೆ.

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.