ಆಸೀಸ್‌ ಐತಿಹಾಸಿಕ ಸರಣಿ ಗೆಲುವು ವಿಶ್ವಕಪ್‌ಗಿಂತಲೂ ದೊಡ್ಡದು:ಕೊಹ್ಲಿ


Team Udayavani, Jan 7, 2019, 6:58 AM IST

kohli-700.jpg

ಸಿಡ್ನಿ : “ಇದೊಂದು ಅತೀ ದೊಡ್ಡ ಸಾಧನೆ; ವಿಶ್ವಕಪ್‌ ಗಿಂತಲೂ ದೊಡ್ಡದಾದ ವಿಜಯ ಇದು’ ಎಂದು ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಅವರು ಆಸ್ಟ್ರೇಲಿಯ ವಿರುದ್ಧದ ನಾಲ್ಕು ಟೆಸ್ಟ್‌ ಪಂದ್ಯಗಳ ಸರಣಿಯನ್ನು 2-1 ಅಂತರದಲ್ಲಿ  ಇದೇ ಮೊದಲ ಬಾರಿಗೆ ಗೆದ್ದು ಭಾರತ ಮಾಡಿರುವ ಐತಿಹಾಸಿಕ ಸಾಧನೆಗೆ ಪ್ರತಿಕ್ರಿಯಿಸುತ್ತಾ ಹೇಳಿದ್ದಾರೆ. 

1947-48ರಲ್ಲಿ ಭಾರತ ಕ್ರಿಕೆಟ್‌ ತಂಡ ಲಾಲಾ ಅಮರ್‌ ನಾಥ್‌ ನಾಯಕತ್ವದಲ್ಲಿ  ಪ್ರಪ್ರಥಮ ಆಸ್ಟ್ರೇಲಿಯ ಟೆಸ್ಟ್‌ ಕ್ರಿಕೆಟ್‌ ಪ್ರವಾಸ ಕೈಗೊಂಡಿತ್ತು. ಅಲ್ಲಿಂದ ಈ ತನಕ ಭಾರತ, ಆಸ್ಟ್ರೇಲಿಯದಲ್ಲಿ ಟೆಸ್ಟ್‌ ಸರಣಿಯನ್ನು ಜಯಿಸಲು 11 ಸಲ ಪ್ರಯತ್ನಿಸಿ ವಿಫ‌ಲವಾಗಿತ್ತು. ಇದೀಗ ಇದೇ ಮೊದಲ ಬಾರಿಗೆ, ವಿರಾಟ್‌ ಕೊಹ್ಲಿ ನಾಯಕತ್ವದಲ್ಲಿ , ಭಾರತ ಆಸ್ಟ್ರೇಲಿಯದಲ್ಲಿ ಟೆಸ್ಟ್‌ ಸರಣಿಯನ್ನು ಗೆದ್ದು ಐತಿಹಾಸಿಕ ದಾಖಲೆಯನ್ನು ಮಾಡಿದೆ. 

ಮುಂಬಯಿಯ ವಾಂಖೇಡೆ ಕ್ರೀಡಾಂಗಣದಲ್ಲಿ ಮಹೇಂದ್ರ ಸಿಂಗ್‌ ಧೋನಿ ನಾಯಕತ್ವದಲ್ಲಿ 2011ರ ವಿಶ್ವ ಕಪ್‌ ಗೆದ್ದ ಭಾರತೀಯ ಕ್ರಿಕೆಟ್‌ ತಂಡದ ಓರ್ವ ಯುವ ಸದಸ್ಯರಾಗಿದ್ದರು.

“ನಮ್ಮ ಇಂದಿನ ಗೆಲುವು ಅಂದಿನ ವಿಶ್ವಕಪ್‌ ಗೆಲುವಿಗಿಂತಲೂ ದೊಡ್ಡದಾಗಿದೆ; ಇದು ನನ್ನ ಕ್ರಿಕೆಟ್‌ ಬದುಕಿನ ಅತೀ ದೊಡ್ಡ ಸಾಧನೆಯಾಗಿದೆ’ ಎಂದು ಕೊಹ್ಲಿ  ಪಂದ್ಯಾನಂತರದ ಪ್ರಶಸ್ತಿ ವಿತರಣೆ ಕಾರ್ಯಕ್ರಮದ ವೇಳೆ ಮಾಧ್ಯಮದೊಂದಿಗೆ ಮಾತನಾಡುತ್ತಾ ಹೇಳಿದರು. 


ವಿಶೇಷದ ಮಾತೆಂದರೆ ಇದೇ ಸಿಡ್ನಿ ಕ್ರಿಕೆಟ್‌ ಅಂಗಣದಲ್ಲ ಕೊಹ್ಲಿಗೆ ಭಾರತೀಯ ಟೆಸ್ಟ್‌ ಕ್ರಿಕೆಟ್‌ ತಂಡದ ಶಾಶ್ವತ ನಾಯಕತ್ವವನ್ನು ನೀಡಲಾಗಿತ್ತು. ಇಂದು  ಅದೇ ಸಿಡ್ಡಿ ಅಂಗಣದಲ್ಲಿ ಕೊಹ್ಲಿ ಆಸೀಸ್‌ ವಿರುದ್ಧ  ಅದರ ನೆಲದಲ್ಲೇ ಮೊತ್ತ ಮೊದಲ ಟೆಸ್ಟ್‌ ಸರಣಿಯನ್ನು ಭಾರತಕ್ಕೆ ಗೆದ್ದುಕೊಡುವ ಐತಿಹಾಸಿಕ ಸಾಧನೆಯನ್ನು ದಾಖಲಿಸಿದರು. 

ಪಂದ್ಯ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿ ಪುರಸ್ಕೃತ ಚೇತೇಶ್ವರ ಪೂಜಾರ ಅವರ ನಿರ್ವಹಣೆಯನ್ನು ಬಹುವಾಗಿ ಕೊಂಡಾಡಿದ ಕೊಹ್ಲಿ, ವೇಗದ ಎಸೆಗಾರ ಜಸ್‌ಪ್ರೀತ್‌ ಬುಮ್ರಾ ಅವರ ಸಾಧನೆಯನ್ನು ಕೂಡ ಪ್ರಶಂಸಿಸಿದರು.

ಇದೇ ರೀತಿ ಉಜ್ವಲ ಬ್ಯಾಟಿಂಗ್‌ ಮೆರೆದ ಮಾಯಾಂಕ್‌ ಅಗರ್‌ವಾಲ್‌ ಮತ್ತು ರಿಷ್‌ ಪಂತ್‌ (ಅನುಕ್ರಮವಾಗಿ 77 ಮತ್ತು 159) ಅವರನ್ನು ಕೂಡ ಕೊಹ್ಲಿ ಹೊಗಳಿದರು. ಇವರಿಂದಾಗಿಯೇ ಭಾರತ ಸಿಡ್ನಿ ಟೆಸ್ಟ್‌ನಲ್ಲಿ 7 ವಿಕೆಟ್‌ ನಷ್ಟೆ 622 ರನ್‌ಗಳ ಬೃಹತ್‌ ಮೊತ್ತ ಕಲೆಹಾಕಲು ಸಾಧ್ಯವಾಯಿತು.  

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

1-qewqeqwe

England;  20 ವರ್ಷದ ಕ್ರಿಕೆಟಿಗ ನಿಗೂಢ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.