ಆಸೀಸ್‌ ಟೆಸ್ಟ್‌ ತಂಡಕ್ಕೆ ಭರ್ಜರಿ ಸರ್ಜರಿ


Team Udayavani, Jan 10, 2019, 12:30 AM IST

aus-test-team.jpg

ಮೆಲ್ಬರ್ನ್: ಭಾರತದೆದುರು ಮೊದಲ ಸಲ ತವರಿನಲ್ಲಿ ಸರಣಿ ಸೋತು ತೀವ್ರ ಮುಖಭಂಗ ಅನುಭವಿಸಿರುವ ಆಸ್ಟ್ರೇಲಿಯ ತನ್ನ ಟೆಸ್ಟ್‌ ತಂಡಕ್ಕೆ ಮೇಜರ್‌ ಸರ್ಜರಿ ಮಾಡಿದೆ. ಭಾರತದೆದುರು ವಿಫ‌ಲರಾದ ಎಲ್ಲ ಆಟಗಾರರನ್ನೂ ಸಾರಾಸಗಟಾಗಿ ತಂಡದಿಂದ ಹೊರದಬ್ಬಿದೆ.

ಮುಂಬರುವ ಶ್ರೀಲಂಕಾ ಎದುರಿನ ಟೆಸ್ಟ್‌ ಸರಣಿಗಾಗಿ ತಂಡವನ್ನು ಅಂತಿಮಗೊಳಿಸಿರುವ ಆಸ್ಟ್ರೇಲಿಯ, ಆರಂಭಕಾರ ಆರನ್‌ ಫಿಂಚ್‌ ಅವರನ್ನು ಕೈಬಿಟ್ಟಿದೆ. ವಿಕ್ಟೋರಿಯಾದ ಯುವ ಕ್ರಿಕೆಟಿಗ, 20ರ ಹರೆಯದ ವಿಲ್‌ ಪುಕೋವ್‌ಸ್ಕಿ ಅವರಿಗೆ ಅವಕಾಶವಿತ್ತಿದೆ.

ಫಿಂಚ್‌ ಜತೆಗೆ ಶಾನ್‌ ಮಾರ್ಷ್‌, ಮಿಚೆಲ್‌ ಮಾರ್ಷ್‌ ಮತ್ತು ಪೀಟರ್‌ ಹ್ಯಾಂಡ್ಸ್‌ಕಾಂಬ್‌ ಅವರಿಗೆ ಗೇಟ್‌ಪಾಸ್‌ ನೀಡಲಾಗಿದೆ. ಜೋ ಬರ್ನ್ಸ್, ಮ್ಯಾಟ್‌ ರೆನ್‌ಶಾ ಅವರನ್ನು ಮರಳಿ ಸೇರಿಸಿಕೊಂಡಿದೆ. ಆದರೆ ಬೌಲಿಂಗ್‌ ವಿಭಾಗದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ವಿಲ್‌ ಪುಕೋವ್‌ಸ್ಕಿ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ವನ್‌ಡೌನ್‌ ಕ್ರಮಾಂಕದಲ್ಲಿ ಆಡಲಿಳಿಯುತ್ತಾರೆ. ಕಳೆದ ಅಕ್ಟೋಬರ್‌ನಲ್ಲಿ ನಡೆದ ಶೆಫೀಲ್ಸ್‌ ಶೀಲ್ಡ್‌ ಕ್ರಿಕೆಟ್‌ನಲ್ಲಿ ವೆಸ್ಟರ್ನ್ ಆಸ್ಟ್ರೇಲಿಯ ವಿರುದ್ಧ 243 ರನ್‌ ಬಾರಿಸಿ ಗಮನ ಸೆಳೆದಿದ್ದರು. ಈವರೆಗೆ 8 ಪಂದ್ಯಗಳಿಂದ 49ರ ಸರಾಸರಿಯಲ್ಲಿ 600ರಷ್ಟು ರನ್‌ ಹೊಡೆದಿದ್ದಾರೆ.

ಜ. 24ರಿಂದ ಬ್ರಿಸ್ಬೇನ್‌ನಲ್ಲಿ ಸರಣಿಯ ಮೊದಲ ಟೆಸ್ಟ್‌ ಆರಂಭವಾಗಲಿದೆ.

ಆಸ್ಟ್ರೇಲಿಯ ತಂಡ: ಟಿಮ್‌ ಪೇನ್‌ (ನಾಯಕ), ಮಾರ್ಕಸ್‌ ಹ್ಯಾರಿಸ್‌, ಜೋ ಬರ್ನ್ಸ್, ವಿಲ್‌ ಪುಕೋವ್‌ಸ್ಕಿ, ಉಸ್ಮಾನ್‌ ಖ್ವಾಜಾ, ಮಾರ್ನಸ್‌ ಲಬುಶೇನ್‌, ಮ್ಯಾಟ್‌ ರೆನ್‌ಶಾ, ಟ್ರ್ಯಾವಿಸ್‌ ಹೆಡ್‌, ಪ್ಯಾಟ್‌ ಕಮಿನ್ಸ್‌, ನಥನ್‌ ಲಿಯೋನ್‌, ಮಿಚೆಲ್‌ ಸ್ಟಾರ್ಕ್‌, ಪೀಟರ್‌ ಸಿಡ್ಲ್, ಜೋಶ್‌ ಹ್ಯಾಝಲ್‌ವುಡ್‌.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.